Categories: information

ಪಾಲಕರೇ ಗಮನಿಸಿ: ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಪರೀಕ್ಷೆಯ ಫಲಿತಾಂಶ ಬಿಡುಗಡೆ.. ಇಲ್ಲಿದೆ ನೋಡಿ ಲಿಂಕ್

ಆತ್ಮೀಯ ಪಾಲಕರೇ 2024-25 ನೇ ಸಾಲಿನ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ  ಉಚಿತವಾಗಿ ಪ್ರವೇಶ ಪಡೆಯಲು ಕರ್ನಾಟಕ ರಾಜ್ಯ ವಸತಿ ಶಾಲೆಗಳ ಶೈಕ್ಷಣಿಕ ಸಂಘ ನಡೆಸಿದ ಪರೀಕ್ಷೆಯ ಫಲಿತಾಂಶ ಇದೀಗ ಹೊರಬಿದ್ದಿದೆ. ಹಾಗಾದರೆ ನಿಮ್ಮ ಮಗುವಿನ ಪರಿಚಯ ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Spread the love

ಆತ್ಮೀಯ ಪಾಲಕರೇ 2024-25 ನೇ ಸಾಲಿನ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ  ಉಚಿತವಾಗಿ ಪ್ರವೇಶ ಪಡೆಯಲು ಕರ್ನಾಟಕ ರಾಜ್ಯ ವಸತಿ ಶಾಲೆಗಳ ಶೈಕ್ಷಣಿಕ ಸಂಘ ನಡೆಸಿದ ಪರೀಕ್ಷೆಯ ಫಲಿತಾಂಶ ಇದೀಗ ಹೊರಬಿದ್ದಿದೆ. ಹಾಗಾದರೆ ನಿಮ್ಮ ಮಗುವಿನ ಪರಿಚಯ ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಮೊದಲಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕರ್ನಾಟಕ ರಾಜ್ಯ ವಸತಿ ಶಾಲೆಗಳ ಶೈಕ್ಷಣಿಕ ಸಂಘದ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಆಗಿ.

https://cetonline.karnataka.gov.in/kea/kreis2024

ಮೇಲಿನ ಲಿಂಕ್ ಕ್ಲಿಕ್ ಮಾಡಿದ ಮೇಲೆ KRIES 2024 ಮೆರಿಟ್ ಲಿಸ್ಟ್  ಮೇಲೆ ಕ್ಲಿಕ್ ಮಾಡಿ.

ಮೆರಿಟ್ ಲಿಸ್ಟ್ ಮೇಲೆ ಕ್ಲಿಕ್ ಮಾಡುತ್ತಿದ್ದಂತೆ ಆಯಾ ಜಿಲ್ಲಾವಾರು ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ PDF ಕಾಣಿಸಿಕೊಳ್ಳುತ್ತದೆ. ನೀವು ನಿಮ್ಮ ಜಿಲ್ಲೆಯ ಪಿಡಿಎಫ್ ಮೇಲೆ ಕ್ಲಿಕ್ ಮಾಡಿ ಆ ಪಟ್ಟಿಯಲ್ಲಿ ನಿಮ್ಮ ಮಗುವಿನ ಹೆಸರು ಇದೆಯಾ ಎಂಬುದನ್ನ ಚೆಕ್ ಮಾಡಿ.

ಇದನ್ನೂ ಓದಿ: ಪಿಯುಸಿ 2024 ಫಲಿತಾಂಶ ಪ್ರಕಟ: ಇಲ್ಲಿದೆ ನೋಡಿ ಫಲಿತಾಂಶ ಚೆಕ್ ಮಾಡುವ ಲಿಂಕ್..!

ಈ ಮೆರಿಟ್ ಪಟ್ಟಿಯು ಮುರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಆಯ್ಕೆಯಾದ ಮಕ್ಕಳ ಪಟ್ಟಿ ಆಗಿರುವುದಿಲ್ಲ. ಬದಲಿಗೆ ಇದು ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶ ಅಷ್ಟೇ. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಕ್ರೈಸ್(KRIES) ಇನ್ನಷ್ಟೇ ಬಿಡುಗಡೆ ಮಾಡಬೇಕಿದೆ.

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಬಿಡುಗಡೆ ಈಗಲೇ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಆತ್ಮೀಯ ಪಾಲಕರೆ ಮಿಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಭೇಟಿ ನೀಡಿದ ತಮಗೆ ಧನ್ಯವಾದಗಳು. ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ 👇👇👇👇👇 https://whatsapp.com/channel/0029VaDOwCTKQuJKSwo7D63M

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago