Categories: information

ಪಿಎಂ ಕಿಸಾನ್ 21ನೇ ಕಂತಿನ ಹಣ ಯಾವಾಗ ಜಮೆ ಇಲ್ಲಿದೆ ಮಾಹಿತಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಪಿಎಂ ಕಿಸಾನ್ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಹೌದು, ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ ಯಾರು ಯಾರಿಗೆ ಜಮೆಯಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಪಿಎಂ ಕಿಸಾನ್ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಹೌದು, ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ ಯಾರು ಯಾರಿಗೆ ಜಮೆಯಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.

ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಮುಂದಿನ ತಿಂಗಳು ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಹೌದು, ಪಿಎಂ ಕಿಸಾನ್ ಯೇಜನೆಯ 20ನೇ ಕಂತಿನ ಹಣ ಆಗಸ್ಟ್ ತಿಂಗಳಲ್ಲಿ ಜಮೆಯಾಗಿತ್ತು. ಹಾಗಾಗಿ ಮುಂದಿನ ಕಂತು ಡಿಸೆಂಬರ್ ತಿಂಗಳಿನಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ.

Thank you for reading this post, don't forget to subscribe!

ಯಾರು ಯಾರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ

ಪಿಎಂ ಕಿಸಾನ್  ಯೋಜನೆಯ 21 ನೇ ಕಂತಿನ ಹಣ ಯಾರು ಯಾರಿಗೆ ಜಮೆಯಾಗಲಿದೆ ಎಂಬುದನ್ನು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/Rpt_BeneficiaryStatus_pub.aspx

ನಂತರ ಅಲ್ಲಿ ಬೆನಿಫಿಶಿಯರಿ ಲಿಸ್ಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಸೆಲೆಕ್ಟ್ ಸ್ಟೇಟ್ ನಲ್ಲಿ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದನಂತರ ನಿಮ್ಮ ತಾಲೂಕು ಹಾಗೂ ಹೋಬಳಿಯಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು.

ನಿಮ್ಮ ಹೆಸರು ಇದ್ದರೆ ನೀವು ಫಲಾನುಭವಿಗಳ ಪಟ್ಟಿಯಲ್ಲಿದ್ದೀರೆಂದರ್ಥ.

ಈ ಪಟ್ಟಿಯಲ್ಲಿ ಹೆಸರಿದ್ದ ಮಾತ್ರಕ್ಕೆ ಹಣ ಜಮೆಯಾಗಲ್ಲ

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದ ಮಾತ್ರಕ್ಕೆ ಹಣ ಜಮೆಯಾಗುತ್ತದೆ ಎಂದು ಹೇಳಕ್ಕಾಗುವುದಿಲ್ಲ.  ಹೌದು, ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸಿದರೆ ಮಾತ್ರ ಹಣ ಜಮೆಯಾಗುತ್ತದೆ. ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ನಿಮಗೆ ekyc ಮೊಬೈಲಿನಲ್ಲಿ ಹೇಗೆ ಮಾಡಬಹುದು ಎಂದು ಹಿಂದಿನ ಅಂಕಣದಲ್ಲಿ ತಿಳಿಸಿದ್ದೇನೆ. ನಿಮಗೆ ಅವಶ್ಯಕವಿದ್ದರೆ ನೀವು ಭೇಟಿ ನೀಡಬಹುದು.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago