Categories: information

PM Swanidhi Yojane: ಆಧಾರ್ ಕಾರ್ಡ್ ಇದ್ದರೆ ಸಾಕು! ಈಗ ಸಣ್ಣ ವ್ಯಾಪಾರಿಗಳಿಗೂ ಕೂಡ 90,000 ಸಾಲ! ಈಗಲೇ ಅರ್ಜಿ ಸಲ್ಲಿಸಿ

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ.ಈಗ ಈ ಒಂದು ಪಿಎಂ ಸ್ವಾನಿಧಿ ಯೋಜನೆಯಲ್ಲಿ ಈಗ ಆಧಾರ್ ಕಾರ್ಡ್ ಇದ್ದರೆ ಸಾಕು. ಈಗ ನೀವು ಈ ಒಂದು ಯೋಜನೆಯ ಮೂಲಕ 90,000 ದವರೆಗೆ ಯಾವುದೇ ರೀತಿ ಗ್ಯಾರಂಟಿ ಇಲ್ಲದೆ ಈಗ ನೀವು ಕೂಡ ಸಾಲವನ್ನು ಪಡೆದುಕೊಳ್ಳಬಹುದು. ಈಗ ರಸ್ತೆ ಬದಿ ಚಹಾ ಅಂಗಡಿ, ತರಕಾರಿ ವ್ಯಾಪಾರಿಗಳು, ಕೈಗಾರಿಕಾ ಕುಶಲಕರ್ಮಿಗಳು ಹಾಗೆ ಸಣ್ಣ ಕಾರ್ಮಿಕರು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು  ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು.

Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ.ಈಗ ಈ ಒಂದು ಪಿಎಂ ಸ್ವಾನಿಧಿ ಯೋಜನೆಯಲ್ಲಿ ಈಗ ಆಧಾರ್ ಕಾರ್ಡ್ ಇದ್ದರೆ ಸಾಕು. ಈಗ ನೀವು ಈ ಒಂದು ಯೋಜನೆಯ ಮೂಲಕ 90,000 ದವರೆಗೆ ಯಾವುದೇ ರೀತಿ ಗ್ಯಾರಂಟಿ ಇಲ್ಲದೆ ಈಗ ನೀವು ಕೂಡ ಸಾಲವನ್ನು ಪಡೆದುಕೊಳ್ಳಬಹುದು. ಈಗ ರಸ್ತೆ ಬದಿ ಚಹಾ ಅಂಗಡಿ, ತರಕಾರಿ ವ್ಯಾಪಾರಿಗಳು, ಕೈಗಾರಿಕಾ ಕುಶಲಕರ್ಮಿಗಳು ಹಾಗೆ ಸಣ್ಣ ಕಾರ್ಮಿಕರು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು  ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು.

Thank you for reading this post, don't forget to subscribe!

ಈಗ ಯಾರೆಲ್ಲ ವ್ಯಾಪಾರವನ್ನು ಮಾಡುತ್ತ ಇದ್ದೀರಾ ಅಂದರೆ ಸ್ವಂತ ವ್ಯಾಪಾರವನ್ನು ಮಾಡುವಂತ ಸಮಯದಲ್ಲಿ ಕಷ್ಟಗಳು ಬಂದಾಗ ನೀವೇನಾದ್ರು ಈಗ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈ ಒಂದು ಯೋಜನೆಯ ಮೂಲಕ ಈಗ ನೀವು ಅತ್ಯಂತ ಸುಲಭವಾಗಿ ಮತ್ತು ಇದಕ್ಕೆ ಕೇವಲ ಆಧಾರ್ ಕಾರ್ಡ್ ಮೂಲಕ ಈಗ 90,000ವರೆಗೆ ಸಾಲವನ್ನು ಪಡೆದುಕೊಳ್ಳಬಹುದು

ಯೋಜನೆಯ ಮಾಹಿತಿ,

ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ  ಮಾಡಿದರೆ ಮೊದಲು ನಿಮಗೆ ಗರಿಷ್ಠ 50,000 ಸಾಲವನ್ನು ನೀಡುತ್ತಾರೆ ಅಂದರೆ ಈಗ ಒಟ್ಟಾರೆಯಾಗಿ 90,000 ಹಣವು ನಿಮಗೆ ಹಂತ ಹಂತವಾಗಿ ಸಾಲ ಮಂಜೂರಾಗುತ್ತದೆ. ಅವುಗಳಲ್ಲಿ 3 ಹಂತಗಳನ್ನು ನೀಡಲಾಗುತ್ತದೆ.

ಅಂದರೆ ಈಗ ಮೊದಲ ಬಾರಿಗೆ ನಿಮಗೆ 15,000 ಹಣವನ್ನು ನೀಡುತ್ತಾರೆ. ಆ ಒಂದು ಹಣವನ್ನು ಮರುಪಾವತಿ ಮಾಡಿದ ನಂತರ ನಿಮಗೆ 25,000 ಹಣವನ್ನು ನೀಡುತ್ತಾರೆ. ಆನಂತರ ಒಂದು ಹಣವನ್ನು ಕೂಡ ನೀವು ಸರಿಯಾದ ಸಮಯಕ್ಕೆ ಮರುಪಾವತಿ ಮಾಡಿದರೆ ಎರಡನೇ ಸಾಲವನ್ನು ಸರಿಯಾಗಿ ನೀವು ಪಾವತಿ ಮಾಡಿದ್ದರೆ, 50,000 ದವರೆಗೆ ಸಾಲವನ್ನು ನೀಡುತ್ತಾರೆ.

ಈಗ ಈ ಒಂದು ಸಾಲವನ್ನು ಪಡೆದುಕೊಳ್ಳಲು ಯಾವುದೇ ರೀತಿಯಾದಂತ ಗ್ಯಾರಂಟಿ ಅನ್ನು ನೀಡುವ ಅವಶ್ಯಕತೆ ಇಲ್ಲ. ಅದೇ ರೀತಿಯಾಗಿ 7% ವಾರ್ಷಿಕ ಬಡ್ಡಿಯನ್ನು ನೀವು ಪಾವತಿ ಮಾಡಬೇಕಾಗುತ್ತದೆ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು,

.ಈಗ ರಸ್ತೆ ಬದಿ ವ್ಯಾಪಾರಿಗಳು ಎಲ್ಲರೂ ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
.ಆನಂತರ ಕೈಗಾರಿಕೆ ಕುಶಲಕರ್ಮಿಗಳು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
.ಅದೇ ರೀತಿ ಸ್ವಂತ ವ್ಯಾಪಾರವನ್ನು ಪ್ರಾರಂಭ ಮಾಡಿದರು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.
.ಆನಂತರ ಪುರಸಭೆ ಪಂಚಾಯತಿ ವ್ಯಾಪ್ತಿಯಲ್ಲಿ ವ್ಯಾಪಾರವನ್ನು ಮಾಡುತ್ತಾ ಇರಬೇಕು.

ಬೇಕಾಗುವ ದಾಖಲೆಗಳೇನು,

ಆಧಾರ್ ಕಾರ್ಡ್
ಬ್ಯಾಂಕ್ ಖಾತೆಯ ವಿವರ
ಮೊಬೈಲ್ ನಂಬರ್
ವ್ಯಾಪಾರ ಮಾಡುತ್ತಿರುವ ಸ್ಥಳದ ಫೋಟೋ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

.ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈಗ ನೀವು ಕೂಡ ನಾವು ಈ ಕೆಳಗಿನ .ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿ ನೀಡಿ.
.ಆನಂತರ ಅದರಲ್ಲಿ  ಲಿಂಕ್ ಮೇಲೆ  ನೀವು ಕ್ಲಿಕ್ ಮಾಡಿಕೊಳ್ಳಿ.

https://pmsvanidhi.mohua.gov.in/


.ತದನಂತರ ನೀವು ಅದರಲ್ಲಿ ಆಧಾರ್ ಕಾರ್ಡ್ ನಂಬರ್ ಹಾಗು ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಅನ್ನು ಎಂಟರ್ ಮಾಡಿ ಮುಂದುವರೆಯಿರಿ.
.ನಂತರ ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ.
.ನೀವು ಭರ್ತಿ ಮಾಡಿರೋ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ ಅವುಗಳನ್ನು ಒಂದು ಬಾರಿ .ಪರಿಶೀಲನೆ ಮಾಡಿಕೊಂಡು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಿ.
.ನೀವು ಅರ್ಜಿ ಸಲ್ಲಿಕೆ ಮಾಡಿದ 7 ರಿಂದ 15 ದಿನದ ಒಳಗಾಗಿ ನಿಮ್ಮ ಖಾತೆಗೆ ಈ ಒಂದು ಹಣವು ನಿಮ್ಮ ನೇರವಾಗಿ ಜಮಾ ಆಗುತ್ತದೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago