ಪಿಎಂ ಕಿಸಾನ್ ಸಮ್ಮಾನ್ ನಿಧಿ: 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಅಧಿಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಇವತ್ತಿನ ಈ ಅಂಕಣದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಹಾಗಾಗಿ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಅಧಿಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಇವತ್ತಿನ ಈ ಅಂಕಣದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಹಾಗಾಗಿ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಏನಿದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ?

ಕೇಂದ್ರ ಸರ್ಕಾರವು ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಧನ ಸಹಾಯವನ್ನು ನೀಡುವ ಸಲುವಾಗಿ 2019 ರಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ವರ್ಷಕ್ಕೆ ಒಟ್ಟು 6,000 ರೂಪಾಯಿಗಳ ಆರ್ಥಿಕ ಧನ ಸಹಾಯ ಸಿಗಲಿದೆ. ಈ ಹಣವನ್ನು 3 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಇಲ್ಲಿಯವರೆಗೆ ಈ ಯೋಜನೆಯ ಅಡಿಯಲ್ಲಿ ಸುಮಾರು 15 ಕೋಟಿಗೂ ಅಧಿಕ ರೈತರ ಖಾತೆಗೆ ಒಟ್ಟು 16 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಹಣ ಜಮಾ ಆಗಿದೆ. ಇದೀಗ ದೇಶದಲ್ಲಿ ಲೋಕ ಸಭಾ ಚುನಾವಣೆ ನಡೆಯುತ್ತಿದ್ದು, ಆದ ಕಾರಣ 17 ನೇ ಕಂತಿನ ಹಣ ಜಮಾ ಆಗಿಲ್ಲ.

ಪಿಎಂ ಕಿಸಾನ್ 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ?

ದೇಶದ ಬೆನ್ನೆಲುಬು ಆದ ರೈತನಿಗೆ ಆರ್ಥಿಕವಾಗಿ ಧನ ಸಹಾಯ ಮಾಡುವ ಮಹತ್ವದ ಉದ್ದೇಶವನ್ನು ಹೊಂದಿರುವ ಈ ಯೋಜನೆಯ 17 ನೇ ಕಂತಿನ ಹಣ ಮೇ ತಿಂಗಳಿನಲ್ಲಿ ಜಮಾ ಆಗಬೇಕಿತ್ತು. ಆದರೆ ಪ್ರಸ್ತುತ ಲೋಕ ಸಭಾ ಚುನಾವಣೆ ಇರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಹಾಗಾಗಿ 17ನೇ ಕಂತಿನ ಹಣವನ್ನು ತಡೆ ಹಿಡಿಯಲಾಗಿದೆ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಜೂನ್ 4 ನೇ ತಾರೀಖಿನಂದು ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಫಲಿತಾಂಶದ ನಂತರವೇ 17 ನೇ ಕಂತಿನ ಹಣ ಜಮಾ ಆಗಲಿದೆ. ಮೂಲಗಳ ಪ್ರಕಾರ ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಹಣ ಜಮಾ ಆಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

ಇವನ್ನೂ ಓದಿ 👇👇👇

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago