WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. 2025 ರ ಹಣಕಾಸು ವರ್ಷಕ್ಕೆ ಬರೋಬ್ಬರಿ 1.52 ಲಕ್ಷ ಕೋಟಿ ರೂಪಾಯಿಯನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿರಿಸಿದೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಅದರಂತೆ ರೈತರಿಗೆ ಇನ್ನೊಂದು ಬಂಪರ್ ಗಿಫ್ಟ್ ಅನ್ನು ಕೇಂದ್ರ ಸರ್ಕಾರ ನೀಡಿದೆ. ಅದೇನೆಂದರೆ ಪಿಎಂ ಕಿಸಾನ್ ಸಮ್ಮಾನ ನಿಧಿ ಹಣವನ್ನು ವರ್ಷಕ್ಕೆ ಇನ್ನು ಮುಂದೆ 6,000 ರೂಪಾಯಿ ಬದಲಾಗಿ 8,000 ರೂಪಾಯಿ ಹಣವನ್ನು ನೇರವಾಗಿ ಅರ್ಹ ರೈತರ ಖಾತೆಗೆ ಜಮಾ ಮಾಡಲಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ 18 ನೇ ಕಂತಿನ ಹಣ ಜಮಾ ಆಗುತ್ತದೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಹೌದು ರೈತ ಮಿತ್ರರೇ, ಕೇಂದ್ರ ಸರ್ಕಾರ ಹಲವು ದಿನಗಳಿಂದ ಇಂಥದ್ದೊಂದು ಮಹತ್ವದ ಬದಲಾವಣೆಗೆ ಹಲವು ದಿನಗಳಿಂದ ಕಾರ್ಯನಿರತವಾಗಿತ್ತು. ಈ ಕುರಿತು ನಾವು ಈಗಾಗಲೇ ಮಾಹಿತಿ ನೀಡಿದ್ದೆವು. ಅದರಂತೆ ಇದೀಗ ಕೇಂದ್ರ ಸರ್ಕಾರ ರೈತರಿಗೆ ಪ್ರತಿ ವರ್ಷ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ 6,000 ರೂಪಾಯಿ ಬದಲಾಗಿ 8,000 ರೂಪಾಯಿಯನ್ನು 3 ತಿಂಗಳಿಗೊಮ್ಮೆ 2,000 ರೂಪಾಯಿಯಂತೆ ಒಟ್ಟು 4 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಿದೆ.

ಇನ್ನು ಇದಕ್ಕೂ ಮುಂಚೆ ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಅರ್ಹ ಪ್ರತಿಯೊಬ್ಬ ರೈತರಿಗೆ 4 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ ವರ್ಷಕ್ಕೆ ಒಟ್ಟು 3 ಕಂತುಗಳಲ್ಲಿ 6,000 ರೂಪಾಯಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡುತ್ತಿತ್ತು.

ಇದನ್ನೂ ಓದಿ: ಸಾಲಮನ್ನಾ: ನೀವು ಕೃಷಿ ಸಾಲ  ಮಾಡಿದ್ದರೆ ನಿಮ್ಮ ಸಾಲದ ಬಡ್ಡಿ ಎಲ್ಲಾ ಮನ್ನಾ! ಈಗಲೇ ಅರ್ಜಿ ಸಲ್ಲಿಸಿ!

ಈ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟು 17 ಕಂತುಗಳಲ್ಲಿ ಎಲ್ಲಾ ರೈತರಿಗೆ ತಲಾ 34,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗಿದೆ. ಅಲ್ಲದೇ ಇದೀಗ 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆ ಮಾಡಿದ್ದರು. ಇದು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆ ಮೂಲಕ ರೈತರ ದಯವನ್ನು ದ್ವಿಗುಣಗೊಳಿಸಲು ಅವರು ಪಣ ತೊಟ್ಟಿದ್ದಾರೆ.

ಇದನ್ನೂ ಓದಿ: ಬರ ಪರಿಹಾರ : ಹಣ ಜಮೆ ಆಗಿಲ್ಲವೆ? ಹಾಗಾದರೆ ಈಗಲೇ ಈ ಕೆಲಸ ಮಾಡಿ! ಹಣ ಜಮಾ ಆಗುತ್ತದೆ !

