Categories: information

ಮೊಬೈಲ್ ನಂಬರ್ ಹಾಕಿ ಬರ ಪರಿಹಾರ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

Spread the love

ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ಎಲ್ಲ ರೈತರಿಗೂ ನಮಸ್ಕಾರಗಳು. ಈ ಒಂದು ಪ್ರಸ್ತುತ ಪೋಸ್ಟ್ ನಲ್ಲಿ ನಿಮಗೆ ನಿಮ್ಮ ಮೊಬೈಲ್ ನಂಬರ್ ಮೂಲಕ ಬರ ಪರಿಹಾರ ಪೇಮೆಂಟ್ ಸ್ಟೇಟಸ್ ಅನ್ನು ತಿಳಿದುಕೊಳ್ಳುವುದು ಹೇಗೆ ಮತ್ತು ಅದಕ್ಕೆ ಬೇಕಾದ ಲಿಂಕ್ ಮತ್ತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

Thank you for reading this post, don't forget to subscribe!

ಇದನ್ನು ಓದಿ ಕಿಸಾನ್ ಕ್ರೆಡಿಟ್ ಕಾರ್ಡ್ , ರೈತನಿಗೆ ಬಡ್ಡಿ ರಹಿತ ಸಾಲ , ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

ರೈತ ಬಾಂಧವರೇ ಈಗಾಗಲೇ ಬರ ಪರಿಹಾರ ರೈತರ ಖಾತೆಗೆ ಬಂದು ಸೇರಿದೆ ಎಂದು ಜಾಲತಣಗಳಲ್ಲಿ ಮತ್ತು ನಿಮ್ಮ ರೈತ ಸ್ನೇಹಿತರಿಂದ ನೀವು ಕೇಳಿರಬಹುದು ಆ ಬರ ಪರಿಹಾರ ನಿಮ್ಮ ಖಾತೆಗೆ ಬಂದು ಸೇರಿದೆ ಎಂದು ಸ್ಟೇಟಸ್ ಚೆಕ್ ಮಾಡಿಕೊಳ್ಳಲು ಅನೇಕ ವಿಧಾನಗಳು ಅಥವಾ ಆ ಒಂದು ಬರದ ಹಣ ನಿಮ್ಮ ಖಾತೆಗೆ ಬಂದು ಸೇರಿದೆ ಎಂದು ಖಚಿತಪಡಿಸಿಕೊಳ್ಳಲು ನೀವು ಈ ಕೆಳಗೆ ತಿಳಿದಂತೆ ಮಾಡಬೇಕು.

ಪ್ರೀತಿಯ ಗ್ರಾಹಕರೇ ಮತ್ತು ಕರ್ನಾಟಕದ ರೈತರ ಕರ್ನಾಟಕ ಸರ್ಕಾರ ಬೆಳೆ ಪರಿಹಾರ ಅಂದರೆ ಅದು ಬೆಳೆ ಹಾನಿ ಪರಿಹಾರ ಆಗಿರಬಹುದು ಅಥವಾ ಬರಗಾಲದ ಪರಿಹಾರ ಆಗಿರಬಹುದು ಅಥವಾ ಮಳೆಯಲಿ ಪರಿಹಾರ ಆಗಿರಬಹುದು ಅದನ್ನು ಬೇರೆ ಬೇರೆ ಜಾಲತಾಣಗಳಲ್ಲಿ ಪ್ರಕಟಣೆ ಮಾಡಿರುತ್ತಾರೆ ಅದಕ್ಕಾಗಿ ನೀವು ನೇರವಾಗಿ ಪ್ರತಿ ವರ್ಷ ಒಂದೇ ಜಾಲತಾಣಗಳಲ್ಲಿ ಅದನ್ನು ನೋಡಲು ಸಾಧ್ಯವಾಗುವುದಿಲ್ಲ. ಅದೇ ರೀತಿ ಈ ವರ್ಷದ ಬೆಳೆ ಪರಿಹಾರ ಅಥವಾ ಬರಗಾಲ ಪರಿಹಾರ ಹಣ ಪೇಮೆಂಟ್ ಸಹ ಪ್ರಕಟ ಮಾಡಲಾಗಿದೆ ಅದನ್ನು ರೈತರು ತಮ್ಮ ಮೊಬೈಲ್ ನಂಬರ್ ಸಂಖ್ಯೆಯನ್ನು ನಮ್ಮ ದೇಶದ ಮೂಲಕ ಅದರ ಸಂಪೂರ್ಣ ವಿವರ ನಿಮ್ಮೊಂದಿಗೆ ಹಂಚಿಕೊಳ್ಳಲು ನಮಗೆ ಸಂತೋಷವಾಗುತ್ತದೆ.

https://parihara.karnataka.gov.in/service92/

1) ನಿಮಗೆ ಮೇಲೆ ಕಾಣುತ್ತಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ಪ್ರಸ್ತುತ ವರ್ಷವನ್ನು ಆಯ್ಕೆ ಮಾಡಿಕೊಳ್ಳಿ.

2) ನಂತರ ರತಮಾನವನ್ನು ಆಯ್ಕೆ ಮಾಡಿಕೊಳ್ಳಬೇಕು ಅದರಲ್ಲಿ ಮುಂಗಾರು ಎಂದು ನೀವು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಅದಾದ ನಂತರ ಮತ್ತೊಂದು ಆಯ್ಕೆ ನಿಮಗೆ ಕಾಣಿಸುತ್ತದೆ ಅದರಲ್ಲಿ ಬರ ಪರಿಹಾರ ಎಂದು ಆಯ್ಕೆ ಮಾಡಿಕೊಳ್ಳಿ ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಇದನ್ನು ಓದಿ  ಗೃಹಲಕ್ಷ್ಮಿ ಯೋಜನೆಗೆ ಬೇಕಾದ ಅರ್ಹತೆಗಳೇನು ? ಕೂಡಲೇ ತಿಳಿಯಿರಿ

ನೀವು ಸರ್ಚ್ ಮಾಡಿದ ಮೇಲೆ ನಿಮಗೆ ಎರಡು ಲಿಂಕ್ ಓಪನ್ ಆಗುತ್ತದೆ ಅದರಲ್ಲಿ ಒಂದನೆಯದು ಬೆಳೆ ಹಾನಿ ಪರಿಹಾರ ಸ್ಟೇಟಸ್ 2023 ಹಾಗೂ ಪರಿಹಾರ ಪೇಮೆಂಟ್ ರಿಪೋರ್ಟ್. ಅದರಲ್ಲಿ ನೀವು new report – 2023 Kharif(drought) season ಕಾಣುತ್ತಿರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು ಇದರಲ್ಲಿ ಹೊಸ ರಿಪೋರ್ಟ್ ಅಪ್ಡೇಟ್ ಆಗಿರುತ್ತದೆ ಒಂದು ವೇಳೆ ನೀವು ಬೇರೆ ಲಿಂಕ್ ಓಪನ್ ಮಾಡಿದಾಗ ಕಳೆದ ವರ್ಷದ ಜಮೆ ನಿಮ್ಮೆದುರು ಕಾಣಿಸುತ್ತದೆ.

ಈ ರೀತಿಯಾಗಿ ಸಹ ರೈತರು ಕೇವಲ ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸುವ ಮೂಲಕ ತಕ್ಷಣ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬರ ಪರಿಹಾರದ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು ಅಥವಾ ನಿಮ್ಮಲ್ಲಿ ಯಾವುದೇ ಆಂಡ್ರಾಯ್ಡ್ ಮೊಬೈಲ್ ಇಲ್ಲದಿದ್ದರೆ ದಯವಿಟ್ಟು ನಿಮ್ಮ ಹತ್ತಿರದ ಸೇವಾ ಸಿಂಧು ಕೇಂದ್ರಕ್ಕೆ ಭೇಟಿ ನೀಡಿ ಅವರಿಗೆ ನಿಮ್ಮ ಬರ ಪರಿಹಾರದ ಸ್ಟೇಟಸ್ ಅನ್ನು ಚೆಕ್ ಮಾಡಿ ಎಂದು ಕೇಳಬಹುದು ಅವರಿಗೆ ಎಲ್ಲಾ ಮಾಹಿತಿ ಇರುತ್ತದೆ, ಒಂದು ವೇಳೆ ಅವರಿಗೆ ಯಾವುದೇ ಮಾಹಿತಿ ಇಲ್ಲದಿದ್ದರೆ ಈ ಒಂದು ಪೋಸ್ಟ್ ಕೂಡ ನೀವು ಅವರಿಗೆ ತೋರಿಸಬಹುದು. ಮೀಡಿಯಾ ಚಾಣಕ್ಯ ಅಧಿಕೃತ ವೆಬ್ ಸೈಟ್ ಗೆ ಭೇಟಿನೀಡಿದ ಎಲ್ಲ ರೈತ ಬಾಂಧವರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಗ್ರೂಪ್ ಗೆ ಕೆಳಗಡೆ ನೀಡಿರುವ ಲಿಂಕ್ ನಿಂದ ಸೇರಬಹುದು.

https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago