ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಈ ಒಂದು ಪ್ರಸಿದ್ಧ ಪೋಸ್ಟ್ ನಲ್ಲಿ ನಿಮಗೆ ಈ ತಿಂಗಳ ರೇಷನ್ ಬದಲಾಗಿ ಹಾಕಬಹುದಾದ ಅನ್ನ ಭಾಗ್ಯ ಯೋಜನೆ, ಹಣವನ್ನು ನಿಮ್ಮ ಖಾತೆಗೆ ಹಾಕಲಾಗಿದೆ ಎಂದು ತಿಳಿದುಕೊಳ್ಳುವ ಎಲ್ಲ ಮಾಹಿತಿಯನ್ನು ಇಲ್ಲಿ ತಿಳಿಸಿಕೊಡಲಾಗುವುದು.
Thank you for reading this post, don't forget to subscribe!ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸೇರಿದಂತೆ ಬಡತನ ರೇಖೆಯ ಕೆಳಗಿರುವ ಎಲ್ಲ ನಾಗರಿಕರಿಗೆ ಉಚಿತವಾದ ಅಕ್ಕಿ ಮತ್ತು ಇನ್ನಿತರೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ ಒಂದು ನೆಟ್ಟಿನಲ್ಲಿ ಅತಿ ಬಡತನ ಇರುವವರಿಗೆ ಮತ್ತು ಮಧ್ಯಮ ವರ್ಗದವರಿಗೆ ಬಿಪಿಎಲ್ ಕಾರ್ಡ್ ಮತ್ತು ಎಪಿಎಲ್ ಕಾರ್ಡ್ಗಳನ್ನು ಸರ್ಕಾರ ಜನರಿಗೆ ವಿತರಿಸಿದೆ .
ಸರ್ಕಾರ 2025 ವರೆಗೂ ಬಿಪಿಎಲ್ ಕಾರ್ಡ್ ಇರುವವರಿಗೆ ಉಚಿತವಾಗಿ ಅಕ್ಕಿ ಸಿಗಲಿದೆ ಎಂದು ಘೋಷಣೆ ಮಾಡಿದ್ದಾರೆ ಇದರ ಜೊತೆಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಾದ ಒಂದರಲ್ಲಿ ಐದು ಕೆಜಿ ಉಚಿತಕ್ಕೆ ನೀಡಲಾಗುವುದು ಎಂದು ಹೇಳಿದರು ಅದರ ಜೊತೆಗೆ 170 ಅನ್ನ ಭಾಗ್ಯದ ಹಣ ಸಹಿತ ಸಾಮಾನ್ಯ ಜನರಿಗೆ ದೊರೆಯುವುದಾಗಿ ಕೋರಲಾಗಿತ್ತು.
Thank you for reading this post and do not forget to subscribe
ಪ್ರತಿ ಪ್ರತಿಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ಪ್ರತಿ ಸದಸ್ಯರು ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ಪಡೆಯಬಹುದಾಗಿತ್ತು ಆದರೆ ಅಕ್ಕಿಯ ಕೊರತೆ ಇರುವುದರಿಂದ ಪ್ರತಿಬಿಪಿಎಲ್ ಕಾರ್ಡ್ ಮೇಲೆ ಐದು ಕೆಜಿ ಅಕ್ಕಿ ಮತ್ತು ಐದು ಕೆಜಿ ಅಕ್ಕಿ170₹ ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ಸರಕಾರ ತಿಳಿಸಿದೆ. ಇದೀಗ ಸರ್ಕಾರ ಮಾರ್ಚ್ ತಿಂಗಳ ಅನ್ನಭಾಗ್ಯದ ಹಣವನ್ನು ಕೂಡ ರಿಲೀಸ್ ಮಾಡಿದ್ದು ಇದು ನಿಮ್ಮ ಅಕೌಂಟಿಗೆ ಬಂದಿದೀವಿ ಎಂದು ಡಿಪಿ ಸ್ಟೇಟಸ್ ಮುಖಾಂತರ ನೀವು ತಿಳಿದುಕೊಳ್ಳಬಹುದು.
ಇದ್ದನು ಓದಿ – ರೈತರಿಗೆ ಗುಡ್ ನ್ಯೂಸ್: ಮಾವಿನ ಹಣ್ಣನ್ನು ಆರು ತಿಂಗಳುಗಳ ಕಾಲ ಕೆಡದಂತೆ ಶೇಖರಿಸುವುದು ಹೇಗೆ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ! https://mediachanakya.com/how-to-store-mangoes-for-long-time/
ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು.
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…