      
                    WhatsApp Group                             Join Now            
   
                    Telegram Group                             Join Now            

ಹೌದು ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಅಡಿಯಲ್ಲಿ ಪ್ರಸ್ತುತ ಪ್ರತಿಯೊಬ್ಬ ರೈತನಿಗೂ ವರ್ಷಕ್ಕೆ ಒಟ್ಟು 6,000 ರೂಪಾಯಿ ಹಣವನ್ನು 3 ಕಂತುಗಳಲ್ಲಿ ಜಮಾ ಮಾಡಲುಗುತ್ತಿದೆ. ಇದೀಗ ಈ ಹಣವನ್ನು 6,000 ಬದಲಾಗಿ ವರ್ಷಕ್ಕೆ 8,000 ರೂಪಾಯಿ ಹಣವನ್ನು ಜಮಾ ಮಾಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಕೃಷಿ ಸಚಿವರು ತಜ್ಞರೊಂದಿಗೆ ಚರ್ಚಿಸಿ ಇದರ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವರದಿಯನ್ನು ಸಲ್ಲಿಸಲಾಗಿತ್ತು. ಈ ವರದಿಯನ್ನು ಪರಿಶೀಲಿಸಿ ಹಣಕಾಸು ಸಚಿವಾಲಯ ಇದಕ್ಕೆ ಸಮ್ಮತಿಯನ್ನು ನೀಡಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

  • Panchayata Rajya Office Requerment: ಪಂಚಾಯತ್ ರಾಜ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ಪಂಚಾಯತ್ ರಾಜ್ ಆಯುಕ್ತ ವಲಯದಲ್ಲಿ ಈಗ ಗುತ್ತಿಗೆ ಆಧಾರದ ಮೇಲೆ ಹೊಸ ನೇಮಕಾತಿಗಳು ಪ್ರಾರಂಭವಾಗಿದ್ದು. ಈಗ ಯಾರೆಲ್ಲಾ ಅರ್ಹರಿದ್ದೀರಾ ಅಂತಹ ಅಭ್ಯರ್ಥಿಗಳು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆಯೇ ಕರ್ನಾಟಕದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಖ್ಯ ಪಾತ್ರ ವಹಿಸುವ ಈ ಒಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ರೈತರ ಹೋರಾಟದ ಬೆನ್ನಲ್ಲೇ ಕಬ್ಬಿನ ಬೆಲೆ ಕುರಿತು ಸಚಿವ ಶಿವಾನಂದ ಪಾಟೀಲ ಸ್ಪಷ್ಟನೆ
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಬೆಳಗಾವಿಯಲ್ಲಿ ಕಬ್ಬಿನ ಬೆಲೆ ಹೆಚ್ಚಳಕ್ಕಾಗಿ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದಂತೆ, ಸರ್ಕಾರದಿಂದ ಮೊದಲ ಬಾರಿಗೆ ಸ್ಪಷ್ಟ ಪ್ರತಿಕ್ರಿಯೆ ಬಂದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಕಬ್ಬಿನ ಬೆಲೆ ನಿಗದಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
  • ಜಮೀನು ಒತ್ತುವರಿಯಾಗಿದ್ದರೆ ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕು?
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರು ತಮ್ಮ ಜಮೀನಿನ ಪಹಣಿಯಲ್ಲಿ ತೋರಿಸಿದಷ್ಟು ಎಕರೆ ಇರುವುದಿಲ್ಲ. ಪಹಣಿಯಲ್ಲಿ ಜಮೀನು ಹೆಚ್ಚಿರುತ್ತದೆ. ಆದರೆ ವಾಸ್ತವದಲ್ಲಿ ಆ ಜಮೀನು ಕಡಿಮೆಯಾಗಿರುತ್ತದೆ. ಹೀಗಾಗಿ ಕೆಲವು ರೈತರು ಯಾರಿಗೆ ಅರ್ಜಿ ಸಲ್ಲಿಸಬೇಕು? ಇದಕ್ಕೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
  • ಪುನೀತ್ ರಾಜ್ ಕುಮಾರ್ ಅವರ ಅದ್ಬುತ ಜೀವನ! ಒಮ್ಮೆ ನೆನಪು ಮಾಡಿಕೊಂಡು ಅವರ ಹಾದಿಯಲ್ಲಿ ನಡೆಯೋಣ
    ಕನ್ನಡ ಚಲನಚಿತ್ರ ಲೋಕದ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪುಣೀತ್ ರಾಜ್‌ಕುಮಾರ್ ಕೇವಲ ನಟನಷ್ಟೇ ಅಲ್ಲ, ಮಾನವೀಯತೆಯ ಜೀವಂತ ಮಾದರಿಯಾಗಿದ್ದರು. ಅವರ ಜೀವನದ ಕೆಲವು ಆಸಕ್ತಿಕರ ಹಾಗೂ ಅನೇಕರಿಗೆ ಗೊತ್ತಿಲ್ಲದ ವಿಷಯಗಳು ಇಲ್ಲಿವೆ.
  • Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ರೈತರ ಇಳುವರಿ ಹೆಚ್ಚಿಸಲು ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾದದ್ದು ಎಂದರೆ ಕೃಷಿಗೆ ಬೇಕಾಗುವ ಎಲ್ಲಾ ಉಪಕರಣಗಳ ಮೇಲೆ ಸಬ್ಸಿಡಿ (subsidy yojana) ನೀಡುವುದು.
  • ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಈ ಕೆಲಸ ಈಗಲೇ ಮಾಡಿ! ವಾಪಸ್ ಬಿಪಿಎಲ್ ಕಾರ್ಡ್ ಸಿಗುತ್ತೆ !
    “ಕೇವಲ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತು ಸರಕಾರಿ ನೌಕರಿ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನೂ ಮಾತ್ರ ರದ್ದು ಮಾಡಲು ಆದೇಶ ಮಾಡಲಾಗಿದೆ. ಉಳಿದಂತೆ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ” ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.
  • Infosys Foundation Scholarship: ವಿದ್ಯಾರ್ಥಿಗಳಿಗೆ ಈಗ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಅರ್ಹ  ವಿದ್ಯಾರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ನಮ್ಮ ದೇಶದಲ್ಲಿ ಅನೇಕ ಪ್ರಜ್ಞಾವಂತ ವಿದ್ಯಾರ್ಥಿನಿಯರು ಈಗ ತಮ್ಮ ಶಿಕ್ಷಣದ ಕನಸುಗಳನ್ನು ಸಾಧಿಸಲು ಬಯಸಿದರು ಕೂಡ ಅವರಿಗೆ ಆರ್ಥಿಕ ಅಡಚನೆಗಳಿಂದ ಈಗ ಅವರು ತಮ್ಮ ಶಿಕ್ಷಣವನ್ನು ಅರ್ಧದಲ್ಲಿ ಬಿಡುವಂತಾಗುತ್ತದೆ. ಆದರೆ ಈಗ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ವ್ಯಾಪ್ತಿಯನ್ನು ಸವಾಲಾಗಿರುವ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥೆಯು ಈಗ ಯುವ ಮಹಿಳೆಯರ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಈ ಒಂದು ಸ್ಕಾಲರ್ಶಿಪ್ ಅನ್ನು ಈಗ ಬಿಡುಗಡೆ ಮಾಡಿದೆ.
  • ಕೃಷಿ ಪಂಪ್ ಸೆಟ್ ಹೊಂದಿರುವ ರೈತರಿಗೆ ಮಹತ್ವದ ಮಾಹಿತಿ! ತಪ್ಪದೇ ಓದಿ !
    ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
  • ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.
    ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
  • Bele Parihara Amount Credit In 15 Days: ರೈತರ ಖಾತೆಗಳಿಗೆ ಬೆಳೆ ಪರಿಹಾರದ ಹಣ ಈ ದಿನ ಜಮಾ! ಇಲ್ಲಿದೆ ನೋಡಿ ಸ್ಪಷ್ಟ ಮಾಹಿತಿ
    ಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಈಗ ನಮ್ಮ ರಾಜ್ಯದಲ್ಲಿ ಅತಿವೃಷ್ಟಿ ಮತ್ತು ನೆರೆಹಾವಳಿಗಳಿಂದ  ಬೆಳೆ ನಷ್ಟ ಉಂಟಾದಂತ ರೈತರಿಗೆ ಈಗ ಪರಿಹಾರ ನೀಡುವ ಪ್ರಕ್ರಿಯೆ ಮುಂದಿನ ಹದಿನೈದು ದಿನಗಳಲ್ಲಿ ಈಗ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಈ ಒಂದು ಬೆಳೆ ಪರಿಹಾರ ಹಣವನ್ನು ಈಗ ರೈತರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಈಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈಗ ಸ್ಪಷ್ಟ ಮಾಹಿತಿ ನೀಡಿದ್ದಾರೆ.
  • ಮನೆ ಕಟ್ಟಬೇಕೆನ್ನುವವರಿಗೆ ಸರ್ಕಾರದಿಂದ ಸಿಗಲಿದೆ 1 ಲಕ್ಷ ರೂಪಾಯಿ ಹೆಚ್ಚುವರಿ ಸಹಾಯ ಧನ! ಈಗಲೇ ಅರ್ಜಿ ಸಲ್ಲಿಸಿ
    ಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಕೊಳ್ಳಲು ಆರ್ಥಿಕವಾಗಿ ಧನ ಸಹಾಯ ಮಾಡಲು ಮುಂದಾಗಿದ್ದು ಈ ಕುರಿತು ಸಿಎಂ 1 ಲಕ್ಷ ವಸತಿ ಯೋಜನೆಯನ್ನು ಜಾರಿಗೆ ತಂದಿದೆ.

By

Leave a Reply

Your email address will not be published. Required fields are marked *