ಹೌದು ರೈತ ಬಾಂಧವರೇ ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರಿ ಗುಡುಗು,ಮಿಂಚು ಸಹಿತ ಮಳೆಯ ಮುನ್ಸೂಚನೆ ಇದ್ದು, ರೈತರು ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಇರಲು ಸೂಚಿಸಲಾಗಿದೆ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ,ಒಂದು ಕಡೆ ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಮುಕ್ತಾಯವಾಗಿ ಹಿಂಗಾರು ಮಳೆ ಕೂಡ ಮುಕ್ತಾಯದ ಹಂತದಲ್ಲಿದ್ದರೆ ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.
Thank you for reading this post, don't forget to subscribe!ಹೌದು ರೈತ ಮಿತ್ರರೇ, ಈಗಾಗಲೇ ಜೂನ್ 1 ರಿಂದ ಇಲ್ಲಿಯವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಇದೀಗ ಮುಂಗಾರು ಮಳೆ ಮುಕ್ತಾಯದ ನಂತರವೂ ವರುಣನ ಆರ್ಭಟ ಜೋರಾಗಿದೆ.
ಅಲ್ಲದೆ ಕಳೆದ ಕೆಲವು ದಿನದಿಂದ ಬ್ರೇಕ್ ತೆಗೆದುಕೊಂಡಿದ್ದ ಮಳೆರಾಯ ಇದೀಗ ಮತ್ತೊಮ್ಮೆ ಗುಡುಗು, ಮಿಂಚು ಸಹಿತ ಘರ್ಜಿಸಲು ಸಜ್ಜಾಗಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು ರೈತ ಬಾಂಧವರೇ ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರಿ ಗುಡುಗು,ಮಿಂಚು ಸಹಿತ ಮಳೆಯ ಮುನ್ಸೂಚನೆ ಇದ್ದು, ರೈತರು ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಇರಲು ಸೂಚಿಸಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ ಜಿಲ್ಲೆಗಳು ಹೆಚ್ಚಿನ ಮಳೆಯನ್ನು ಪಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆ, ಉತ್ತರಕನ್ನಡ, ಉಡುಪಿ,ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ,ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಕಾರಣದಿಂದಾಗಿ ಮೀನುಗಾರರಿಗೆ ಈ ಸಂದರ್ಭದಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಹಾಗೂ ವೃದ್ಧರಿಗೆ ಮಕ್ಕಳಿಗೆ ಅನಾವಶ್ಯಕವಾಗಿ ಮಳೆಯಲ್ಲಿ ತಿರುಗದಂತೆ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ: FID Number: ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು FID ನಂಬರ್ ಕಡ್ಡಾಯ! ನಿಮ್ಮ FID ನಂಬರ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇನ್ನು ಮಲೆನಾಡು, ಉತ್ತರ ಒಳಭಾಗದ ಜಿಲ್ಲೆಗಳಾದ ಧಾರವಾಡ,ಹಾವೇರಿ,ಹಾಸನ,ಬಳ್ಳಾರಿ, ಕೊಪ್ಪಳ,ಬೆಳಗಾವಿ, ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ಸರಾಸರಿಗಿಂತ ಹೆಚ್ಚಿನ ಮಿಂಚು ಸಹಿತ ವೇಗವಾದ ಗಾಳಿಯ ಜೊತೆಗೆ ಮಳೆಯಾಗುವ ನಿರೀಕ್ಷೆಯದ್ದು, ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿ ಮಾಡಲಾಗಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…