ಸ್ನೇಹಿತರೆ ನಿಮಗೆ ತಿಳಿದಿರುವಂತೆ ಇತ್ತೀಚೆಗೆ ತಮಿಳುನಾಡಿನ ರಾಜ್ಯಪಾಲ ಹಾಗೂ ಮುಖ್ಯಮಂತ್ರಿಗಳ ನಡುವೆ ರಾಜಕೀಯವಾಗಿ ತೀವ್ರ ಜಟಾಪಟಿ ಏರ್ಪಟ್ಟಿದೆ. ಈ ಜಟಪತಿಯನ್ನು ಸಮಾಧಾನಗೊಳಿಸಲು ಸುಪ್ರೀಂ ಕೋರ್ಟ್ ನಡುವೆ ಬರಬೇಕಾಯಿತು. ಹಾಗಾದರೆ ಏನಿದು ಜಟಾಪಟಿ ಸಂವಿಧಾನದಲ್ಲಿರುವ ರಾಜ್ಯಪಾಲರಿಗೆ ಮೀಸಲಾಗಿರುವ ವಿಶೇಷ ವಿಧಿಗಳು ಯಾವವು ಮತ್ತು ಅವರ ಕರ್ತವ್ಯಗಳು ಏನು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ನಿಮಗೆ ತಿಳಿದಿರುವಂತೆ ಇತ್ತೀಚೆಗೆ ತಮಿಳುನಾಡಿನ ರಾಜ್ಯಪಾಲ ಹಾಗೂ ಮುಖ್ಯಮಂತ್ರಿಗಳ ನಡುವೆ ರಾಜಕೀಯವಾಗಿ ತೀವ್ರ ಜಟಾಪಟಿ ಏರ್ಪಟ್ಟಿದೆ. ಈ ಜಟಪತಿಯನ್ನು ಸಮಾಧಾನಗೊಳಿಸಲು ಸುಪ್ರೀಂ ಕೋರ್ಟ್ ನಡುವೆ ಬರಬೇಕಾಯಿತು. ಹಾಗಾದರೆ ಏನಿದು ಜಟಾಪಟಿ ಸಂವಿಧಾನದಲ್ಲಿರುವ ರಾಜ್ಯಪಾಲರಿಗೆ ಮೀಸಲಾಗಿರುವ ವಿಶೇಷ ವಿಧಿಗಳು ಯಾವವು ಮತ್ತು ಅವರ ಕರ್ತವ್ಯಗಳು ಏನು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ಅಷ್ಟಕ್ಕೂ ನಿಜವಾಗಿ ನಡೆದದ್ದು ಏನು?
ತಮಿಳುನಾಡಿನ ರಾಜ್ಯ ಸರ್ಕಾರವು ಹತ್ತಕ್ಕೂ ಹೆಚ್ಚು ಬಿಲ್ ಗಳನ್ನು ಬಹುಮತದೊಂದಿಗೆ ಪಾಸ್ ಮಾಡಿ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿತ್ತು. ಹೀಗೆ ರಾಜ್ಯ ಸರ್ಕಾರದಿಂದ ಅನುಮೋದನೆಗೆ ಬಂದ 10ಕ್ಕೂ ಹೆಚ್ಚು ಬಿಲ್ ಗಳನ್ನ ರಾಜ್ಯಪಾಲರು ಹಲವು ದಿನಗಳ ತನಕ ಅದಕ್ಕೆ ಅನುಮೋದನೆ ನೀಡಿರಲಿಲ್ಲ. ಹೀಗಾಗಿ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಪ್ರಸ್ತುತ ಸುಪ್ರೀಂ ಕೋರ್ಟ್ ರಾಜ್ಯಪಾಲರಿಗೆ ಶೀಘ್ರವೇ ಬಾಕಿ ಉಳಿದಿರುವ ಹತ್ತಕ್ಕೂ ಹೆಚ್ಚು ಬಿಲ್ ಗಳಿಗೆ ಅನುಮೋದನೆ ನೀಡಲು ನಿರ್ದೇಶಿಸಿದೆ.
ಸಂವಿಧಾನದಲ್ಲಿ ರಾಜ್ಯಪಾಲರಿಗೆ ಇರುವ ಪವರ್ ಗಳೇನು?
ಸಂವಿಧಾನದ 24ನೆಯ ವಿಧಿಯ ಪ್ರಕಾರ ವಿಧಾನಸಭೆಯಿಂದ ರಾಜ್ಯಪಾಲರ ಅನುಮೋದನೆಗೆ ಬರುವ ಬಿಲ್ ಗಳ ಮೇಲೆ ರಾಜ್ಯಪಾಲರು 4 ರೀತಿಯ ಪವರ್ ಹೊಂದಿರುತ್ತಾರೆ.
1.ರಾಜ್ಯಪಾಲರು ಬಿಲ್ ಗಳಿಗೆ ಅನುಮೋದನೆ ಕೊಡಬಹುದು.
2.ರಾಜ್ಯಪಾಲರು ಬಿಲ್ ಗಳನ್ನು ತಿರಸ್ಕರಿಸಬಹುದು.
3.ರಾಜ್ಯಪಾಲರು ಬಿಲ್ ಗಳನ್ನು ತಡೆ ಹಿಡಿಯಬಹುದು. (ಎಷ್ಟು ದಿನಗಳ ಮಟ್ಟಿಗೆ ಎಂಬುದನ್ನ ಸಂವಿಧಾನದಲ್ಲಿ ತಿಳಿಸಿಲ್ಲ)
4. ರಾಷ್ಟ್ರಪತಿಗಳಿಗೆ ಶಿಪಾರಸ್ಸು ಮಾಡಬಹುದು.
ಯಾವುದೇ ವ್ಯಕ್ತಿ ರಾಜ್ಯಪಾಲರಾಗಲು ಯಾವ ಯಾವ ಅರ್ಹತೆಗಳನ್ನು ಹೊಂದಿರಬೇಕು?
ಭಾರತದ ಸಂವಿಧಾನದ ಪ್ರಕಾರ ಯಾವುದೇ ವ್ಯಕ್ತಿ ರಾಜ್ಯಪಾಲನಾಗಬೇಕಾದರೆ ಈ 2 ಅರ್ಹತೆಗಳನ್ನು ಪೂರೈಸಬೇಕು –
1.ಅವನು ಭಾರತದ ನಾಗರಿಕನಾಗಿರಬೇಕು.
2.ಅವನು 35 ವಯಸ್ಸು ಮೀರಿದ ವ್ಯಕ್ತಿಯಾಗಿರಬೇಕು.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…