ಮೊಬೈಲ್ ನಲ್ಲಿ ಹೊಲದ ಉತಾರಿ (ಪಹಣಿ ಪತ್ರ) ಸುಲಭವಾಗಿ ಡೌನ್ಲೋಡ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರು ಇಂದು ಕೇಂದ್ರ ಅಥವಾ ರಾಜ್ಯ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ಅವರ ಬಳಿ ತಮ್ಮ ಹೆಸರಿನ ಅಧಿಕೃತ ಪಹಣಿ ಪತ್ರ (ಉತಾರಿ) ಇರುವುದು ಕಡ್ಡಾಯವಾಗಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರು ಇಂದು ಕೇಂದ್ರ ಅಥವಾ ರಾಜ್ಯ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ಅವರ ಬಳಿ ತಮ್ಮ ಹೆಸರಿನ ಅಧಿಕೃತ ಪಹಣಿ ಪತ್ರ (ಉತಾರಿ) ಇರುವುದು ಕಡ್ಡಾಯವಾಗಿದೆ.

Thank you for reading this post, don't forget to subscribe!

ಆದರೆ ಹಲವು ಕಾರಣಗಳಿಂದ ಕೆಲವು ರೈತರ ಬಳಿ ಉತಾರಿ (pahani) ಇರುವುದಿಲ್ಲ. ಅದು ಕಳೆದು ಹೋಗಿರಬಹುದು ಅಥವಾ ಬೆಂಕಿ ಅವಘಡದಲ್ಲಿ ಸಿಕ್ಕು ಸುಟ್ಟು ಹೋಗಿರಬಹುದು ಅಥವಾ ಮಳೆಗೆ ಕೊಚ್ಚಿ ಹೋಗಿರಬಹುದು.

ಇದನ್ನೂ ಓದಿ: ಈ ವರ್ಷ ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ 777 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಸರ್ಕಾರ ! ನಿಮ್ಮ ಬೆಳೆ ಹಾನಿಯಾಗಿದ್ದರೆ ಈ ಕೂಡಲೇ ಈ ಕೆಲಸ ಮಾಡಿ

ಹೀಗೆ ನಾನಾ ಕಾರಣಗಳಿಂದ ರೈತರ ಪಹಣಿ ಪತ್ರ ಕಳೆದು ಹೋಗಿದ್ದರೆ ಈಗ ಸುಲಭವಾಗಿ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು ಮತ್ತು ನಿಮ್ಮ ಹೆಸರಿಗೆ ಎಷ್ಟು ಜಮೀನಿದೆ ಮತ್ತು ಜಂಟಿಯಾಗಿದ್ದರೆ ಯಾರ ಯಾರ ಹೆಸರಿಗಿದೆ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು.

ಹಾಗಾದರೆ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಪಹಣಿ ಪತ್ರ (ಉತಾರಿ) ಡೌನ್ಲೋಡ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ.ಆದ್ದರಿಂದ ತಪ್ಪದೇ ಕೊನೆಯವೆಗೂ ಓದಿರಿ.

ಮೊಬೈಲ್ ನಲ್ಲಿ ಪಹಣಿ ಪತ್ರ ಡೌನ್ಲೋಡ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://landrecords.karnataka.gov.in/service64/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಖಾತಾ ಪ್ರತಿ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಖಾತಾ ಸಂಖ್ಯೆ ಅಥವಾ ಸರ್ವೇ ನಂಬರ್ ಹಾಕಿ ನಿಮ್ಮ ಪಹಣಿ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.ಅದರಲ್ಲಿ ನಿಮಗೆ ನಿಮ್ಮ ಜಮೀನಿನ  ಖಾತಾ ಸಂಖ್ಯೆ ಗೊತ್ತಿದ್ದರೆ ಅದನ್ನು ಆಯ್ಕೆ ಮಾಡಿಕೊಳ್ಳಿ.ಇಲ್ಲದಿದ್ದರೆ ಸರ್ವೇ ನಂಬರ್ ಹಾಕಿ.ನಾನು ನಿಮಗೆ ಎರಡನ್ನು ಹಾಕಿ ತೋರಿಸುತ್ತೇನೆ.

ಹಂತ -4) ನೀವು ಕೆಳಗೆ ತೋರಿಸಿದಂತೆ ಖಾತಾ ಸಂಖ್ಯೆಯ ಮೂಲಕ ಹುಡುಕಿ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ನಂತರ ನಿಮ್ಮ ಜಮೀನಿನ ಖಾತಾ ಸಂಖ್ಯೆ ನಮೂದಿಸಿ, ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪಹಣಿ ಪತ್ರ ಡೌನ್ಲೋಡ್ ಆಗುತ್ತದೆ.

ಹಂತ -5) ಒಂದು ವೇಳೆ ನಿಮಗೆ ನಿಮ್ಮ ಜಮೀನಿನ ಖಾತಾ ಸಂಖ್ಯೆ ಗೊತ್ತಿಲ್ಲದಿದ್ದರೆ ಕೆಳಗೆ ತೋರಿಸಿದಂತೆ ಸರ್ವೇ ಸಂಖ್ಯೆಯ ಮೂಲಕ ಹುಡುಕಿ ಮೇಲೆ ಕ್ಲಿಕ್ ಮಾಡಿ. ನಂತರ ಕೆಳಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ಅನಂತರ ನಿಮ್ಮ ಜಮೀನಿನ ಸರ್ವೇ ನಂಬರ್ ಹಾಕಿ, ಸರ್ನೋಕ್ ಇದ್ದಲ್ಲಿ* ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಹಿಸ್ಸಾ ನಂಬರ್ ಹಾಕಿ,ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪಹಣಿ ಪತ್ರ ಡೌನ್ಲೋಡ್ ಆಗುತ್ತದೆ.

ಇದನ್ನೂ ಓದಿ: ಮನೆ ಕಟ್ಟಬೇಕೆನ್ನುವವರಿಗೆ ಸರ್ಕಾರದಿಂದ ಸಿಗಲಿದೆ 1 ಲಕ್ಷ ರೂಪಾಯಿ ಹೆಚ್ಚುವರಿ ಸಹಾಯ ಧನ! ಈಗಲೇ ಅರ್ಜಿ ಸಲ್ಲಿಸಿ

ಈ ರೀತಿಯಾಗಿ ನೀವು ನಿಮ್ಮ ಮನೆಯಲ್ಲಿ ಕುಳಿತು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ನಿಮ್ಮ ಜಮೀನಿನ ಪಹಣಿ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago