Categories: Agripedia

ಕೃಷಿ ಭಾಗ್ಯ ಯೋಜನೆ ಗೆ ಅರ್ಜಿ ಆಹ್ವಾನ. ಇಲ್ಲಿದೆ ಸಂಪೂರ್ಣ ಮಾಹಿತಿ

ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಈ ಒಂದು ಪ್ರಸ್ತುತ ಪೋಸ್ಟ್ ನಲ್ಲಿ ನಿಮಗೆ ಕೃಷಿ ಭಾಗ್ಯ ಯೋಜನೆ (Krushi Bhagya scheme)ಬಗ್ಗೆ ಬೇಕಾದ ಎಲ್ಲ ಮಾಹಿತಿಯನ್ನು ಮತ್ತು ಅದರ ಲಾಭ ಬೇಕಾದ ಅವಕಾಶ ಇತ್ಯಾದಿಗಳನ್ನು ತಿಳಿಸಲಾಗುವುದು.

Spread the love

ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಈ ಒಂದು ಪ್ರಸ್ತುತ ಪೋಸ್ಟ್ ನಲ್ಲಿ ನಿಮಗೆ ಕೃಷಿ ಭಾಗ್ಯ ಯೋಜನೆ (Krushi Bhagya scheme)ಬಗ್ಗೆ ಬೇಕಾದ ಎಲ್ಲ ಮಾಹಿತಿಯನ್ನು ಮತ್ತು ಅದರ ಲಾಭ ಬೇಕಾದ ಅವಕಾಶ ಇತ್ಯಾದಿಗಳನ್ನು ತಿಳಿಸಲಾಗುವುದು.

Thank you for reading this post, don't forget to subscribe!

ಕೃಷಿ ಭಾಗ್ಯ ಯೋಜನೆ(Krushi Bhagya):


ಇದೊಂದು ಕೃಷಿ ಭಾಗ್ಯ ಯೋಜನೆ ಅನುಸಾರ ಕೃಷಿ ಆದಾಯವನ್ನು ಹೆಚ್ಚಿಸಲು ಮತ್ತು ಮಳೆ ನೀರನ್ನು ಸಂರಕ್ಷಣೆ ಮೂಲಕ ಸುಸ್ಥಿರ ಕೃಷಿಯನ್ನು ಉತ್ತೇಜಿಸುವುದಾಗಿದೆ. 2023 24ರ ಸಾಲಿನ ಕರ್ನಾಟಕದ ಸುಮಾರು 24 ಜಿಲ್ಲೆಗಳಲ್ಲಿ ವ್ಯಾಪಿಸಿರುವ 106 ತಾಲೂಕುಗಳ ರೈತರನ್ನು ತಲುಪುವ ಗುರಿ ಹೊಂದಿದೆ.

ರೈತ ಬಾಂಧವರೇ ಈ ವರ್ಷ ಮಳೆ ಕೊರತೆಯಿಂದಾಗಿ ಅನೇಕರಿಗೆ ಬೆಳೆ ಹಾನಿಯಾಗಿತ್ತು ಮತ್ತು ರೈತರು ಈ ಬರದಿಂದ ಸಂಕಷ್ಟಕ್ಕೊಳಗಾಗಿದ್ದ ವಿಷಯವನ್ನು ತಿಳಿಯಲಾಗಿದೆ ಇಂತಹ ಪರಿಸ್ಥಿತಿಯಲ್ಲಿ ರೈತರಿಗೆ ಸಹಾಯವಾಗಲೆಂದು ಸರ್ಕಾರವು ಈ ಒಂದು ಕೃಷಿಭಾಗ್ಯ ಯೋಜನನ್ನು ಜಾರಿಗೆ ತರಲಾಗಿದೆ. ಮಳೆಯಾಶ್ದ ಕೃಷಿಯನ್ನು ಸ್ಥಿರವಾಗಿ ಮಾಡಲು ಈ ಒಂದು ಯೋಜನೆ ಸಹಾಯಕವಾಗಿ ಹೊರಹೊಮ್ಮಲಿದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಈ ಯೋಜನೆ ಮುಖ್ಯ ಉದ್ದೇಶ. ಮಳೆ ನೀರನ್ನು ದುರುಪಯೋಗಪಡಿಸಿಕೊಳ್ಳದೆ ಸ್ಥಳದಲ್ಲಿ ಕೃಷಿಗೆ ನೆರವಾಗುವಂತೆ ಕೃಷಿ ಹೊಂಡವನ್ನು ತೆಗೆದು ಮಳೆ ನೀರನ್ನು ಸಂಗ್ರಹಿಸಿ ಪರಿಸ್ಥಿತಿಯಲ್ಲಿ ರಕ್ಷಣಾತ್ಮಕ ರೀತಿಯಲ್ಲಿ ನೀರನ್ನು ಒದಗಿಸುವುದು.

Thank you for reading this post and do not forget to subscribe

ಕೃಷಿ ಭಾಗ್ಯ ಯೋಜನೆಯ ಪ್ರಮುಖ ಉಪಯೋಗಗಳು

  • ಬರಕಾಲದ ಸಮಯದಲ್ಲಿ ಕೃಷಿಗೆ ನೀರಾವರಿಗಾಗಿ ಮಳೆ ನೀರನ್ನು ಸಂಗ್ರಹಿಸಲು ಕೃಷಿ ಹೊಂಡವನ್ನು ನಿರ್ಮಿಸಲು ಸಹಾಯಧನ ನೀಡುತ್ತದೆ.
  • ನೀರತೋ ಪಂಪುಗಳು ಮೋಟಾರ್ ಗಳು ಮತ್ತು ಕೃಷಿ ಹೊಂಡಗಳ ನೆರಳು ಪರದೆ ಅಂತ ಉಪಕರಣಗಳನ್ನು ಖರೀದಿಸಲು ಅನುದಾನ.
  • ಉತ್ತಮ ನೀರಿನ ಬಳಕೆಗಾಗಿ ಆಧುನಿಕ ನೀರಾವರಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವಲ್ಲಿ ಸಹಾಯ ಮಾಡುತ್ತದೆ. ಅದರಲ್ಲಿ ಕೃಷಿ ಹೊಂಡ ನಿರ್ಮಾಣ ಕ್ಷೇತ್ರದ ನಿರ್ಮಾಣ ಕೃಷಿ ಹೊಂಡದ ಸುತ್ತಲೂ ತಂತಿಯರಿಗೆ ನಿರ್ಮಾಣ ಕೃಷಿ ನೀರಿನ ಸಬ್ಸಿಡಿಗೆ ಅವಕಾಶ ನೀಡುತ್ತದೆ ಬೆಳಗ್ಗೆ ನೀರು ಹಾಯಿಸಲು ತುಂತುರು ಹನಿ ನೀರಾವರಿ ಘಟಕ ಅನುಷ್ಠಾನ ಮಾಡಲು ರೈತರಿಗೆ ಸಬ್ಸಿಡಿಯನ್ನು ನೀಡಲಾಗುವುದು .


ಇದ್ದನು ಓದಿ -ರೈತರಿಗೆ ಗುಡ್ ನ್ಯೂಸ್: ತೆಂಗಿನ ಕಾಯಿಯ ನುಸಿಪೀಡೆ ರೋಗವನ್ನು ತಡೆಗಟ್ಟುವ ವಿಧಾನ ಇಲ್ಲಿದೆ ನೋಡಿ!https://mediachanakya.com/how-to-control-eryophid-mite-disease-in-coconut/

ಈ ಒಂದು ಯೋಜನೆಯನ್ನು ಪಡೆಯಲು ಬೇಕಾದ ಅರ್ಹತೆಗಳು.

  • 1) ಕರ್ನಾಟಕ ರಾಜ್ಯದ ಖಾಯಂ  ನಿವಾಸಿ ಆಗಿರಬೇಕು
  • 2) ಒಂದು ಎಕರೆಗಿಂತ ಕಡಿಮೆ ಭೂಮಿಯನ್ನು ಹೊಂದಿರಬೇಕು
  • 3) ಸರಕಾರಿ ಉದ್ಯೋಗಗಳಲ್ಲಿ ಕೆಲಸ ಮಾಡುತ್ತಿರಬಾರದು
  • 4) ಬಿಪಿಎಲ್ ಕಾರ್ಡ್ ಹೊಂದಿರಬೇಕು

ಅಗತ್ಯವಾದ ದಾಖಲೆಗಳು (Documents required)

  • . ರೈತರ ಅರ್ಜಿ
  • . ರೈತರ ಫೋಟೋ
  • . ರೈತರ ಒಂದು fid ನಂಬರ್
  • . ಆಧಾರ್ ಕಾರ್ಡ್
  • . ಭೂಮಿಯ ದಾಖಲೆಗಳು
  • . ಬಿಪಿಎಲ್ ಕಾರ್ಡ್
  • . ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • . ಬ್ಯಾಂಕ್ ಪಾಸ್ ಬುಕ್

ರೈತರು ಅರ್ಜಿ ಸಲ್ಲಿಸಲು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು ಸ್ವೀಕೃತವಾದ ಅರ್ಜಿಗಳ ಜೇಷ್ಠತೆಯ ಹಾಗೂ ಹೋಬಳಿಯ ನಿಗದಿಪಡಿಸಿದ ಗುರಿಗಳನ್ನುವಯ ಕಾರ್ಯವನ್ನು ಅನುಷ್ಠಾನ ಮಾಡಲಾಗುತ್ತದೆ. ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರತಿವರ್ಷ ಜೂನ್ 30 ತಿಂಗಳಾಗಿರುತ್ತದೆ

ಕೃಷಿ ಬಗ್ಗೆ ಯೋಜನೆಯಡಿಯಲ್ಲಿ ಈ ಕೆಳಗೆ ತಿಳಿಸಿರುವಂತೆ ಸಹಾಯಧನ ಒದಗುತ್ತದೆ.

  • ಕೃಷಿ ಉಪಕರಣಗಳ ಮೇಲೆ 50%ರಷ್ಟು ಸಹಾಯಧನ ನೀಡಲಾಗುವುದು
  • ಬೀಜಗಳಿಗೆ ಸುಮಾರು 25% ರಷ್ಟು ಸಹಾಯಧನ ನೀಡಲಾಗುವುದು.
  • ಖುಷಿ ಗೊಬ್ಬರಕ್ಕೆ 50% ರಷ್ಟು ಸಹಾಯಧನ ನೀಡಲಾಗುವುದು.


ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
https://raitamitra.karnataka.gov.in/info-2/krushi%20Bhagya/en

ಮಿಡಿಯಾ ಚಾಣಕ್ಯ ವೆಬ್ಸೈಟ್ ಗೆ ಭೇಟಿ ನೀಡಿದ ಎಲ್ಲ ರೈತರಿಗೂ ಧನ್ಯವಾದಗಳು. ಇದೇ ತರದ ಸುದ್ದಿಗಳಿಗೆ ನಮ್ಮ ಒಂದು ವಾಟ್ಸಪ್ ಗ್ರೂಪಿಗೆ ಅಥವಾ ಚಾನೆಲ್ ಗೆ ನೀವು ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಬಹುದು.
https://whatsapp.com/channel/0029VaDOwCTKQuJKSwo7D63M

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago