Categories: information

ದಾಖಲೆಯ 10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್; ಮೋದಿ ಭಾಗಿ;

ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್‌ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

Spread the love

ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್‌ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

Thank you for reading this post, don't forget to subscribe!

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಬಿಹಾರ ರಾಜ್ಯಪಾಲ ಆರಿಫ್ ಮೊಹ್ಮದ್ ಖಾನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಇತರ ಹಲವಾರು ಕೇಂದ್ರ ಸಚಿವರು ಮತ್ತು 11 ಎನ್‌ಡಿಎ-ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

243 ಸದಸ್ಯರ ವಿಧಾನಸಭೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಿಜೆಪಿ 89, ಜೆಡಿ(ಯು) 85, ಎಲ್‌ಜೆಪಿ(ಆರ್‌ವಿ) 19, ಎಚ್‌ಎಎಂ 5 ಮತ್ತು ಆರ್‌ಎಲ್‌ಎಂ 4 ಸ್ಥಾನಗಳನ್ನು ಗೆದ್ದುಕೊಂಡಿದೆ

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago