ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. 2025 ರ ಹಣಕಾಸು ವರ್ಷಕ್ಕೆ ಬರೋಬ್ಬರಿ 1.52 ಲಕ್ಷ ಕೋಟಿ ರೂಪಾಯಿಯನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿರಿಸಿದೆ.
Thank you for reading this post, don't forget to subscribe!ಅದರಂತೆ ರೈತರಿಗೆ ಇನ್ನೊಂದು ಬಂಪರ್ ಗಿಫ್ಟ್ ಅನ್ನು ಕೇಂದ್ರ ಸರ್ಕಾರ ನೀಡಿದೆ. ಅದೇನೆಂದರೆ ಪಿಎಂ ಕಿಸಾನ್ ಸಮ್ಮಾನ ನಿಧಿ ಹಣವನ್ನು ವರ್ಷಕ್ಕೆ ಇನ್ನು ಮುಂದೆ 6,000 ರೂಪಾಯಿ ಬದಲಾಗಿ 8,000 ರೂಪಾಯಿ ಹಣವನ್ನು ನೇರವಾಗಿ ಅರ್ಹ ರೈತರ ಖಾತೆಗೆ ಜಮಾ ಮಾಡಲಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ 18 ನೇ ಕಂತಿನ ಹಣ ಜಮಾ ಆಗುತ್ತದೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!
ಹೌದು ರೈತ ಮಿತ್ರರೇ, ಕೇಂದ್ರ ಸರ್ಕಾರ ಹಲವು ದಿನಗಳಿಂದ ಇಂಥದ್ದೊಂದು ಮಹತ್ವದ ಬದಲಾವಣೆಗೆ ಹಲವು ದಿನಗಳಿಂದ ಕಾರ್ಯನಿರತವಾಗಿತ್ತು. ಈ ಕುರಿತು ನಾವು ಈಗಾಗಲೇ ಮಾಹಿತಿ ನೀಡಿದ್ದೆವು. ಅದರಂತೆ ಇದೀಗ ಕೇಂದ್ರ ಸರ್ಕಾರ ರೈತರಿಗೆ ಪ್ರತಿ ವರ್ಷ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ 6,000 ರೂಪಾಯಿ ಬದಲಾಗಿ 8,000 ರೂಪಾಯಿಯನ್ನು 3 ತಿಂಗಳಿಗೊಮ್ಮೆ 2,000 ರೂಪಾಯಿಯಂತೆ ಒಟ್ಟು 4 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಿದೆ.
ಇನ್ನು ಇದಕ್ಕೂ ಮುಂಚೆ ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಅರ್ಹ ಪ್ರತಿಯೊಬ್ಬ ರೈತರಿಗೆ 4 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ ವರ್ಷಕ್ಕೆ ಒಟ್ಟು 3 ಕಂತುಗಳಲ್ಲಿ 6,000 ರೂಪಾಯಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡುತ್ತಿತ್ತು.
ಇದನ್ನೂ ಓದಿ: ಸಾಲಮನ್ನಾ: ನೀವು ಕೃಷಿ ಸಾಲ ಮಾಡಿದ್ದರೆ ನಿಮ್ಮ ಸಾಲದ ಬಡ್ಡಿ ಎಲ್ಲಾ ಮನ್ನಾ! ಈಗಲೇ ಅರ್ಜಿ ಸಲ್ಲಿಸಿ!
ಈ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟು 17 ಕಂತುಗಳಲ್ಲಿ ಎಲ್ಲಾ ರೈತರಿಗೆ ತಲಾ 34,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗಿದೆ. ಅಲ್ಲದೇ ಇದೀಗ 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆ ಮಾಡಿದ್ದರು. ಇದು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆ ಮೂಲಕ ರೈತರ ದಯವನ್ನು ದ್ವಿಗುಣಗೊಳಿಸಲು ಅವರು ಪಣ ತೊಟ್ಟಿದ್ದಾರೆ.
ಇದನ್ನೂ ಓದಿ: ಬರ ಪರಿಹಾರ : ಹಣ ಜಮೆ ಆಗಿಲ್ಲವೆ? ಹಾಗಾದರೆ ಈಗಲೇ ಈ ಕೆಲಸ ಮಾಡಿ! ಹಣ ಜಮಾ ಆಗುತ್ತದೆ !
ಹೌದು ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಅಡಿಯಲ್ಲಿ ಪ್ರಸ್ತುತ ಪ್ರತಿಯೊಬ್ಬ ರೈತನಿಗೂ ವರ್ಷಕ್ಕೆ ಒಟ್ಟು 6,000 ರೂಪಾಯಿ ಹಣವನ್ನು 3 ಕಂತುಗಳಲ್ಲಿ ಜಮಾ ಮಾಡಲುಗುತ್ತಿದೆ. ಇದೀಗ ಈ ಹಣವನ್ನು 6,000 ಬದಲಾಗಿ ವರ್ಷಕ್ಕೆ 8,000 ರೂಪಾಯಿ ಹಣವನ್ನು ಜಮಾ ಮಾಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಕೃಷಿ ಸಚಿವರು ತಜ್ಞರೊಂದಿಗೆ ಚರ್ಚಿಸಿ ಇದರ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವರದಿಯನ್ನು ಸಲ್ಲಿಸಲಾಗಿತ್ತು. ಈ ವರದಿಯನ್ನು ಪರಿಶೀಲಿಸಿ ಹಣಕಾಸು ಸಚಿವಾಲಯ ಇದಕ್ಕೆ ಸಮ್ಮತಿಯನ್ನು ನೀಡಿದೆ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.
- Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
- KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
- ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿತ್ತು.
- PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ 1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. (PM Awas Yojana Subsidy)
- Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
- ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.
- ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.