Categories: Jobs & Govt Schemes

ಬರ ಪರಿಹಾರ ಹಣ  ಜಮಾ ಆಗಬೇಕೆಂದರೆ  ಕೂಡಲೇ ಈ ಕೆಲಸ ಮಾಡಿ.

Spread the love

ಎಲ್ಲ ರೈತ ಬಾಂಧವರಿಗೂ ಮೀಡಿಯಾ ಚಾಣಕ್ಯ ಸಾಮಾಜಿಕ ಜಾಲತಾಣದಿಂದ ನಮಸ್ಕಾರಗಳು. ಪ್ರಿಯ ರೈತರ ನಿಮಗೆ ಇನ್ನೂ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೆಂದರೆ ಕೂಡಲೇ ಈ ಕೆಲಸವನ್ನು ಮಾಡಿ.

Thank you for reading this post, don't forget to subscribe!

ಇದನ್ನು ಓದಿ ಕೇವಲ ಒಂದೇ ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿ ಹೊಲದ ಉತಾರ ಪಡೆಯುವುದು ಹೇಗೆ?<br>

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರವು ಬರ ಪರಿಹಾರದ ಹಣದ ಬಗ್ಗೆ, ಇನ್ನೂ ಪ್ರಥಮ ಸಭೆಯನ್ನು ನಡೆಸಿದ್ದು, ಇದರ ವರದಿಯ ಪ್ರಕಾರ ಪ್ರತಿ ಬರ ಪರಿಹಾರದ ಫಲಾನುಭವಿಗಳಿಗೆ ಮೂರು ಕಂತಿನ ಮುಖಾಂತರ ಎರಡು ಸಾವಿರ ರೂಪಾಯಿಗಳನ್ನು ನೇರವಾಗಿ ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.

ಇದನ್ನು ಓದಿ ಮಹಿಳೆಯರಿಗೆ ಗುಡ್ ನ್ಯೂಸ್: ಉಚಿತ ಹೊಲಿಗೆ ಯಂತ್ರ!!! ಮಹಿಳೆಯರೇ ಬೇಗನೆ ಅರ್ಜಿ ಸಲ್ಲಿಸಿ…. ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತಾ?

ಹಾಗಾದರೆ ಹೇಗೆ ನೊಂದಣಿ ಮಾಡಬೇಕೆಂಬುದನ್ನು ತಿಳಿಯೋಣ ಬನ್ನಿ.

ಈ ಯೋಜನೆಯ ಫಲಾನುಭವಿಗಳಾಗಲು ರೈತರು ಫ್ರೂಟ್ಸ್ ಐಡಿಗೆ ಕಡ್ಡಾಯವಾಗಿ ನೊಂದನೇ ಹೊಂದಿರಬೇಕು.

   

ಮೊದಲು ನೀವು ಸರಕಾರದ ಅಧಿಕೃತ ವೆಬ್ಸೈಟ್ , ಫ್ರೂಟ್ಸ್ ಐಡಿ ಪೋರ್ಟಲ್ ಗೆ ಲಾಗಿನ್ ಆಗಬೇಕು.
https://fruits.karnataka.gov.in/OnlineUserLogin.aspx

ನಂತರ citizen registration login ಎಂಬ ಬಟನ್ ಅನ್ನು ಒತ್ತಬೇಕು.

ನಂತರ ನಿಮ್ಮ ಆಧಾರ್ ನಂಬರ್ ಹಾಗೂ ಮೊಬೈಲ್ ನಂಬರ್ ಮೂಲಕ ಲಾಗಿನ್ ಆಗಿ , ಪಾಸ್ವರ್ಡ್ ಕ್ರಿಯೇಟ್ ಮಾಡಿಕೊಳ್ಳಬೇಕು.

ನಂತರ ನಿಮ್ಮ ಹೊಲದ ಸರ್ವೆ ನಂಬರ್ ಹಾಗೂ ಇಸ್ಲಾ ನಂಬರನ್ನು ಆಯ್ಕೆಕೊಂಡು , ಫ್ರೂಟ್ಸ್ ಐಡಿ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಐಡಿ ನೋಂದಣಿ ಆದರೆ ಮಾತ್ರ ನಿಮಗೆ ಬರ ಪರಿಹಾರದ ಹಣ ಜಮಾ ಆಗುತ್ತದೆ.

Recent Posts

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago