Manasvini Yojane: ಈ ಯೋಜನೆಯ ಮೂಲಕ ಪ್ರತಿ ತಿಂಗಳು 500 ರೂಪಾಯಿ ಪಡೆಯಿರಿ! ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

ನಮಸ್ಕಾರ ಸ್ನೇಹಿತರೆ ಮೀಡಿಯಾ  ಚಾಣಕ್ಯ ಜಾಲತಾಣಕ್ಕೆ ಸ್ವಾಗತ. ಈ ಲೇಖನದ ಮುಖಾಂತರ ನಾವು ಹೇಳ ಹೊರಟಿರುವ ಅಂಶವೆಂದರೆ ಮನಸ್ವಿನಿ ಯೋಜನೆ. ಈ ಮನಸ್ವಿನಿ ಯೋಜನೆ ತುಂಬಾ ಜನರಿಗೆ ಗೊತ್ತಿಲ್ಲ ಈ ಮನಸ್ವಿನಿ ಯೋಜನೆಗೆ ಯಾರೆಲ್ಲಾ ಅಪ್ಲಿಕೇಶನ್ ಹಾಕ್ತಿರಾ ಅವರಿಗೆ ಪ್ರತಿ ತಿಂಗಳು 500 ಸಿಗುತ್ತದೆ .ಇದು ಒಂದು ರೀತಿಯ ಪೆನ್ಷನ್ ಪ್ಲಾನ್ ಅಂತ ಹೇಳಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ.

Spread the love

ನಮಸ್ಕಾರ ಸ್ನೇಹಿತರೆ ಮೀಡಿಯಾ  ಚಾಣಕ್ಯ ಜಾಲತಾಣಕ್ಕೆ ಸ್ವಾಗತ. ಈ ಲೇಖನದ ಮುಖಾಂತರ ನಾವು ಹೇಳ ಹೊರಟಿರುವ ಅಂಶವೆಂದರೆ ಮನಸ್ವಿನಿ ಯೋಜನೆ. ಈ ಮನಸ್ವಿನಿ ಯೋಜನೆ ತುಂಬಾ ಜನರಿಗೆ ಗೊತ್ತಿಲ್ಲ ಈ ಮನಸ್ವಿನಿ ಯೋಜನೆಗೆ ಯಾರೆಲ್ಲಾ ಅಪ್ಲಿಕೇಶನ್ ಹಾಕ್ತಿರಾ ಅವರಿಗೆ ಪ್ರತಿ ತಿಂಗಳು 500 ಸಿಗುತ್ತದೆ .ಇದು ಒಂದು ರೀತಿಯ ಪೆನ್ಷನ್ ಪ್ಲಾನ್ ಅಂತ ಹೇಳಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಇದನ್ನೂ ಓದಿ: ಉಚಿತ ಸೋಲಾರ್ ಪಂಪ್ ನೀಡಲು ಮುಂದಾದ ಕೇಂದ್ರ ಸರ್ಕಾರ! ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ಏನಿದು ಮನಸ್ವಿನಿ ಯೋಜನೆ?

ಇದೊಂದು ರಾಜ್ಯ ಸರಕಾರದ ಮಹತ್ವದ ಯೋಜನೆಯಾಗಿದ್ದು, ಇದರ ಮೂಲಕ ರಾಜ್ಯದ ಎಲ್ಲ ಅವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರಿಗೆ ಪ್ರತಿ ತಿಂಗಳು 500 ರೂಪಾಯಿ ಮಾಶಾಸನ ನೀಡುವುದಾಗಿದೆ. ಅದರ ಮೂಲಕ ವಿಚ್ಛೇದಿತ ಮಹಿಳೆಯರಿಗೆ ತಮ್ಮ ಜೀವನ ನಡೆಸಲು ಸಹಕಾರ ನೀಡುವ ಉದ್ದೇಶ ಸರಕಾರದ್ದಾಗಿದೆ.

ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು?

ಮನಸ್ವಿನಿ ಯೋಜನೆಗೆ ಅಪ್ಲಿಕೇಶನ್ ಹಾಕಬೇಕಾದರೆ ಏನೆಲ್ಲಾ ಡಾಕ್ಯುಮೆಂಟ್ಸ್ ಬೇಕು ಅಂದ್ರೆ ಬಿಪಿಎಲ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು. ಈ ಯೋಜನೆಯ ಫಲಾನುಭವಿಗಳ ಆಗಬೇಕಾದರೆ 32,000 ರೂಪಾಯಿಗಿಂತ ಕಡಿಮೆ ವಾರ್ಷಿಕ ವರಮಾನ ಹೊಂದಿರಬೇಕು.  ಅದರ ಜೊತೆಗೆ ನೀವು ವೋಟರ್ ಐಡಿ ಅಂದರೆ ಗುರುತಿನ ಚೀಟಿ ಕೂಡ ನೀಡಬೇಕು ಮತ್ತು ನಿಮ್ಮ ವಯಸ್ಸಿನ ಪ್ರಮಾಣ ಪತ್ರ ಕಡ್ಡಾಯವಾಗಿದೆ. ಅಂದರೆ ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ವಯಸ್ಸಿನ ಪ್ರಮಾಣ ಪತ್ರವಾಗಿ ನೀಡಬಹುದು.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ: 9 ನೇ ಕಂತಿನ ಹಣ ಬಿಡುಗಡೆಗೆ! ನಿಮ್ಮ ಜಿಲ್ಲೆಗೆ ಬಿಡುಗಡೆ ಆಗಿದೆಯಾ ಚೆಕ್ ಮಾಡಿ ನೋಡಿ !!

ಈ ಯೋಜನೆಗೆ 40-64 ವರ್ಷದ ಒಳಗಿನ ವಿಧವಾ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ಅದರ ಜೊತೆ ಮುಖ್ಯವಾಗಿ ಅರ್ಜಿದಾರರು ಬ್ಯಾಂಕ್ ಡೀಟೇಲ್ಸ್ ಕೂಡ ನೀಡಬೇಕು.

ಈ ಯೋಜನೆಗೆ ಅಪ್ಲಿಕೇಶನ್ ಹಾಕಬೇಕಂದ್ರೆ ಸರ್ಕಾರದಿಂದ ಯಾವ ಕೊನೆಯ ದಿನಾಂಕವನ್ನು ಕೂಡ ಘೋಷಣೆ ಮಾಡಿಲ್ಲ. ಹಾಗಾದ್ರೆ ಈ ಯೋಜನೆಗೆ ಎಲ್ಲಿ ಹೋಗಿ ಅಪ್ಲಿಕೇಶನ್ ಹಾಕ್ಬೇಕಂದ್ರೆ ನಿಮ್ಮ ನಿಮ್ಮ ಹಳ್ಳಿಯಲ್ಲಿರುವ ಅಟಲ್ ಜನಸ್ನೇಹಿ ಕೇಂದ್ರವಿರುತ್ತದೆ, ಅಲ್ಲಿ ಹೋಗಿ ನೀವು ಅಪ್ಲಿಕೇಶನ್ ಹಾಕಬಹುದು. ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿಯೂ ನೀವು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಯೋಜನೆಯಲ್ಲಿ ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ  40 ವಯಸ್ಸಿನಿಂದ 64 ವಯಸ್ಸಿನ ಎಲ್ಲ ಮಹಿಳೆಯರು ಈ ಯೋಜನೆಗೆ ಅಪ್ಲೈ ಮಾಡಲು ಸಾಧ್ಯವಿಲ್ಲ. ಏಕೆಂದರೆ ಇಲ್ಲಿ ಮಹಿಳೆಯರು ಅವಿವಾಹಿತ ಅಥವಾ ವಿಧವೆ ಅಥವಾ ಡೈವೋರ್ಸ್ ಆಗಿದ್ರೆ ಅವರಿಗೆ ಮಾತ್ರ ಅಪ್ಲೈ ಮಾಡಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: PMAY- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಉಚಿತ ಮನೆ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago