ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಿ ನರೇಂದ್ರ ಮೋದಿಯವರು ಸತತ 3 ನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡಿಕೊಂಡ ನಂತರ ಸಹಿ ಹಾಕಿದ ಮೊದಲ ಕಡತವೆಂದರೆ ಅದು ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆಗೆ.
Thank you for reading this post, don't forget to subscribe!ಅದರ ಪ್ರಕಾರ ಜೂನ್ 18 ನೇ ತಾರೀಖಿನಂದು ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಸುಮಾರು 20,000 ಕೋಟಿ ರೂಪಾಯಿ ಹಣವನ್ನು ಎಲ್ಲಾ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ.
ಇದನ್ನೂ ಓದಿ: ಬೆಳೆ ಪರಿಹಾರ: ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇದೀಗ ದೇಶದ ಬೆನ್ನೆಲುಬು ರೈತನಿಗೆ ಮತ್ತೊಂದು ಸಿಹಿ ಸುದ್ದಿಯ ವಿಚಾರ ಹೊರ ಬಿದ್ದಿದೆ. ಅದೇನೆಂದರೆ ಪಿಎಂ ಕಿಸಾನ್ ಯೋಜನೆಯ 18 ಕಂತಿನ ಹಣ ಜಮಾ ಮಾಡಲು ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಹೌದು ರೈತ ಮಿತ್ರರೇ, ಇದೀಗ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಯೋಜನೆಯ 18 ಕಂತಿನ ಹಣ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ. ತಪ್ಪದೇ ಅಂಕಣವನ್ನು ಕೊನೆವರೆಗೂ ಓದಿರಿ.
ಇದನ್ನೂ ಓದಿ: ಮುಂಗಾರು ಮಳೆ: ಮುಂದಿನ ಎರಡು ದಿನ ಭಾರಿ ಮಳೆಯ ಎಚ್ಚರಿಕೆ! ನಿಮ್ಮ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇದೆಯಾ ಚೆಕ್ ಮಾಡಿ
ಪಿಎಂ ಕಿಸಾನ್ 18 ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/Rpt_BeneficiaryStatus_pub.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆ, ತಾಲ್ಲೂಕು ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ Get Report ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಪಿಎಂ ಕಿಸಾನ್ 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿ ಕಾಣುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ.

ಈ ರೀತಿಯಾಗಿ ನೀವು ನಿಮ್ಮ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ಪಿಎಂ ಕಿಸಾನ್ 18 ನೇ ಕಂತಿನ ಹಣಕ್ಕೇ ನೀವು ಅರ್ಹರೇ ಅಥವಾ ಇಲ್ಲವಾ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ 18 ನೇ ಕಂತಿನ ಹಣ ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿರುವುದಕ್ಕೆ ಪ್ರಮುಖ ಕಾರಣ ನಿಮ್ಮ ಪಿಎಂ ಕಿಸಾನ್ ಖಾತೆಗೆ ಇಕೆವೈಸಿ ಆಗದೇ ಇರುವುದು. ಹಾಗಾದ್ರೆ ಮೊಬೈಲ್ ನಲ್ಲೇ ಇಕೆವೈಸಿ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ಕೊನೆಯವರೆಗೂ ಓದಿರಿ.
ಮೊಬೈಲ್ ನಲ್ಲೇ ಇಕೆವೈಸಿ ಮಾಡಿಸುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://exlink.pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ನಂಬಿದ್ರೆ ನಂಬಿ! ಕೇವಲ ₹7,000 ಕ್ಕೆ 12GB RAM, 5000mAh ಬ್ಯಾಟರಿ; ಬಡವರ ಪಾಲಿನ ‘ಬಾಹುಬಲಿ’ ಫೋನ್ಗಳು!ನಂಬಿದ್ರೆ ನಂಬಿ! ಕೇವಲ ₹7,000 ಬೆಲೆಯಲ್ಲಿ 12GB RAM ಹಾಗೂ 5000mAh ಬ್ಯಾಟರಿಯೊಂದಿಗೆ ಲಭ್ಯವಿರುವ ಈ ಶಕ್ತಿಶಾಲಿ ಸ್ಮಾರ್ಟ್ಫೋನ್ ಭಾರತದಲ್ಲಿನ ಅತ್ಯುತ್ತಮ ಬಜೆಟ್ ಮೊಬೈಲ್ ಆಯ್ಕೆಗಳಲ್ಲಿ ಒಂದಾಗಿದೆ.
- ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ ಎಲ್ಲಾ ಸಂತ್ರಸ್ತ ತಾಲೂಕುಗಳಿಗೆ ಸುಮಾರು 1,033 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಪರಿಹಾರ (parihara) ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ನಿಮಗೆ ಗೊತ್ತೇ ಇದೆ ಹಾಗಾದರೆ ಈ ಅಂಕಣದಲ್ಲಿ ಯಾರಿಗೆ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳೋಣ.
- ಮನೆ ನಿರ್ಮಾಣ ಸಬ್ಸಿಡಿ: ಹೊಸ ಮನೆ ಕಟ್ಟಲು 2.5 ಲಕ್ಷ ರೂಪಾಯಿಗಳು ಉಚಿತ! ನೀವು ಈ ಮಾಹಿತಿಯನ್ನು ತಿಳಿದುಕೊಳ್ಳಲೇಬೇಕು!ಹೌದು ಸ್ನೇಹಿತರೆ ಇದೀಗ ಬಡವರಿಗೆ ತಮ್ಮ ಸ್ವಂತದ ಮನೆಯನ್ನು ನಿರ್ಮಿಸಲಂದು ನಮ್ಮ ಒಂದು ರಾಜ್ಯ ಸರ್ಕಾರವು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತದಲ್ಲಿ(House Build Subsidy) ಹೊಸ ಮನೆ ನಿರ್ಮಿಸಲು 2.5 ಲಕ್ಷ ರೂಪಾಯಿಗಳವರೆಗೆ ಸಬ್ಸಿಡಿಯನ್ನು ನೀಡಲಾಗುತ್ತಿದೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ ಅಂದಾಗ ಮಾತ್ರ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಲು ಸಾಧ್ಯವಾಗುತ್ತದೆ.
- ವಂಶಾವಳಿ (ವಂಶಾವಳಿ) ಪ್ರಮಾಣ ಪತ್ರಕ್ಕೆ ಇಲ್ಲಿ ಅರ್ಜಿ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.ವಂಶಾವಳಿ ಪ್ರಮಾಣ ಪತ್ರ ಪಡೆಯಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳು ಮತ್ತು ಅರ್ಜಿ ಸ್ಥಿತಿಯನ್ನು ಪರಿಶೀಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.
- ಹೆಣ್ಣು ಮಕ್ಕಳ ಸಹಿ ಇಲ್ಲದೆ ಜಮೀನು ಮಾರಾಟ ಮಾಡಿದರೆ ಏನು ಆಗುತ್ತೆ.? ಸುಪ್ರೀಂ ಕೋರ್ಟ್ ತೀರ್ಪು ನೋಡಿ!ಹೆಣ್ಣು ಮಕ್ಕಳ ಸಹಿ ಇಲ್ಲದೆ ಜಮೀನು ಮಾರಾಟ ಮಾಡಿದರೆ ಆ ಮಾರಾಟ ಕಾನೂನುಬದ್ಧವಾಗಿರುತ್ತದೆಯೇ? ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ತೀರ್ಪು ಪ್ರಕಾರ, ಹೆಣ್ಣು ಮಕ್ಕಳಿಗೂ ಸಮಾನ ಆಸ್ತಿ ಹಕ್ಕು ಇರುವುದರಿಂದ ಅವರ ಒಪ್ಪಿಗೆ ಇಲ್ಲದೆ ನಡೆದ ಜಮೀನು ವ್ಯವಹಾರಕ್ಕೆ ಕಾನೂನು ತೊಂದರೆ ಎದುರಾಗಬಹುದು. ಈ ತೀರ್ಪು ಭವಿಷ್ಯದಲ್ಲಿ ಜಮೀನು ಮಾರಾಟ ಮತ್ತು ಆಸ್ತಿ ಹಂಚಿಕೆಗೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ.
- ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.
- ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಡಿಸೆಂಬರ್ 13 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದ್ದು, ನಾಗರಿಕರು ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
- 43 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ ಜಮೆ ಸ್ಟೇಟಸ್ ಇಲ್ಲೇ ಚೆಕ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.43 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ ಜಮೆ ಕುರಿತಂತೆ ದೊಡ್ಡ ಅಪ್ಡೇಟ್ ಬಂದಿದೆ! ನಿಮ್ಮ ಹಣ ಜಮೆ ಆಗಿದೆಯೇ ಇಲ್ಲವೇ ಎಂಬ ಸ್ಟೇಟಸ್ನ್ನು ಇಲ್ಲಿ ಸುಲಭವಾಗಿ ಚೆಕ್ ಮಾಡಬಹುದು. ಸರ್ಕಾರದಿಂದ ಬಿಡುಗಡೆಯಾದ ಹೊಸ ಮಾಹಿತಿಯನ್ನು ತಿಳಿದುಕೊಳ್ಳಿ ಮತ್ತು ತಕ್ಷಣ ನಿಮ್ಮ ವಿವರಗಳನ್ನು ಪರಿಶೀಲಿಸಿ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- SSP ಬಿಗ್ ಅಲರ್ಟ್: ಖಾತೆಗೆ ಬರಲಿದೆ ₹20,000 ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು 9 ದಿನ ಮಾತ್ರ ಬಾಕಿSSP ಬಿಗ್ ಅಲರ್ಟ್! ವಿದ್ಯಾರ್ಥಿಗಳ ಖಾತೆಗೆ ₹20,000 ಸ್ಕಾಲರ್ಶಿಪ್ ಜಮಾ ಆಗಲಿದೆ. ಅರ್ಜಿ ಹಾಕಲು ಕೇವಲ 9 ದಿನ ಮಾತ್ರ ಬಾಕಿ ಇರುವುದರಿಂದ ತಕ್ಷಣ SSP ಪೋರ್ಟಲ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ತಪ್ಪಿದರೆ ಈ ಬಾರಿ ಸೌಲಭ್ಯ ಮಿಸ್!
- Tata Sierra Mileage: 1 ಲೀಟರ್ಗೆ 29.9 ಕಿ.ಮೀ ಓಡಿ ದಾಖಲೆ ಬರೆದ ಹೊಸ ‘ಸಿಯೆರಾ’. ಬೆಲೆ ಮತ್ತು ಡೀಟೇಲ್ಸ್ ಇಲ್ಲಿದೆ.ಟಾಟಾ ಮೋಟಾರ್ಸ್ನ ಹೊಸ ‘ಸಿಯೆರಾ’ (Sierra) SUV ಈಗ ಇತಿಹಾಸ ಸೃಷ್ಟಿಸಿದೆ. ಮಧ್ಯಮ ಗಾತ್ರದ ಈ ಕಾರು ಬರೋಬ್ಬರಿ 29.9 ಕಿ.ಮೀ ಮೈಲೇಜ್ ನೀಡುವ ಮೂಲಕ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ ಸೇರಿದೆ. ಕೇವಲ ₹11.49 ಲಕ್ಷ ಆರಂಭಿಕ ಬೆಲೆಯ ಈ ಕಾರು, ಮೈಲೇಜ್ ವಿಷಯದಲ್ಲಿ ಬೈಕ್ ಮತ್ತು ಸಣ್ಣ ಕಾರುಗಳಿಗೂ ಟಕ್ಕರ್ ನೀಡಿದೆ. ಈ ಅದ್ಭುತ ಮೈಲೇಜ್ ಹಿಂದಿರುವ ಸೀಕ್ರೆಟ್ ಏನು? ಇಲ್ಲಿದೆ ಸಂಪೂರ್ಣ ವರದಿ.










