ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಈ ಒಂದು ಪ್ರಸ್ತುತ ಪೋಸ್ಟ್ ನಲ್ಲಿ ನಿಮಗೆ ಕೃಷಿ ಭಾಗ್ಯ ಯೋಜನೆ (Krushi Bhagya scheme)ಬಗ್ಗೆ ಬೇಕಾದ ಎಲ್ಲ ಮಾಹಿತಿಯನ್ನು ಮತ್ತು ಅದರ ಲಾಭ ಬೇಕಾದ ಅವಕಾಶ ಇತ್ಯಾದಿಗಳನ್ನು ತಿಳಿಸಲಾಗುವುದು.
ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಈ ಒಂದು ಪ್ರಸ್ತುತ ಪೋಸ್ಟ್ ನಲ್ಲಿ ನಿಮಗೆ ಕೃಷಿ ಭಾಗ್ಯ ಯೋಜನೆ (Krushi Bhagya scheme)ಬಗ್ಗೆ ಬೇಕಾದ ಎಲ್ಲ ಮಾಹಿತಿಯನ್ನು ಮತ್ತು ಅದರ ಲಾಭ ಬೇಕಾದ ಅವಕಾಶ ಇತ್ಯಾದಿಗಳನ್ನು ತಿಳಿಸಲಾಗುವುದು.
Thank you for reading this post, don't forget to subscribe!
ಇದೊಂದು ಕೃಷಿ ಭಾಗ್ಯ ಯೋಜನೆ ಅನುಸಾರ ಕೃಷಿ ಆದಾಯವನ್ನು ಹೆಚ್ಚಿಸಲು ಮತ್ತು ಮಳೆ ನೀರನ್ನು ಸಂರಕ್ಷಣೆ ಮೂಲಕ ಸುಸ್ಥಿರ ಕೃಷಿಯನ್ನು ಉತ್ತೇಜಿಸುವುದಾಗಿದೆ. 2023 24ರ ಸಾಲಿನ ಕರ್ನಾಟಕದ ಸುಮಾರು 24 ಜಿಲ್ಲೆಗಳಲ್ಲಿ ವ್ಯಾಪಿಸಿರುವ 106 ತಾಲೂಕುಗಳ ರೈತರನ್ನು ತಲುಪುವ ಗುರಿ ಹೊಂದಿದೆ.
ರೈತ ಬಾಂಧವರೇ ಈ ವರ್ಷ ಮಳೆ ಕೊರತೆಯಿಂದಾಗಿ ಅನೇಕರಿಗೆ ಬೆಳೆ ಹಾನಿಯಾಗಿತ್ತು ಮತ್ತು ರೈತರು ಈ ಬರದಿಂದ ಸಂಕಷ್ಟಕ್ಕೊಳಗಾಗಿದ್ದ ವಿಷಯವನ್ನು ತಿಳಿಯಲಾಗಿದೆ ಇಂತಹ ಪರಿಸ್ಥಿತಿಯಲ್ಲಿ ರೈತರಿಗೆ ಸಹಾಯವಾಗಲೆಂದು ಸರ್ಕಾರವು ಈ ಒಂದು ಕೃಷಿಭಾಗ್ಯ ಯೋಜನನ್ನು ಜಾರಿಗೆ ತರಲಾಗಿದೆ. ಮಳೆಯಾಶ್ದ ಕೃಷಿಯನ್ನು ಸ್ಥಿರವಾಗಿ ಮಾಡಲು ಈ ಒಂದು ಯೋಜನೆ ಸಹಾಯಕವಾಗಿ ಹೊರಹೊಮ್ಮಲಿದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಈ ಯೋಜನೆ ಮುಖ್ಯ ಉದ್ದೇಶ. ಮಳೆ ನೀರನ್ನು ದುರುಪಯೋಗಪಡಿಸಿಕೊಳ್ಳದೆ ಸ್ಥಳದಲ್ಲಿ ಕೃಷಿಗೆ ನೆರವಾಗುವಂತೆ ಕೃಷಿ ಹೊಂಡವನ್ನು ತೆಗೆದು ಮಳೆ ನೀರನ್ನು ಸಂಗ್ರಹಿಸಿ ಪರಿಸ್ಥಿತಿಯಲ್ಲಿ ರಕ್ಷಣಾತ್ಮಕ ರೀತಿಯಲ್ಲಿ ನೀರನ್ನು ಒದಗಿಸುವುದು.
Thank you for reading this post and do not forget to subscribe
ಇದ್ದನು ಓದಿ -ರೈತರಿಗೆ ಗುಡ್ ನ್ಯೂಸ್: ತೆಂಗಿನ ಕಾಯಿಯ ನುಸಿಪೀಡೆ ರೋಗವನ್ನು ತಡೆಗಟ್ಟುವ ವಿಧಾನ ಇಲ್ಲಿದೆ ನೋಡಿ!https://mediachanakya.com/how-to-control-eryophid-mite-disease-in-coconut/
ರೈತರು ಅರ್ಜಿ ಸಲ್ಲಿಸಲು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು ಸ್ವೀಕೃತವಾದ ಅರ್ಜಿಗಳ ಜೇಷ್ಠತೆಯ ಹಾಗೂ ಹೋಬಳಿಯ ನಿಗದಿಪಡಿಸಿದ ಗುರಿಗಳನ್ನುವಯ ಕಾರ್ಯವನ್ನು ಅನುಷ್ಠಾನ ಮಾಡಲಾಗುತ್ತದೆ. ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರತಿವರ್ಷ ಜೂನ್ 30 ತಿಂಗಳಾಗಿರುತ್ತದೆ
ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
https://raitamitra.karnataka.gov.in/info-2/krushi%20Bhagya/en
ಮಿಡಿಯಾ ಚಾಣಕ್ಯ ವೆಬ್ಸೈಟ್ ಗೆ ಭೇಟಿ ನೀಡಿದ ಎಲ್ಲ ರೈತರಿಗೂ ಧನ್ಯವಾದಗಳು. ಇದೇ ತರದ ಸುದ್ದಿಗಳಿಗೆ ನಮ್ಮ ಒಂದು ವಾಟ್ಸಪ್ ಗ್ರೂಪಿಗೆ ಅಥವಾ ಚಾನೆಲ್ ಗೆ ನೀವು ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಬಹುದು.
https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…