ಎಲ್ಲ ರೈತ ಬಾಂಧವರಿಗೂ ಮೀಡಿಯಾ ಚಾಣಕ್ಯ ಸಾಮಾಜಿಕ ಜಾಲತಾಣದಿಂದ ನಮಸ್ಕಾರಗಳು. ಪ್ರಿಯ ರೈತರ ನಿಮಗೆ ಇನ್ನೂ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೆಂದರೆ ಕೂಡಲೇ ಈ ಕೆಲಸವನ್ನು ಮಾಡಿ.
Thank you for reading this post, don't forget to subscribe!ಇದನ್ನು ಓದಿ ಕೇವಲ ಒಂದೇ ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿ ಹೊಲದ ಉತಾರ ಪಡೆಯುವುದು ಹೇಗೆ?<br>
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರವು ಬರ ಪರಿಹಾರದ ಹಣದ ಬಗ್ಗೆ, ಇನ್ನೂ ಪ್ರಥಮ ಸಭೆಯನ್ನು ನಡೆಸಿದ್ದು, ಇದರ ವರದಿಯ ಪ್ರಕಾರ ಪ್ರತಿ ಬರ ಪರಿಹಾರದ ಫಲಾನುಭವಿಗಳಿಗೆ ಮೂರು ಕಂತಿನ ಮುಖಾಂತರ ಎರಡು ಸಾವಿರ ರೂಪಾಯಿಗಳನ್ನು ನೇರವಾಗಿ ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಹಾಗಾದರೆ ಹೇಗೆ ನೊಂದಣಿ ಮಾಡಬೇಕೆಂಬುದನ್ನು ತಿಳಿಯೋಣ ಬನ್ನಿ.
ಈ ಯೋಜನೆಯ ಫಲಾನುಭವಿಗಳಾಗಲು ರೈತರು ಫ್ರೂಟ್ಸ್ ಐಡಿಗೆ ಕಡ್ಡಾಯವಾಗಿ ನೊಂದನೇ ಹೊಂದಿರಬೇಕು.
ಮೊದಲು ನೀವು ಸರಕಾರದ ಅಧಿಕೃತ ವೆಬ್ಸೈಟ್ , ಫ್ರೂಟ್ಸ್ ಐಡಿ ಪೋರ್ಟಲ್ ಗೆ ಲಾಗಿನ್ ಆಗಬೇಕು.
https://fruits.karnataka.gov.in/OnlineUserLogin.aspx
ನಂತರ citizen registration login ಎಂಬ ಬಟನ್ ಅನ್ನು ಒತ್ತಬೇಕು.
ನಂತರ ನಿಮ್ಮ ಆಧಾರ್ ನಂಬರ್ ಹಾಗೂ ಮೊಬೈಲ್ ನಂಬರ್ ಮೂಲಕ ಲಾಗಿನ್ ಆಗಿ , ಪಾಸ್ವರ್ಡ್ ಕ್ರಿಯೇಟ್ ಮಾಡಿಕೊಳ್ಳಬೇಕು.
ನಂತರ ನಿಮ್ಮ ಹೊಲದ ಸರ್ವೆ ನಂಬರ್ ಹಾಗೂ ಇಸ್ಲಾ ನಂಬರನ್ನು ಆಯ್ಕೆಕೊಂಡು , ಫ್ರೂಟ್ಸ್ ಐಡಿ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಐಡಿ ನೋಂದಣಿ ಆದರೆ ಮಾತ್ರ ನಿಮಗೆ ಬರ ಪರಿಹಾರದ ಹಣ ಜಮಾ ಆಗುತ್ತದೆ.
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…