ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆಲ್ಲ ತಿಳಿದಿರುವಂತೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯು (PM Kisan Samman Nidhi Yojana) ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಅಗ್ರಸ್ಥಾನ ಪಡೆದಿರುವ ಯೋಜನೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆಲ್ಲ ತಿಳಿದಿರುವಂತೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯು (PM Kisan Samman Nidhi Yojana) ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಅಗ್ರಸ್ಥಾನ ಪಡೆದಿರುವ ಯೋಜನೆ.
Thank you for reading this post, don't forget to subscribe!ರೈತರ ಆದಾಯವನ್ನು ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ತೆಗೆದುಕೊಂಡ ದಿಟ್ಟ ಹೆಜ್ಜೆಯ ಪ್ರತಿಫಲವೇ ಈ ಯೋಜನೆಯ. ಈ ಯೋಜನೆ ಅಡಿಯಲ್ಲಿ ರೈತರಿಗೆ ಪ್ರತಿ ವರ್ಷ 4 ತಿಂಗಳಿಗೊಮ್ಮೆ 2,000 ರೂಪಾಯಿಯಂತೆ ಒಟ್ಟು 3 ಕಂತುಗಳಲ್ಲಿ 6,000 ರೂಪಾಯಿಯನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತಿದೆ.
ಈ ಯೋಜನೆ ಅಡಿಯಲ್ಲಿ ಇದೀಗ ಒಟ್ಟು 17 ಕಂತುಗಳಲ್ಲಿ 34,000 ರೂಪಾಯಿಯನ್ನು ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಇದೀಗ 18 ನೇ ಕಂತಿನ ಹಣ ಜಮಾ ಮಾಡಲು ಕೇಂದ್ರ ಸರ್ಕಾರ ಪಟ್ಟಿ ಬಿಡುಗಡೆ ಮಾಡಿದ್ದು ಶೀಘ್ರದಲ್ಲೇ ಅದು ಕೂಡ ನೇರವಾಗಿ ಅರ್ಹ ರೈತರ ಖಾತೆಗೆ ಜಮಾ ಆಗಲಿದೆ. (PM Kisan Beneficiary List)
ರೈತರು ಈ ಹಣವನ್ನು ತಮ್ಮ ಕೃಷಿ ಚಟುವಟಿಕೆಗಳಾದ ಬೀಜ ಖರೀದಿಗೆ, ರಸಗೊಬ್ಬರ ಖರೀದಿಗೆ ಅಥವಾ ಕೀಟನಾಶಕ ಖರೀದಿಗೆ ಅಥವಾ ಇನ್ನಿತರ ಯಾವುದೇ ಸಮಸ್ಯೆಗೆ ಬಳಸಬಹುದಾಗಿದೆ. ಈ ಕಾರಣದಿಂದಾಗಿ ಈ ಯೋಜನೆ ಅತ್ಯಂತ ಮಹತ್ವವಾದ ಯೋಜನೆ ಎನಿಸಿಕೊಳ್ಳುತ್ತದೆ.
ಅಲ್ಲದೇ ಈ ಯೋಜನೆ ಅಡಿಯಲ್ಲಿ ಇದೀಗ ವರ್ಷಕ್ಕೆ ಜಮಾ ಮಾಡಲಾಗುತ್ತಿರುವ 6,000 ರೂಪಾಯಿ ಬದಲಾಗಿ 8,000 ರೂಪಾಯಿ ಜಮಾ ಮಾಡಲು ಕೇಂದ್ರ ಸರ್ಕಾರ ಆಲೋಚಿಸುತ್ತಿದೆ. ಹಾಗಾಗಿ ಈ ಯೋಜನೆ ರೈತರಿಗೆ ನಿಜವಾಗಿಯೂ ಒಂದು ವರದಾನ ಎಂದು ಸಾಬೀತಾಗಿದೆ.
ಒಂದು ಕಡೆ ಈ ಯೋಜನೆಯು ಹಲವು ರೈತರ ಪಾಲಿಗೆ ವರದಾನವಾಗಿದ್ದರೆ, ಇನ್ನೊಂದು ಕಡೆ ಹಲವು ರೈತರ ಪಾಲಿಗೆ ಇದು ಹುಳಿ ದ್ರಾಕ್ಷಿಯಾಗಿದೆ. ಏಕೆಂದರೆ ಹಲವು ರೈತರು ಇದಕ್ಕೆ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದರೂ ಅವರು ಇನ್ನೂ ಒಂದು ಕಂತಿನ ಹಣವನ್ನು ಕಂಡಿಲ್ಲ.(PM Kisan Samman Nidhi status check)
ಇಂತಹ ರೈತರಿಗೆ ಇದೀಗ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಹಣ ಜಮಾ ಆಗದೇ ಇರುವ ರೈತರಿಗಾಗಿ ಪ್ರತ್ಯೇಕ ದೂರವಾಣಿ ಸಹಾಯ ಕೇಂದ್ರವನ್ನು ತೆರೆಯಲಾಗಿದೆ. ಹಣ ಜಮಾ ಆಗದೇ ಇರುವ ರೈತರು ಈ ನಂಬರಿಗೆ ಕರೆ ಮಾಡುವ ಮೂಲಕ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು.(PM Kisan Samman Nidhi helpline number)
ಪಿಎಂ ಕಿಸಾನ್ ಯೋಜನೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ರೈತರು ಕೆಳಗೆ ನೀಡಲಾಗಿರುವ ಟೋಲ್ ಫ್ರೀ ನಂಬರಿಗೆ ಕರೆ ಮಾಡಿ ತಮ್ಮ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬಹುದು.
ರೈತರು ಮೇಲಿನ ನಂಬರ್ ಗೆ ಕರೆ ಮಾಡುವ ಮೂಲಕ ಪಿಎಂ ಕಿಸಾನ್ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಈ ಮೂಲಕ ಮೀಡಿಯಾ ಚಾಣಕ್ಯ ಕಳಕಳಿ ವ್ಯಕ್ತಪಡಿಸುತ್ತದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…