ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಅಧಿಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಇವತ್ತಿನ ಈ ಅಂಕಣದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಹಾಗಾಗಿ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಅಧಿಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಇವತ್ತಿನ ಈ ಅಂಕಣದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಹಾಗಾಗಿ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಕೇಂದ್ರ ಸರ್ಕಾರವು ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಧನ ಸಹಾಯವನ್ನು ನೀಡುವ ಸಲುವಾಗಿ 2019 ರಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ವರ್ಷಕ್ಕೆ ಒಟ್ಟು 6,000 ರೂಪಾಯಿಗಳ ಆರ್ಥಿಕ ಧನ ಸಹಾಯ ಸಿಗಲಿದೆ. ಈ ಹಣವನ್ನು 3 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಇಲ್ಲಿಯವರೆಗೆ ಈ ಯೋಜನೆಯ ಅಡಿಯಲ್ಲಿ ಸುಮಾರು 15 ಕೋಟಿಗೂ ಅಧಿಕ ರೈತರ ಖಾತೆಗೆ ಒಟ್ಟು 16 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಹಣ ಜಮಾ ಆಗಿದೆ. ಇದೀಗ ದೇಶದಲ್ಲಿ ಲೋಕ ಸಭಾ ಚುನಾವಣೆ ನಡೆಯುತ್ತಿದ್ದು, ಆದ ಕಾರಣ 17 ನೇ ಕಂತಿನ ಹಣ ಜಮಾ ಆಗಿಲ್ಲ.
ದೇಶದ ಬೆನ್ನೆಲುಬು ಆದ ರೈತನಿಗೆ ಆರ್ಥಿಕವಾಗಿ ಧನ ಸಹಾಯ ಮಾಡುವ ಮಹತ್ವದ ಉದ್ದೇಶವನ್ನು ಹೊಂದಿರುವ ಈ ಯೋಜನೆಯ 17 ನೇ ಕಂತಿನ ಹಣ ಮೇ ತಿಂಗಳಿನಲ್ಲಿ ಜಮಾ ಆಗಬೇಕಿತ್ತು. ಆದರೆ ಪ್ರಸ್ತುತ ಲೋಕ ಸಭಾ ಚುನಾವಣೆ ಇರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಹಾಗಾಗಿ 17ನೇ ಕಂತಿನ ಹಣವನ್ನು ತಡೆ ಹಿಡಿಯಲಾಗಿದೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಜೂನ್ 4 ನೇ ತಾರೀಖಿನಂದು ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಫಲಿತಾಂಶದ ನಂತರವೇ 17 ನೇ ಕಂತಿನ ಹಣ ಜಮಾ ಆಗಲಿದೆ. ಮೂಲಗಳ ಪ್ರಕಾರ ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಹಣ ಜಮಾ ಆಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…