ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 18 ನೇ ಕಂತಿಗೆ ಅರ್ಹರಾಗಿರುವ ಹೊಸ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 19 ನೇ ಕಂತಿಗೆ ಅರ್ಹರಾಗಿರುವ ಹೊಸ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
Thank you for reading this post, don't forget to subscribe!ಹೌದು ರೈತ ಮಿತ್ರರೇ, ಪಿಎಂ ಕಿಸಾನ್ ಯೋಜನೆಗೆ ಅರ್ಹರಗಿರುವ ಫಲಾನುಭವಿ ರೈತರ ಹೊಸ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಹೆಸರು ಇರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ ಆಗಲಿದೆ.
ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಪಿಎಂ ಕಿಸಾನ್ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Get Report ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ 19 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಆದ್ದರಿಂದ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವಂತೆ ಜಾಗ್ರತೆ ವಹಿಸಿ.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅದಕ್ಕೆ ಪ್ರಮುಖ ಕಾರಣ ನೀವು ನಿಮ್ಮ ಪಿಎಂ ಕಿಸಾನ್ ಸಮ್ಮಾನ ನಿಧಿ ಖಾತೆಯನ್ನು ಇಕೇವೈಸಿ ಮಾಡಿಸದೇ ಇರುವುದು. ಆದ್ದರಿಂದ ನಿಮ್ಮ ಪಿಎಂ ಕಿಸಾನ್ ಸಮ್ಮಾನ ಖಾತೆಗೆ ತಪ್ಪದೇ ಇಕೇವೈಸಿ ಮಾಡಿಸಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…