ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?
Thank you for reading this post, don't forget to subscribe!ಹಾಗಾದರೆ ನೀವು ಸರಿಯಾದ ಜಾಲತಾಣಕ್ಕೆ ಭೇಟಿ ನೀಡಿದ್ದೀರಿ. ಈ ಅಂಕಣದಲ್ಲಿ ನಾವು ನಿಮಗೆ ಕೇವಲ ನಿಮ್ಮ ಜಮೀನಿನ ಬಗ್ಗೆ ಮಾಹಿತಿ ಅಷ್ಟೇ ಅಲ್ಲದೇ ನಿಮ್ಮ ಗ್ರಾಮದಲ್ಲಿ ಇರುವ ಎಲ್ಲ ರೈತರ ಜಮೀನಿನ ನಕ್ಷೆಯನ್ನು ನಿಮ್ಮ ಮೊಬೈಲ್ ನಲ್ಲಿ ನೋಡುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತೇವೆ.
ನೀವು ಮೊದಲ ಬಾರಿಗೆ ನಮ್ಮ ಜಾಲತಾಣಕ್ಕೆ ಭೇಟಿ ನೀಡಿದ್ದರೆ ಇದೇ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ.
ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಕಂದಾಯ ಇಲಾಖೆಯ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ,ತಾಲ್ಲೂಕು, ಹೋಬಳಿ ಹೆಸರನ್ನು ನಮೂದಿಸಿ ಮತ್ತು Map Type ಎಂಬ ಜಾಗದಲ್ಲಿ ಕೆಳಗೆ ತೋರಿಸಿರುವಂತೆ Cadestral Map ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ , ನಂತರ ಕೆಳಗೆ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿ
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಗ್ರಾಮದ ಹೆಸರಿನ ಮುಂದಿರುವ pdf file ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಒಂದು ಪಾಪ್ ಅಪ್ ನೋಟಿಫಿಕೇಶನ್ ಕಾಣಿಸುತ್ತದೆ. ಅದನ್ನು ನೀವು Always Show ಎಂದು ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮ್ಮ ಗ್ರಾಮದ ಎಲ್ಲಾ ರೈತರ ಜಮೀನಿನ ಮ್ಯಾಪ್ ಡೌನ್ಲೋಡ್ ಆಗುತ್ತದೆ.
ಹಂತ -5) ನಂತರ ನೀವು ಆ ಮ್ಯಾಪ್ ಅನ್ನು ಓಪನ್ ಮಾಡಿ ನೋಡಿದಾಗ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.ಅದರಲ್ಲಿ ನಿಮ್ಮ ಜಮೀನಿನ ಮಾಹಿತಿ ಅಷ್ಟೇ ಅಲ್ಲದೆ ನಿಮ್ಮ ಗ್ರಾಮದಲ್ಲಿರುವ ಎಲ್ಲ ರೈತರ ಜಮೀನಿನ ಸಂಪೂರ್ಣ ಮಾಹಿತಿ ಸಿಗುತ್ತದೆ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಹಳ್ಳಿಯಲ್ಲಿರುವ ಎಲ್ಲ ರೈತರ ಜಮೀನಿನ ನಕ್ಷೆಯನ್ನು ಸುಲಭವಾಗಿ ಚೆಕ್ ಮಾಡಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…