Categories: Jobs & Govt Schemes

ರೈತ ಸಿರಿ ಯೋಜನೆ : ಪ್ರತಿ ಎಕರೆಗೆ ರೂ.10,000 ಹಣ ಜಮಾ , ಕೂಡಲೆ ಅರ್ಜಿ ಸಲ್ಲಿಸಿ

Spread the love

ಹೌದು ಸ್ನೇಹಿತರೆ ಈ ರೈತ ಸಿರಿ ಯೋಜನೆ ಯು 2019-20 ರ ಸಾಲಿನಲ್ಲಿ ಆರಂಭಗೊಂಡು ನಂತರ ಸ್ಥಗಿತಗೊಳಿಸಲಾಗಿತ್ತು ಮತ್ತೆ ಕರ್ನಾಟಕ ಸರ್ಕಾರವು ಈ ಯೋಜನೆಗೆ ಚಾಲನೆ ನೀಡಿದೆ ಈ ಯೋಜನೆಯ ಮೂಲಕ ರೈತರು ತಮ್ಮ ಬದುಕು ಕಟ್ಟಿಕೊಳ್ಳಲು ಹತ್ತು ಸಾವಿರ ರೂಪಾಯಿಗಳನ್ನು ಕರ್ನಾಟಕ ಸರ್ಕಾರದಿಂದ ಪಡೆಯಬಹುದು.

Thank you for reading this post, don't forget to subscribe!

ಇದನ್ನು ಓದಿ ನಿಮ್ಮ ಮೊಬೈಲ್ ನಲ್ಲಿ ಉಚಿತ ಸ್ಪಿಂಕ್ಲರ್  ಪೈಪ್ ಗೆ ಅರ್ಜಿ ಸಲ್ಲಿಸಿ

ರೈತ ಸಿರಿ ಯೋಜನೆ ಅಡಿಯಲ್ಲಿ ರೈತರಿಗೆ ಉಪಯೋಗವಾಗುವಂತಹ ಮತ್ತು ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.ಸ್ನೇಹಿತರೆ ಹಾಗಾದರೆ ರೈತಸಿರಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ಯಾರು ಅರ್ಹರಾಗಿರುತ್ತಾರೆ ??ಎಂಬುದನ್ನು ನೋಡೋಣ.ಕರ್ನಾಟಕ ರಾಜ್ಯದ ಖಾಯಂ ನಿವಾಸಿ ಆಗಿರಬೇಕುಕೃಷಿ ವೃತ್ತಿಯನ್ನೇ ಮಾಡುವವರಾಗಿರಬೇಕು.ಕನಿಷ್ಠ ಒಂದು ಹೆಕ್ಟರ್ ಜಮೀನನ್ನು ಅಥವಾ ಆಸ್ತಿಯನ್ನು ಹೊಂದಿರಬೇಕು.

ರೈತಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಆಧಾರ್ ಕಾರ್ಡ್
ಬ್ಯಾಂಕ್ ಖಾತೆ ವಿವರಣೆ
ವೋಟರ್ ಐಡಿ / ಗುರುತಿನ ಚೀಟಿ
ನಿವಾಸ ಪ್ರಮಾಣ ಪತ್ರ
ಭೂ ದಾಖಲೆ ಮತ್ತು ಪಹಣಿ ಪತ್ರ
ಆದಾಯ ಪ್ರಮಾಣ ಪತ್ರ
ನಿವಾಸದ ಪ್ರಮಾಣ
ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.

ಹೀಗೆ ದಿನನಿತ್ಯ ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ https://whatsapp.com/channel/0029VaDOwCTKQuJKSwo7D63M

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago