ಉಚಿತ ಸೋಲಾರ್ ಪಂಪ್ ನೀಡಲು ಮುಂದಾದ ಕೇಂದ್ರ ಸರ್ಕಾರ! ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ಆತ್ಮೀಯ ಓದುಗರೇ ತಮಗೆಲ್ಲಾ ಅಧೀಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಇತ್ತೀಚೆಗೆ ಕೇಂದ್ರ ಸರ್ಕಾರವು ರೈತರಿಗೆ ಸೋಲಾರ್ ಪಂಪ್ ಸೆಟ್ ಖರೀದಿಸಲು ಪಿಎಂ ಕುಸುಮ್ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅಡಿಯಲ್ಲಿ ರೈತರಿಗೆ ಸೋಲಾರ್ ಪಂಪ್ ಖರೀದಿಸಲು ಸುಮಾರು 90% ನಷ್ಟು ಸಬ್ಸಿಡಿ ನೀಡುತ್ತಿದೆ. ಹಾಗಾದರೆ ಇದಕ್ಕೆ ಅರ್ಜಿ ಸಲ್ಲಿಸಲು ಯಾವ್ಯಾವ ದಾಖಲೆಗಳು ಬೇಕು, ಅರ್ಜಿ ಹೇಗೆ ಸಲ್ಲಿಸುವುದು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಅಧೀಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಇತ್ತೀಚೆಗೆ ಕೇಂದ್ರ ಸರ್ಕಾರವು ರೈತರಿಗೆ ಸೋಲಾರ್ ಪಂಪ್ ಸೆಟ್ ಖರೀದಿಸಲು ಪಿಎಂ ಕುಸುಮ್ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅಡಿಯಲ್ಲಿ ರೈತರಿಗೆ ಸೋಲಾರ್ ಪಂಪ್ ಖರೀದಿಸಲು ಸುಮಾರು 90% ನಷ್ಟು ಸಬ್ಸಿಡಿ ನೀಡುತ್ತಿದೆ. ಹಾಗಾದರೆ ಇದಕ್ಕೆ ಅರ್ಜಿ ಸಲ್ಲಿಸಲು ಯಾವ್ಯಾವ ದಾಖಲೆಗಳು ಬೇಕು, ಅರ್ಜಿ ಹೇಗೆ ಸಲ್ಲಿಸುವುದು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Thank you for reading this post, don't forget to subscribe!

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ: 9 ನೇ ಕಂತಿನ ಹಣ ಬಿಡುಗಡೆಗೆ! ನಿಮ್ಮ ಜಿಲ್ಲೆಗೆ ಬಿಡುಗಡೆ ಆಗಿದೆಯಾ ಚೆಕ್ ಮಾಡಿ ನೋಡಿ !!

ಏನಿದು ಪಿಎಂ ಕುಸುಮ್ ಯೋಜನೆ?

ಇದೊಂದು ಕೇಂದ್ರ ಸರಕಾರದ ಮಹತ್ವದ ಯೋಜನೆಯಾಗಿದ್ದು ಈ ಯೋಜನೆ ಅಡಿಯಲ್ಲಿ, ಕೇಂದ್ರ ಸರ್ಕಾರವು ಸೌರ ವಿದ್ಯುತ್ ಉತ್ಪಾದನೆಗೆ ಮತ್ತು ಅದರ ಬಳಕೆಗೆ ಹೆಚ್ಚು ಗಮನ ಹರಿಸಿದೆ. ಈ ಕಾರಣದಿಂದ ಸರ್ಕಾರವೂ ಬಡ ಕುಟುಂಬದ ರೈತರಿಗೆ ಸೋಲಾರ್ ಕೃಷಿ ಪಂಪ್ ಸೆಟ್ ಖರೀದಿಸಲು ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡುತ್ತದೆ.

ಸಾಮಾನ್ಯ ವರ್ಗದ ರೈತರಿಗೆ ಕೇಂದ್ರ ಸರ್ಕಾರವು ಈ ಯೋಜನೆ ಅಡಿಯಲ್ಲಿ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತದೆ. ಅದೇ ರೀತೀ SC ಮತ್ತು ST ವರ್ಗಕ್ಕೆ ಸೇರಿದ ರೈತರಿಗೆ ಶೇಕಡಾ 95 ರಷ್ಟು ಸಬ್ಸಿಡಿ ನೀಡುತ್ತದೆ. ಹೀಗಾಗಿ ಎಲ್ಲ ರೈತರೂ ಈ ಸೌಲಭ್ಯವನ್ನು ಪಡೆಯಬೇಕು ಎಂಬುದು ನಮ್ಮ ಕಳಕಳಿ.

ಇದನ್ನೂ ಓದಿ: Voter’s List ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

ಯಾವ ಯಾವ ದಾಖಲೆಗಳು ಬೇಕಾಗುತ್ತವೆ?

*ಆಧಾರ್ ಕಾರ್ಡ್
*ರೇಷನ್ ಕಾರ್ಡ್
*ಹೊಲದ ಉತಾರಿ
*ನೋಂದಣಿ ಪತ್ರ
*ಬ್ಯಾಂಕ್ ಖಾತೆ ವಿವರ
*ಅಧಿಕಾರಿ ಪತ್ರ
*ಚಾರ್ಟೆಡ್ ಅಕೌಂಟೆಂಟ್ ನೀಡಿದಂತ ನಿವ್ವಳ ಆದಾಯ *ಪ್ರಮಾಣ ಪತ್ರ
*ಪಾಸ್ ಪೋರ್ಟ್ ಸೈಜ್ ಫೋಟೋ
*ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

ಆತ್ಮೀಯ ಸ್ನೇಹಿತರೆ ಈ ಯೋಜನೆಗೆ ನೀವು ನಿಮ್ಮ ಮೊಬೈಲ್ ಸಹಾಯದಿಂದಲೇ ಅರ್ಜಿಯನ್ನು ಸಲ್ಲಿಸಬಹುದು. ಆದರೆ ಇತ್ತಿಚೆಗೆ ತಾಂತ್ರಿಕ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ನೀವು ನಿಮ್ಮ ಸಮೀಪದ ಸೇವಾ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸುವುದು ಉತ್ತಮ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago