Categories: information

Lok Sabha Election: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಚುಣಾವಣೆ.. ಎಲ್ಲೆಲ್ಲಿ ನಡೆಯಲಿದೆ ಗೊತ್ತಾ ಚುಣಾವಣೆ?

ಆತ್ಮೀಯ ಓದುಗರೇ 18 ನೇ ಲೋಕಸಭೆ ಚುನಾವಣೆಗೆ ಬಿರುಸಿನ ಪೈಪೋಟಿ ನಡೆದಿದ್ದು, ಈಗಾಗಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಇನ್ನು ಕರ್ನಾಟಕದಲ್ಲಿ 2 ಹಂತದಲ್ಲಿ ಈ ಚುಣಾವಣೆ ನಡೆಯಲಿದ್ದು, ಇವತ್ತು ಅಂದರೆ ಏಪ್ರಿಲ್ 26 ನೇ ತಾರೀಖಿನಂದು ಮೊದಲ ಹಂತದ ಚುಣಾವಣೆ ನಡೆಯಲಿದೆ. ಹಾಗಾದರೆ ಮೊದಲ್ ಹಂತದ ಚುಣಾವಣೆ ಎಲ್ಲೆಲ್ಲಿ ನಡೆಯಲಿದೆ, 2 ನೇ ಹಂತದ ಚುಣಾವಣೆ ಯಾವಾಗ ಮತ್ತು ಎಲ್ಲಿ ನಡೆಯಲಿದೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Spread the love

ಆತ್ಮೀಯ ಓದುಗರೇ 18 ನೇ ಲೋಕಸಭೆ ಚುನಾವಣೆಗೆ ಬಿರುಸಿನ ಪೈಪೋಟಿ ನಡೆದಿದ್ದು, ಈಗಾಗಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಇನ್ನು ಕರ್ನಾಟಕದಲ್ಲಿ 2 ಹಂತದಲ್ಲಿ ಈ ಚುಣಾವಣೆ ನಡೆಯಲಿದ್ದು, ಇವತ್ತು ಅಂದರೆ ಏಪ್ರಿಲ್ 26 ನೇ ತಾರೀಖಿನಂದು ಮೊದಲ ಹಂತದ ಚುಣಾವಣೆ ನಡೆಯಲಿದೆ. ಹಾಗಾದರೆ ಮೊದಲ್ ಹಂತದ ಚುಣಾವಣೆ ಎಲ್ಲೆಲ್ಲಿ ನಡೆಯಲಿದೆ, 2 ನೇ ಹಂತದ ಚುಣಾವಣೆ ಯಾವಾಗ ಮತ್ತು ಎಲ್ಲಿ ನಡೆಯಲಿದೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Thank you for reading this post, don't forget to subscribe!

ಇದನ್ನೂ ಓದಿ: Voter’s List ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

ಮೊದಲ ಹಂತದ ಚುಣಾವಣೆ ಎಲ್ಲೆಲ್ಲಿ ನಡೆಯಲಿದೆ?

ಉಡುಪಿ
ಚಿಕ್ಕಮಗಳೂರು
ಹಾಸನ
ದಕ್ಷಿಣ ಕನ್ನಡ
ಚಿತ್ರದುರ್ಗ
ತುಮಕೂರು
ಮಂಡ್ಯ
ಮೈಸೂರು
ಚಾಮರಾಜನಗರ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ಉತ್ತರ
ಬೆಂಗಳೂರು ಕೇಂದ್ರ
ಬೆಂಗಳೂರು ದಕ್ಷಿಣ
ಚಿಕ್ಕಬಳ್ಳಾಪುರ
ಕೋಲಾರ

2 ನೇ ಹಂತದ ಚುಣಾವಣೆ ಎಲ್ಲೆಲ್ಲಿ ನಡೆಯಲಿದೆ?

ಸ್ನೇಹಿತರೆ 2 ನೇ ಹಂತದ ಚುನಾವಣೆ ಮೇ 7 ನೇ ತಾರೀಖಿನಂದು ಈ ಕೆಳಕಂಡ ಮತಕ್ಷೇತ್ರಗಳಲ್ಲಿ ನಡೆಯಲಿದೆ :-

ಚಿಕ್ಕೋಡಿ
ಬೆಳಗಾವಿ
ಬಾಗಲಕೋಟೆ
ವಿಜಯಪುರ
ಕಲಬುರ್ಗಿ
ರಾಯಚೂರು
ಬೀದರ್
ಕೊಪ್ಪಳ
ಬಳ್ಳಾರಿ
ಹಾವೇರಿ
ಧಾರವಾಡ
ಉತ್ತರ ಕನ್ನಡ
ದಾವಣಗೆರೆ
ಶಿವಮೊಗ್ಗ

ಇದನ್ನೂ ಓದಿ: BJP vs CONGRESS: ಯಾರ ಪ್ರಣಾಳಿಕೆಯಲ್ಲಿ ಏನಿದೆ? ಯಾರ ಪ್ರಣಾಳಿಕೆ ಬಲಿಷ್ಠವಾಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ಖ್ಯಾತ ಸಾಹಿತಿಯಾದ ಬೀಚಿ ಅವರು ಹೇಳುವಂತೆ, ನಿಮ್ಮ ಮತವನ್ನು ಮತ್ತು ಮಗಳನ್ನು ಆಯೋಗ್ಯರಿಗೆ ನೀಡದೆ, ದೇಶದ ಪ್ರಗತಿ ಮತ್ತು ಸರ್ವತೋಮುಖ ಅಭಿವೃದ್ಧಿಗೆ ದುಡಿಯುವ ಸಮರ್ಥ ನಾಯಕರಿಗೆ ಮತದಾನ ಮಾಡಿ.

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago