ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ತಮ್ಮ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆಗೆ ಸಹಿ ಹಾಕಿದ್ದರು.
Thank you for reading this post, don't forget to subscribe!ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ಜಾರಿಗೆ ತರಲಾದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಕೂಸು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯು ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನಿಜವಾಗಿಯೂ ಒಂದು ವರದಾನ ಎಂದು ಸಾಬೀತಾಗಿದೆ. ವರ್ಷಕ್ಕೆ ಒಟ್ಟು 3 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಪ್ರತಿಯೊಬ್ಬ ರೈತನಿಗೂ ವರ್ಷಕ್ಕೆ 6,000 ರೂಪಾಯಿ ಹಣ ನೇರವಾಗಿ ಅವನ ಖಾತೆಗೆ ಜಮಾ ಆಗುತ್ತದೆ.
ಇದನ್ನೂ ಓದಿ: ಬರ ಪರಿಹಾರ: 17 ಲಕ್ಷ ರೈತರ ಖಾತೆಗೆ 3,000 ಹಣ ಜಮಾ! ನಿಮಗೂ ಬಂತಾ ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇಲ್ಲಿಯವರೆಗೆ ಒಟ್ಟು 16 ಕಂತುಗಳಲ್ಲಿ ಪ್ರತಿಯೊಬ್ಬ ಅರ್ಹ ರೈತನ ಖಾತೆಗೆ 2,000 ರೂಪಾಯಿಯಂತೆ ಒಟ್ಟು 32,000 ರೂಪಾಯಿ ಹಣ ನೇರವಾಗಿ ಅವನ ಖಾತೆಗೆ ಜಮಾ ಆಗಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮತಕ್ಷೇತ್ರವಾದ ವಾರಾಣಸಿಯಲ್ಲಿ ಇವತ್ತು ದೇಶದ 9.3 ಕೋಟಿ ರೈತರ ಖಾತೆಗೆ ಒಟ್ಟು 20,000 ಕೋಟಿ ರೂಪಾಯಿಯನ್ನು ಎಲ್ಲಾ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಿದ್ದಾರೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!
ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/Rpt_BeneficiaryStatus_pub.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ವಿವರಗಳನ್ನು ನಮೂದಿಸಿ Get Report ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿಗೆ ಅರ್ಹವಾಗಿರುವ ನಿಮ್ಮ ಗ್ರಾಮದ ಎಲ್ಲಾ ರೈತರ ಹೆಸರುಗಳು ಕಾಣಿಸುತ್ತವೆ.

ಹಂತ -4) ಈ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹುಡುಕಿ. ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಇವತ್ತು ಬಿಡುಗಡೆ ಆಗಲಿರುವ 2,000 ರೂಪಾಯಿ ಹಣ ಜಮಾ ಆಗುತ್ತದೆ.
ಒಂದುವೇಳೆ ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇರದಿದ್ದರೆ, ನೀವು ಕೆಳಗೆ ತೋರಿಸಿದಂತೆ ಇಕೆವೈಸಿ ಮಾಡಿಸಿದ್ದೀರಾ ಎಂದು ಚೆಕ್ ಮಾಡಿ.
ಇಕೆವೈಸಿ ಆಗಿದೆಯಾ ಎಂದು ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://exlink.pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ 2025–26 ಪ್ರಕಟ! — ವಿದ್ಯಾರ್ಥಿಗಳಿಗಾಗಿ ದೊಡ್ಡ ಸುದ್ದಿ!ಬೆಂಗಳೂರು: ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಪ್ರಮುಖ ಮಾಹಿತಿ ಬಂದಿದೆ. 2025–26ನೇ ಸಾಲಿನ SSLC (10ನೇ ತರಗತಿ) ಹಾಗೂ ದ್ವಿತೀಯ ಪಿಯುಸಿ (12ನೇ ತರಗತಿ) ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಮತ್ತು ಪಿಯು ಶಿಕ್ಷಣ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ
- KSRTC Requerment In 2025: KSRTC ಯಲ್ಲಿ ಭರ್ಜರಿ ನೇಮಕಾತಿ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ. ಈಗಲೇ ಅರ್ಜಿ ಸಲ್ಲಿಸಿ.ಆತ್ಮೀಯ ಸ್ನೇಹಿತರೇ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸುಸ್ವಾಗತ,ಈಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸ್ಥಿರ ಸರ್ಕಾರಿ ಉದ್ಯೋಗ ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಈಗ ಇದೊಂದು ಒಳ್ಳೆಯ ಅವಕಾಶ ಎಂದು ಹೇಳಬಹುದು. ಹಾಗಾದರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ
- BMRCL: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನೇಮಕಾತಿ | Supervisor Jobsಆತ್ಮೀಯ ಸ್ನೇಹಿತರೇ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸುಸ್ವಾಗತ,,ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ವತಿಯಿಂದ 2025ನೇ ಸಾಲಿನ ಪ್ರಮುಖ ನೇಮಕಾತಿ ಅಧಿಸೂಚನೆ ಪ್ರಕಟಗೊಂಡಿದೆ. ಈ ಅಧಿಸೂಚನೆಯಡಿ ಮೇಲ್ವಿಚಾರಕ (Supervisor) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- Ration Card Update News: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಆಸಕ್ತಿ ಇರುವವರು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,.ಈಗ ಯಾರೆಲ್ಲ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದಿರಾ ಅಂತ ಕುಟುಂಬಗಳಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳು ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಿ. ಅಂತ ಅವರಿಗೆ ಈಗ ಅರ್ಜಿ ಸಲ್ಲಿಕೆ ಮಾಡಲು ಮತ್ತೆ ಅವಕಾಶವನ್ನು ಮಾಡಿಕೊಡಲಾಗಿದೆ. ಈಗ ಈ ಒಂದು ಲೇಖನದಲ್ಲಿ ಈಗ ನೀವು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಯಾವ ರೀತಿಯಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಮತ್ತು ತಿದ್ದುಪಡಿಗಳನ್ನು ಯಾವ ರೀತಿ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.
- ಇಂದು ಶಿವಮೊಗ್ಗ, ಕೊಡಗು ಸೇರಿದಂತೆ 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’; ಗುಡುಗು ಸಹಿತ ಮಳೆಯ ನಿರೀಕ್ಷೆ!ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ.ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು ಸುಮಾರು 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ರಷ್ಟಿರಬಹುದು.
- ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
- ನಿಮ್ಮ ಮೊಬೈಲ್ ನಲ್ಲಿ ಜಮೀನು ವರ್ಗಾವಣೆಗೆ ಅರ್ಜಿಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತOnline Apply for a pouti khate ಪೌತಿ ಖಾತೆ ಮೂಲಕ ಜಮೀನು ಅಥವಾ ಆಸ್ತಿಯನ್ನು ವರ್ಗಾವಣೆ ಮಾಡಲು ಈಗ ನಾಡ ಕಚೇರಿಗೆ ಹೋಗುವ ಅವಶ್ಯಕತೆಯಿಲ್ಲ. ಮನೆಯಲ್ಲಿಯೇ ಕುಳಿತು ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ಮಾಹಿತಿ.
- ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಿದ ಟಾಟಾ ಬೈಕ್ ಕೇವಲ 55000ಕ್ಕೆ 100kmpl ಮೈಲೇಜ್.!ನಮಸ್ಕಾರ ಸ್ನೇಹಿತರೇ ನಿಮಗೆಲ್ಲಾ ವಿಶೇಷವೇನೆಂದರೆ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಟಾಟಾ ಕಂಪನಿ ಬೈಕ್ ಮಾರಾಟ ಮಾಡಲು ಮುಂದಾಗಿದೆ.ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ಒಂದು ಐತಿಹಾಸಿಕ ಹೆಜ್ಜೆ ಇಡಲು ಸಿದ್ಧವಾಗಿದೆ. ಕೇವಲ ₹55,999 (ಎಕ್ಸ್-ಶೋರೂಮ್, ಇಂಟ್ರಡಕ್ಟರಿ ಬೆಲೆ)ಗೆ 125cc ಸೆಗ್ಮೆಂಟ್ನಲ್ಲಿ ಅತ್ಯಂತ ಅಗ್ಗದ ಮತ್ತು ಅತ್ಯಧಿಕ ಮೈಲೇಜ್ ನೀಡುವ ಬೈಕ್ ಅನ್ನು 2026ರ ಆರಂಭದಲ್ಲಿ ಬಿಡುಗಡೆ ಮಾಡಲು ಟಾಟಾ ಸಜ್ಜಾಗಿದೆ. ಈ ಬೈಕ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.
- ಪಿಎಂ ಕಿಸಾನ್ 21ನೇ ಕಂತಿನ ಹಣ ಯಾವಾಗ ಜಮೆ ಇಲ್ಲಿದೆ ಮಾಹಿತಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಪಿಎಂ ಕಿಸಾನ್ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಹೌದು, ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ ಯಾರು ಯಾರಿಗೆ ಜಮೆಯಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ
- PM Avasa Yojane: ಪಿಎಂ ಆವಾಸ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಭಾರತದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಕೂಡ ಸ್ವಂತ ಮನೆಯ ಕನಸು ನನಸಾಗಬೇಕು ಎಂಬ ಉದ್ದೇಶದಿಂದ ಬೇಗ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈಗ 2015 ರಲ್ಲಿ ಪ್ರಾರಂಭ ಮಾಡಿದ್ದು. ಈ ಒಂದು ಯೋಜನೆ ಮೂಲಕ ಪ್ರತಿಯೊಬ್ಬರಿಗೂ ಕೂಡ ಸ್ವಂತ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ಮಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ
- ಗೃಹಲಕ್ಷ್ಮೀ ಹಣ ಬಿಡುಗಡೆ-ನಿಮಗೆ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ರಾಜ್ಯದ ಲಕ್ಷಾಂತರ ಮಹಿಳೆಯರ ಖಾತೆಗೆ 22ನೇ ಕಂತಿನ ಹಣ ಬಿಡುಗಡೆಯಾಗಿದೆ. ಹೌದು, ಈಗಾಗಲೇ ಹಣ ಬಿಡುಗಡೆಯಾಗಿದ್ದರಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಚೆಕ್ ಮಾಡಿ ನೋಡಿ,










