ಪಿಎಂ ವಿದ್ಯಾರ್ಥಿ ವೇತನ: ಈ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಸಿಗಲಿದೆ ₹20,000/- ! ಈಗಲೇ ಅರ್ಜಿ ಸಲ್ಲಿಸಿ.

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ. ರಾಜ್ಯ ಸರಕಾರ ವಿದ್ಯಾರ್ಥಿಗಳಿಗಾಗಿ ಹಲವಾರು ರೀತಿಯ ಸ್ಕಾಲರ್ಶಿಪ್‌ಗಳನ್ನು ನೀಡಿದೆ. ಆದರೆ ಇವತ್ತು ನಾವು ಹೇಳ ಹೊರಟಿರುವ ವಿಷಯ ಕೇಂದ್ರ ಸರಕಾರದ ಮಹತ್ವದ ವಿದ್ಯಾರ್ಥಿ ವೇತನದ ಬಗ್ಗೆ. ಹಾಗಾದರೆ ಆ ಸ್ಕಾಲರ್ಶಿಪ್ ಯಾವುದು, ಅದಕ್ಕೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳೇನು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂದು  ಸಂಪೂರ್ಣ ಮಾಹಿತಿ ತಿಳಿಯಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ

Spread the love

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ. ರಾಜ್ಯ ಸರಕಾರ ವಿದ್ಯಾರ್ಥಿಗಳಿಗಾಗಿ ಹಲವಾರು ರೀತಿಯ ಸ್ಕಾಲರ್ಶಿಪ್‌ಗಳನ್ನು ನೀಡಿದೆ. ಆದರೆ ಇವತ್ತು ನಾವು ಹೇಳ ಹೊರಟಿರುವ ವಿಷಯ ಕೇಂದ್ರ ಸರಕಾರದ ಮಹತ್ವದ ವಿದ್ಯಾರ್ಥಿ ವೇತನದ ಬಗ್ಗೆ. ಹಾಗಾದರೆ ಆ ಸ್ಕಾಲರ್ಶಿಪ್ ಯಾವುದು, ಅದಕ್ಕೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳೇನು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂದು  ಸಂಪೂರ್ಣ ಮಾಹಿತಿ ತಿಳಿಯಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಇದನ್ನೂ ಓದಿ: Voter’s List ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

ಸ್ನೇಹಿತರೆ ನಾವು ನಿಮಗೆ ತಿಳಿಸುತ್ತಿರುವ  ಸ್ಕಾಲರ್ಶಿಪ್ ಯಾವುದು ಎಂದರೆ ಪಿಎಂ ವಿದ್ಯಾರ್ಥಿ ವೇತನ. ಇದು ಕೇಂದ್ರ ಸರಕಾರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡುವ ಸ್ಕಾಲರ್ಶಿಪ್ ಆಗಿದೆ. ಈ ಸ್ಕಾಲರ್ಶಿಪ್ ಮುಖಾಂತರ ಪಿಯುಸಿ ವಿದ್ಯಾರ್ಥಿಗಳಿಗೆ  20000 ಸ್ಕಾಲರ್ಶಿಪ್ ಹಣ ಸಿಗಲಿದೆ.
ಈ ಯೋಜನೆಯ ಮುಖಾಂತರ ಪಿಯುಸಿ ವಿದ್ಯಾರ್ಥಿಗಳು 20,000 ಹಣ ಪಡೆಯುತ್ತಾರೆ. ಈ ರೀತಿಯ ವಿದ್ಯಾರ್ಥಿ ವೇತನ ಪಿಯುಸಿ ವಿದ್ಯಾರ್ಥಿಗಳಿಗೆ ನೀಡಿರುವ ಮುಖ್ಯ ಉದ್ದೇಶವೆಂದರೆ ಇನ್ನು ಹೆಚ್ಚಿನ ಶಿಕ್ಷಣ ಮಾಡಲು ಮತ್ತು ಆರ್ಥಿಕ ಪರಿಸ್ಥಿತಿಗಾಗಿ. ಇದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಬೇಕು ಎಂದು ನಮ್ಮ ಕಳಕಳಿ.

ಅರ್ಹತೆಗಳೇನು ?

ಸ್ಕಾಲರ್ಶಿಪ್ ಅನ್ನು ಪಡೆಯಲು ಕೆಲವು ಮುಖ್ಯ ಅರ್ಹತೆಗಳು ವಿದ್ಯಾರ್ಥಿಗಳಿಗೆ ಇರಬೇಕಾಗುತ್ತದೆ. ಹಾಗಿದ್ದರೆ ಅರ್ಹತೆಗಳು  ಯಾವವು ಎಂದರೆ ಈ ಯೋಜನೆಯ ಲಾಭ ಪಡೆಯುವವರು ಭಾರತದ ನಿವಾಸಿಯಾಗಿರಬೇಕು. ನಿಮ್ಮ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂಪಾಯಿ ಇರಬೇಕು. ವಿದ್ಯಾರ್ಥಿಗಳು ಹಿಂದಿನ ತರಗತಿಯಲ್ಲಿ 60% ಅಂಕ ಪಡೆದಿರಬೇಕು. ನಿಮ್ಮ ಕುಟುಂಬದಲ್ಲಿರುವ ಯಾವುದೇ ಒಬ್ಬ ಸದಸ್ಯ ಕೂಡ ಸರಕಾರಿ ಕೆಲಸದಲ್ಲಿ ಇರಬಾರದು. ನೀವು ವಿಶ್ವವಿದ್ಯಾಲಯದಲ್ಲಿ ಪ್ರವೇಶವನ್ನು ಪಡೆದಿರಬೇಕು ಮುಖ್ಯವಾಗಿ ಸರ್ಕಾರಿ ಕೆಲಸದವರಿಗೆ ಈ ಯೋಜನೆ ಲಾಭ ಸಿಗುವುದಿಲ್ಲ.

ಇದನ್ನೂ ಓದಿ: PMAY- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಉಚಿತ ಮನೆ

ಯಾವ ದಾಖಲೆ ಸಲ್ಲಿಸಬೇಕು?

ಈ ಯೋಜನೆಗೆ ಮುಖ್ಯವಾಗಿ ಬೇಕಾಗಿರುವ ಡಾಕ್ಯುಮೆಂಟ್ಸ್ ಗಳೆಂದರೆ :-
* ಆಧಾರ್ ಕಾರ್ಡ್
* ಪ್ಯಾನ್ ಕಾರ್ಡ್
* ಮತದಾರರ ಗುರುತಿನ ಚೀಟಿ
* ಬ್ಯಾಂಕ್ ಡಿಟೇಲ್ಸ್
* ಇಮೇಲ್ ಐಡಿ ಮತ್ತು ಫೋನ್ ನಂಬರ್
* ಹಿಂದಿನ ವರ್ಷದ ಅಂಕಪಟ್ಟಿ
* ನೀವು ಕಾಲೇಜ್ ಮುಗ್ಸಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಪ್ರವೇಶ ಪಡೆದಿರುವ ಮಾಹಿತಿ
ಇವೆಲ್ಲ ಡಾಕ್ಯುಮೆಂಟ್ಸ್ ಗಳು ನಿಮ್ಮಲ್ಲಿದ್ದರೆ ನೀವು ಪಿಎಂ ಸ್ಕಾಲರ್ಶಿಪ್ ಅನ್ನು ಸಂಪೂರ್ಣವಾಗಿ ಪಡೆದುಕೊಳ್ಳಬಹುದು. ಹಾಗಿದ್ದರೆ ಅರ್ಜಿಯನ್ನು ಸಲ್ಲಿಸಲು ಏಕೆ ತಡ ಮಾಡುತ್ತೀರಿ ಇಂದೇ ನಿಮ್ಮ ಊರಿನಲ್ಲಿರುವ ಗ್ರಾಮಒನ್ ಅಥವಾ ಅಟಲ್ ಜಿ ಜನಸ್ನೇಹಿ ಕೇಂದ್ರಕ್ಕೆ ಭೇಟಿ ಕೊಡಿ.

ಇದನ್ನೂ ಓದಿ: Surya Ghar Yojana: ಸೋಲಾರ್ ಪ್ಯಾನೆಲ್ ಅಳವಡಿಸಿ ಲಕ್ಷಗಟ್ಟಲೆ ಹಣ ಗಳಿಸುವ ಈ ಯೋಜನೆ ಬಗ್ಗೆ ನಿಮಗೆ ಗೊತ್ತಾ?

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?

ಕೇಂದ್ರ ಸರಕಾರದ ಮಹತ್ವದ ಯೋಜನೆಯಾದ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಜುಲೈ ತಿಂಗಳಿನ ಮುಂಚೆಯೇ ಸಲ್ಲಿಸಬೇಕು ಎಂದು ಅಧೀಕೃತ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

View Comments

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago