ಪಿಎಂ ಕಿಸಾನ್: ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧೀಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು 21 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧೀಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು ನಮ್ಮ 21ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ.

Thank you for reading this post, don't forget to subscribe!

ಅದಕ್ಕೆ ಪ್ರತಿಯಾಗಿ ಹಲವು ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಜಮಾ ಆಗಿಲ್ಲ ಎಂಬ ದೂರು ಕೇಳಿಬಂದಿತ್ತು. ಅದಕ್ಕೆ ಪ್ರಮುಖ ಕಾರಣ ಇಕೆವೈಸಿ ಆಗದೇ ಇರುವುದು. ಇದೀಗ ಕೇಂದ್ರ ಸರ್ಕಾರ ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಪಿಎಂ ಕಿಸಾನ್: 18ನೇ ಕಂತಿನ ಹಣಕ್ಕೆ  ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಈ ಪಟ್ಟಿಯನ್ನು ಓಪನ್ ಮಾಡಿ ನೋಡುವುದು ಹೇಗೆ ಮತ್ತು ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ. ತಪ್ಪದೇ ಅಂಕಣವನ್ನು ಕೊನೆಯವರೆಗೂ ಓದಿರಿ.

ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ನೋಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://fruitspmk.karnataka.gov.in/MISReport/EKYCPendingList.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಜಿಲ್ಲಾವಾರು ಪೆಂಡಿಂಗ್ ಇರುವ ಇಕೆವೈಸಿ ಸಂಖ್ಯೆ ಕಾಣುತ್ತದೆ.ನೀವು ನಿಮ್ಮ ಜಿಲ್ಲೆಯ ಹೆಸರಿನ ಮುಂದೆ ಇರುವ ಸಂಖ್ಯೆಯ ಮೇಲೆ ಕ್ಲಿಕ್ ಮಾಡಿ.

Pm Kisan List

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಒಂದು ಎಕ್ಸೆಲ್ ಫೈಲ್ ಡೌನ್ಲೋಡ್ ಆಗುವುದು ಕಾಣಿಸುತ್ತದೆ.

Pm Kisan Samman Nidhi Yojana

ಹಂತ -4) ಎಕ್ಸೆಲ್ ಫೈಲ್ ಡೌನ್ಲೋಡ್ ಆದ ಮೇಲೆ ಅದನ್ನು ಓಪನ್ ಮಾಡಿದಾಗ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಜಿಲ್ಲೆಯಲ್ಲಿ ಇಕೆವೈಸಿ ಆಗದೇ ಪೆಂಡಿಂಗ್ ಇರುವ ರೈತರ ಪಟ್ಟಿ ಕಾಣಿಸುತ್ತದೆ. ಇದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ನೀವು ಚೆಕ್ ಮಾಡಿಕೊಳ್ಳಿ.

Pm Kisan kyc

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಇಕೆವೈಸಿ ಪೆಂಡಿಂಗ್ ಇದೆಯಾ ಎಂದು ಸುಲಭವಾಗಿ ಚೆಕ್ ಮಾಡಬಹುದು.

ಇದನ್ನೂ ಓದಿ: ಬೆಳೆ ಪರಿಹಾರ: ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಒಂದು ವೇಳೆ ನಿಮ್ಮ ಹೆಸರು ಈ ಪಟ್ಟಿಯಲ್ಲಿದ್ದರೆ ನಿಮ್ಮದು ಇಕೆವೈಸಿ ಆಗಿಲ್ಲ ಎಂದು ಅರ್ಥ. ಹಾಗಾಗಿ ನೀವು ಕೂಡಲೇ ನಿಮ್ಮ ಇಕೆವೈಸಿ ಮಾಡಿಸಬೇಕು.

ಮೊಬೈಲ್ ನಲ್ಲೇ ಇಕೆವೈಸಿ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://exlink.pmkisan.gov.in/aadharekyc.aspx

ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode

Share

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago