Categories: information

ಪಿಎಂ ಕಿಸಾನ್ ಮುಂದಿನ ಕಂತಿನ ಹಣ ಜಮೆಯಾಗಬೇಕೆ? ಇಲ್ಲಿ ಆಧಾರ್ ಸೀಡ್ ಮಾಡಿ

ಹೌದು, ರೈತರು ಮನೆಯಲ್ಲಿಯೇ ಕುಳಿತು ತಮ್ಮ ಮೊಬೈಲ್ ನಿಂದ ಪಿಎಂ ಕಿಸಾನ್ ಹಣ ಏಕೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಸ್ಟೇಟಸ್ ಮೂಲಕ ಚೆಕ್ ಮಾಡಬಹುದು. ಒಂದು ವೇಳೆ ಜಮೆಯಾಗಿಲ್ಲವೆಂದರೆ ಏಕೆ ಜಮೆಯಾಗಿಲ್ಲ ಎಂಬುದನ್ನು ಉಚಿತ ಸಹಾಯವಾಣಿಗೆ ಕರೆ ಮಾಡಿ ವಿಚಾರಿಸಬಹುದು.

Spread the love

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ  21ನೇ ಕಂತಿನ ಹಣ ತಮ್ಮ ಖಾತೆಗೆ  ಜಮೆಯಾಗಿಲ್ಲವೇ? ನಿಮಗೇಕೆ ಜಮೆಯಾಗಿಲ್ಲ? ಕಾರಣವೇನು? ಎಂಬುದರ ಮಾಹಿತಿಯನ್ನು ರೈತರು  ಪಡೆಯಬಹುದು.

Thank you for reading this post, don't forget to subscribe!

ಹೌದು, ರೈತರು ಮನೆಯಲ್ಲಿಯೇ ಕುಳಿತು ತಮ್ಮ ಮೊಬೈಲ್ ನಿಂದ ಪಿಎಂ ಕಿಸಾನ್ ಹಣ ಏಕೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಸ್ಟೇಟಸ್ ಮೂಲಕ ಚೆಕ್ ಮಾಡಬಹುದು. ಒಂದು ವೇಳೆ ಜಮೆಯಾಗಿಲ್ಲವೆಂದರೆ ಏಕೆ ಜಮೆಯಾಗಿಲ್ಲ ಎಂಬುದನ್ನು ಉಚಿತ ಸಹಾಯವಾಣಿಗೆ ಕರೆ ಮಾಡಿ ವಿಚಾರಿಸಬಹುದು.

ಪಿಎಂ ಕಿಸಾನ್ ಜಮೆಯಾಗಿದೆಯೋ ಇಲ್ಲವೋ ಮೊದಲು ಸ್ಟೇಟಸ್ ಹೀಗೆ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳು ನಿಮಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ಸಂಖ್ಯೆಯನ್ನು ನಮೂದಿಸಿ ನೀವು ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.

ಆಧಾರ್ ಸಿಡಿಂಗ್ಗ್ ಮಾಡಿಸಿರಬೇಕು?

ಸರ್ಕಾರಿ ಸಬ್ಸಿಡಿ ಸೌಲಭ್ಯಗಳು ಇನ್ನೂ ಮುಂದೆ ರೈತರ ಖಾತೆಗೆ ಜಮೆಯಾಗಬೇಕಾದರೆ ಆಧಾರ್ ಸೀಡಿಂಗ್ ಆಗಿರಬೇಕು. ಇದನ್ನೂ ನೀವು ನಿಮ್ಮ ಬ್ಯಾಂಕ್ ಶಾಖೆಯಲ್ಲಿ ಆಧಾರ್ ಸೀಡಿಂಂಗ್ ಅರ್ಜಿ ಪಡೆದು ಅಲ್ಲೇ ಬಯೋಮೆಟ್ರಿಕ್ ಮೂಲಕ ಆಧಾರ್ ಸೀಡಿಂಗ್ ಮಾಡಿಕೊಳ್ಳಬೇಕು.  ಆಗ ನಿಮಗೆ ಸರ್ಕಾರದ ಸೌಲಭ್ಯಗಳು ಸಿಗುತ್ತವೆ. ಇಲ್ಲಿದಿದ್ದರೆ ನಿಮ್ಮ ಖಾತೆಗೆ ಹಣ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ. ಕಳೆದ ತಿಂಗಳು  ಪಿಎಂ ಕಿಸಾನ್ ಯೋಜನೆಯ 20ನೇ ಕಂತು ಬಿುಗಡೆಯಾಗಿತ್ತು. ಆಗ ಬಹತೇಕ ರೈತರಿಗೆ ಹಣವೇ ಜಮೆಯಾಗಿಲ್ಲ ಹಿಂದಿನ ಕಂತು ಜಮೆಯಾಗಿವೆ ಆದರೆ 20ನೇ ಕಂತಿನ ಹಣ ಜಮೆಯಾಗಿದ್ದಲ್ಲ ಇದಕ್ಕೆ ಕಾರಣ ಆಧಾರ್ ಸಿಡ್ ಮಾಡಿಸದೆ ಇರುವ ರೈತರಿಗೆ ಹಣ ಜಮೆಯಾಗಿಲ್ಲ.

ಪಿಎಂ ಕಿಸಾನ್ ಹಣ ಜಮೆಯಾಗದವರು ಯಾರಿಗೆ ಕರೆ ಮಾಡಬೇಕು?

ಪಿಎಂ ಕಿಸಾನ್ ಹಣ ಜಮೆಯಾಗದ ರೈತರು ಪಿಎಂ ಕಿಸಾನ್ ಯೋಜನೆಯ ಉಚಿತ ಸಹಾಯವಾಣಿಯನ್ನು ಆರಂಭಿಸಿದೆ. ಪಿಎಂ ಕಿಸಾನ್ ಸಹಾಯವಾಣಿ 155261  ಅಥವಾ 011-24300606 ಗೆ ಕರೆ ಮಾಡಿ ವಿಚಾರಿಸಬಹುದು.

ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಪಡೆದರೂ ಜಮೆಯಾಗುತ್ತಿಲ್ಲವೇ?

ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಪಡೆದಿದ್ದರೂ ಸಹ ನಿಮಗೆ ಏಕೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲ.  ರೈತರು ತಮ್ಮ ಹೆಸರು ಆಧಾರ್ ಕಾರ್ಡ್ ಜಮೀನಿನ ಪಹಣಿ (ಉತಾರ) ಹಾಗೂ ಬ್ಯಾಂಕ್ ಪಾಸ್ ಬುಕ್ ನಲ್ಲಿ ಒಂದೇ ರೀತಿಯಾಗಿರಬೇಕು.  ಹೆಸರು ಮತ್ತು ತಂದೆಯ ಹೆಸರು ವ್ಯತ್ಯಾಸವಾಗಿದ್ದರೆ ಜಮೆಯಾಗುವುದಿಲ್ಲ

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Share
Tags: kisan samman nidhikisan samman nidhi 21st installment datekisan samman nidhi eligibilitykisan samman yojanapm kisan 2025 paymentpm kisan 21st installmentpm kisan 21th installment releasepm kisan 21th installment release date and timepm kisan account creditpm kisan amount releasedpm kisan beneficiary listpm kisan beneficiary list karnatakapm kisan farmers newspm kisan installment releasedpm kisan kannadapm kisan latest newspm kisan modipm kisan money creditpm kisan money updatepm kisan official updatepm kisan payment todaypm kisan samman nidhipm kisan samman nidhi 21th installmentpm kisan samman nidhi beneficiary statuspm kisan samman nidhi schemepm kisan samman nidhi statuspm kisan scheme indiapm kisan status checkpm kisan status check 2025pm kisan status listpm kisan today updatepm kisan yojana kannadapm kisan yojana updateಕಿಸಾನ್ ಸಮ್ಮಾನ 21ನೇ ಕಂತುಕಿಸಾನ್ ಸಮ್ಮಾನ ಯೋಜನೆಕಿಸಾನ್ ಸಮ್ಮಾನ ಹಣಪಿಎಂ ಕಿಸಾನ್ 21 ನೇ ಕಂತುಪಿಎಂ ಕಿಸಾನ್ ಅರ್ಜಿ ಸ್ಥಿತಿಪಿಎಂ ಕಿಸಾನ್ ಇನ್ಸ್ಟಾಲಮೆಂಟ್ಪಿಎಂ ಕಿಸಾನ್ ಫಲಾನುಭವಿಗಳ ಲಿಸ್ಟ್ಪಿಎಂ ಕಿಸಾನ್ ಯೋಜನೆ ಅರ್ಜಿಪಿಎಂ ಕಿಸಾನ್ ಲಿಸ್ಟ್ಪಿಎಂ ಕಿಸಾನ್ ಸಮ್ಮಾನ ನಿಧಿಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago