ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರ ಆದಾಯವನ್ನು ಧ್ವಿಗುಣಗೊಳಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಮುಖ ಯೋಜನೆ ಎಂದರೆ ಅದು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ. (PM KISAN SAMMAN NIDHI YOJANA)
Thank you for reading this post, don't forget to subscribe!ಈ ಯೋಜನೆ ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟು 18 ಕಂತಿನಲ್ಲಿ 34,000 ರೂಪಾಯಿ ಹಣ ಜಮಾ ಆಗಿದ್ದು, ಇದೀಗ 19 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.ಆದರೆ ಹಲವು ರೈತರಿಗೆ 18 ನೇ ಕಂತಿನ ಹಣ ಇನ್ನು ಜಮಾ ಆಗಿಲ್ಲ. ಅದಕ್ಕೆ ಕಾರಣ ಹಲವಾರು.
ಇದನ್ನೂ ಓದಿ: ಮಹಿಳೆಯರಿಗೆ ಸಬ್ಸಿಡಿಯಲ್ಲಿ 1.5 ಲಕ್ಷ ರೂಪಾಯಿ ಸಾಲ ! ಈಗಲೇ ಅರ್ಜಿ ಸಲ್ಲಿಸಿ
ನಿಮಗೂ 18 ನೇ ಕಂತಿನ ಹಣ ಜಮಾ ಆಗಿಲ್ಲದಿದ್ದರೆ ನೀವೇನು ಮಾಡಬೇಕು, ಜಮಾ ಆಗದೇ ಇರಲು ಕಾರಣವೇನು ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಪಿಎಂ ಕಿಸಾನ್ ಹಣ ಜಮಾ ಆಗದಿದ್ದಲ್ಲಿ ಏನು ಮಾಡಬೇಕು? PM KISAN HELPLINE
ನಿಮಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಹಣ ಜಮಾ ಆಗದೇ ಇದ್ದರೆ ನೀವು ಕೆಳಗೆ ನೀಡಲಾಗಿರುವ ಪಿಎಂ ಕಿಸಾನ್ ಸಹಾಯವಾಣಿ ನಂಬರಿಗೆ ಕರೆ ಮಾಡುವ ಮೂಲಕ ನಿಮ್ಮ ಸಮಸ್ಯೆಗೆ ಪರಿಹಾರವನ್ನು ಕಂಡು ಕೊಳ್ಳಬಹುದು. ನೀವು ವಿಚರಿಸಬೇಕಾದ ನಂಬರ್ ಕೆಳಗಿದೆ ನೋಡಿ.
ಪಿಎಂ ಕಿಸಾನ್ ಸಹಾಯವಾಣಿ: 155261 ಅಥವಾ 011-24300606
ಪಿಎಂ ಕಿಸಾನ್ ಹಣ ಜಮಾ ಆಗದೇ ಇರಲು ಕಾರಣವೇನು?
ರೈತರೇ ನಿಮಗೆ ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಜಮಾ ಆಗ್ದೆ ಇರಲು ಪ್ರಮುಖ ಕಾರಣವೆಂದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಆಗದೇ ಇರುವುದು.
ಇದನ್ನೂ ಓದಿ: ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ
ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಲಿಂಕ್ ಮಾಡಿದ್ದರೆ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಹಾಗೂ ಇನ್ನಿತರ ಯಾವುದೇ ಯೋಜನೆಯ ಹಣ ನಿಮ್ಮ ಖಾತೆಗೆ ನೇರವಾಗಿ ಜಮಾ ಆಗುತ್ತದೆ.
ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಆಗಿದೆಯಾ ಎಂದು ಚೆಕ್ ಮಾಡುವುದು ಹೇಗೆ? Pm Kisan Beneficiary status
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಆಧಾರ್ ಪ್ರಾಧಿಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
uidai.gov.in
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿ.
ಹಂತ -3) ನಂತರ ಅಲ್ಲಿ ನಿಮಗೆ Check Adhaar Bank Seeding Status ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ Adhaar Seeding Status fetched from NPCI ಎಂದು ಕಾಣಿಸುತ್ತದೆ.
ಹಂತ -4) ನಂತರ ಅಲ್ಲಿ ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಅನ್ನು ಹಾಕಿ ಅಥವಾ 16 ಸಂಖ್ಯೆಯ Virtual ID ಅನ್ನು ಹಾಕಿ.
ಹಂತ -5) ನಂತರ ಅಲ್ಲಿಯೇ ಕೆಳಗೆ ನೀಡಲಾಗಿರುವ security code ಹಾಕಿ send OTP ಮೇಲೆ ಕ್ಲಿಕ್ ಮಾಡಿ.
ಹಂತ -6) ನಂತರ ನಿಮ್ಮ ಆಧಾರ್ ನಂಬರ್ ಲಿಂಕ್ ಇರುವ ಮೊಬೈಲ್ ನಂಬರ್ ಗೆ OTP ಬರುತ್ತದೆ.ಅದನ್ನು ಹಾಕಿ submit ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ -7) ನಂತರ ಅಲ್ಲಿ ನಿಮಗೆ ನಿಮ್ಮ ಆಧಾರ್ ನಂಬರ್ ಯಾವ ಬ್ಯಾಂಕ್ ಖಾತೆಗೆ ಲಿಂಕ್ ಆಗಿದೆ, ಯಾವಾಗ ಲಿಂಕ್ ಆಗಿದೆ ಮತ್ತು ಈಗ ಅದು active ಇದೆಯಾ ಎಂಬ ಸಂಪೂರ್ಣ ಮಾಹಿತಿ ಅಲ್ಲಿ ಸಿಗುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಲಿಂಕ್ ಆಗಿದೆಯಾ ಎಂದು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ?
ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಮುಂಚೆ ಪ್ರತಿ 4 ತಿಂಗಳಿಗೊಮ್ಮೆ 2,000 ರೂಪಾಯಿಯಂತೆ ವರ್ಷಕ್ಕೆ 3 ಕಂತುಗಳಲ್ಲಿ 6,000 ರೂಪಾಯಿ ಹಣ ಜಮಾ ಆಗುತ್ತಿದ್ದವು. ಕಳೆದ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಈ ಯೋಜನೆಗೆ ಮತ್ತಷ್ಟು ಬಲ ನೀಡಿದ್ದು, ಇದೀಗ ಈ ಯೋಜನೆ ಅಡಿಯಲ್ಲಿ ವರ್ಷಕ್ಕೆ 4 ಕಂತುಗಳಲ್ಲಿ 8,000 ರೂಪಾಯಿ ಅರ್ಹ ರೈತರ ಖಾತೆಗೆ ಜಮಾ ಆಗಲಿವೆ.
ಇದನ್ನೂ ಓದಿ: ಬೈಕ್ ಖರೀದಿಸಲು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಇನ್ನು 18 ನೇ ಕಂತಿನ ಹಣ ಮುಂದಿನ ತಿಂಗಳ ಅಂತ್ಯದಲ್ಲಿ ಈಗಾಗಲೇ ಬಿಡುಗಡೆ ಮಾಡಿರುವ ಅರ್ಹ ಫಲಾನುಭವಿ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು.
ಪಿಎಂ ಕಿಸಾನ್ ಅರ್ಹ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಕೆಳಗೆ ತೋರಿಸಿದಂತೆ ಚೆಕ್ ಮಾಡಿ Pm Kisan Beneficiary List
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಪಿಎಂ ಕಿಸಾನ್ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/Rpt_BeneficiaryStatus_pub.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Get Report ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ 18 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಆದ್ದರಿಂದ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವಂತೆ ಜಾಗ್ರತೆ ವಹಿಸಿ.
ಮೊಬೈಲ್ ನಲ್ಲೇ ಇಕೇವೈಸಿ ಮಾಡಿಸುವುದು ಹೇಗೆ? Pm Kisan ekyc
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://exlink.pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.
- Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
- KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
- ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿತ್ತು.
- PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ 1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. (PM Awas Yojana Subsidy)
- Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
- ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.
- ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.
- PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣ ಜಮಾ ಆಗುತ್ತದೆ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- ರೇಷನ್ ಕಾರ್ಡ್: ಈ ತಪ್ಪು ಮಾಡಿದ್ರೆ ನಿಮಗೆ ಸರಕಾರದಿಂದ ದಂಡ ಬೀಳುವುದು ಗ್ಯಾರಂಟಿ! ಈಗಲೇ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.