Categories: Jobs & Govt Schemes

ಬರ ಪರಿಹಾರ ಹಣ  ಜಮಾ ಆಗಬೇಕೆಂದರೆ  ಕೂಡಲೇ ಈ ಕೆಲಸ ಮಾಡಿ.

Spread the love

ಎಲ್ಲ ರೈತ ಬಾಂಧವರಿಗೂ ಮೀಡಿಯಾ ಚಾಣಕ್ಯ ಸಾಮಾಜಿಕ ಜಾಲತಾಣದಿಂದ ನಮಸ್ಕಾರಗಳು. ಪ್ರಿಯ ರೈತರ ನಿಮಗೆ ಇನ್ನೂ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೆಂದರೆ ಕೂಡಲೇ ಈ ಕೆಲಸವನ್ನು ಮಾಡಿ.

Thank you for reading this post, don't forget to subscribe!

ಇದನ್ನು ಓದಿ ಕೇವಲ ಒಂದೇ ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿ ಹೊಲದ ಉತಾರ ಪಡೆಯುವುದು ಹೇಗೆ?<br>

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರವು ಬರ ಪರಿಹಾರದ ಹಣದ ಬಗ್ಗೆ, ಇನ್ನೂ ಪ್ರಥಮ ಸಭೆಯನ್ನು ನಡೆಸಿದ್ದು, ಇದರ ವರದಿಯ ಪ್ರಕಾರ ಪ್ರತಿ ಬರ ಪರಿಹಾರದ ಫಲಾನುಭವಿಗಳಿಗೆ ಮೂರು ಕಂತಿನ ಮುಖಾಂತರ ಎರಡು ಸಾವಿರ ರೂಪಾಯಿಗಳನ್ನು ನೇರವಾಗಿ ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.

ಇದನ್ನು ಓದಿ ಮಹಿಳೆಯರಿಗೆ ಗುಡ್ ನ್ಯೂಸ್: ಉಚಿತ ಹೊಲಿಗೆ ಯಂತ್ರ!!! ಮಹಿಳೆಯರೇ ಬೇಗನೆ ಅರ್ಜಿ ಸಲ್ಲಿಸಿ…. ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತಾ?

ಹಾಗಾದರೆ ಹೇಗೆ ನೊಂದಣಿ ಮಾಡಬೇಕೆಂಬುದನ್ನು ತಿಳಿಯೋಣ ಬನ್ನಿ.

ಈ ಯೋಜನೆಯ ಫಲಾನುಭವಿಗಳಾಗಲು ರೈತರು ಫ್ರೂಟ್ಸ್ ಐಡಿಗೆ ಕಡ್ಡಾಯವಾಗಿ ನೊಂದನೇ ಹೊಂದಿರಬೇಕು.

   

ಮೊದಲು ನೀವು ಸರಕಾರದ ಅಧಿಕೃತ ವೆಬ್ಸೈಟ್ , ಫ್ರೂಟ್ಸ್ ಐಡಿ ಪೋರ್ಟಲ್ ಗೆ ಲಾಗಿನ್ ಆಗಬೇಕು.
https://fruits.karnataka.gov.in/OnlineUserLogin.aspx

ನಂತರ citizen registration login ಎಂಬ ಬಟನ್ ಅನ್ನು ಒತ್ತಬೇಕು.

ನಂತರ ನಿಮ್ಮ ಆಧಾರ್ ನಂಬರ್ ಹಾಗೂ ಮೊಬೈಲ್ ನಂಬರ್ ಮೂಲಕ ಲಾಗಿನ್ ಆಗಿ , ಪಾಸ್ವರ್ಡ್ ಕ್ರಿಯೇಟ್ ಮಾಡಿಕೊಳ್ಳಬೇಕು.

ನಂತರ ನಿಮ್ಮ ಹೊಲದ ಸರ್ವೆ ನಂಬರ್ ಹಾಗೂ ಇಸ್ಲಾ ನಂಬರನ್ನು ಆಯ್ಕೆಕೊಂಡು , ಫ್ರೂಟ್ಸ್ ಐಡಿ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಐಡಿ ನೋಂದಣಿ ಆದರೆ ಮಾತ್ರ ನಿಮಗೆ ಬರ ಪರಿಹಾರದ ಹಣ ಜಮಾ ಆಗುತ್ತದೆ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago