ಸ್ನೇಹಿತರೇ ಜನೇವರಿ 22 ಕ್ಕೇ ದೇಶದ ತುಂಬಾ ಸಂಭ್ರಮ ಮನೆ ಮಾಡಲಿದೆ.ಕಾರಣ ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀರಾಮನ ಭವ್ಯ ಮೂರ್ತಿಯು ಪ್ರತಿಷ್ಠಾಪನೆ ಆಗಲಿದೆ.5 ಶತಕಗಳ ದೀರ್ಘ ವಿವಾದದ ಬಳಿಕ ಇದೇ ಮೊದಲಬಾರಿಗೆ ಅಯೋಧ್ಯೆಯಲ್ಲಿ ಸಡಗರ ಮನೆ ಮಾಡಿದೆ.
ಸ್ನೇಹಿತರೇ ಜನೇವರಿ 22 ಕ್ಕೇ ದೇಶದ ತುಂಬಾ ಸಂಭ್ರಮ ಮನೆ ಮಾಡಲಿದೆ.ಕಾರಣ ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀರಾಮನ ಭವ್ಯ ಮೂರ್ತಿಯು ಪ್ರತಿಷ್ಠಾಪನೆ ಆಗಲಿದೆ.5 ಶತಕಗಳ ದೀರ್ಘ ವಿವಾದದ ಬಳಿಕ ಇದೇ ಮೊದಲಬಾರಿಗೆ ಅಯೋಧ್ಯೆಯಲ್ಲಿ ಸಡಗರ ಮನೆ ಮಾಡಿದೆ.
Thank you for reading this post, don't forget to subscribe!ಅಂದಹಾಗೆ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಆಗಲಿರುವ ಶ್ರೀರಾಮನ ಬಾಲ್ಯ ರೂಪದ ಮೂರ್ತಿಯನ್ನು ಕರ್ನಾಟಕದ ಅರುಣ್ ಯೋಗಿರಾಜ್ ಅವ್ರು ತಯಾರಿಸಿದ್ದಾರೆ. ಇದು ಇದೀಗ ಪ್ರತಿಷ್ಠಾಪನೆಗೆ ಆಯ್ಕೆ ಆಗಿದ್ದು, ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ. ಇನ್ನು ಇದೆ 22 ನೆ ತಾರಿಕಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರ ಉದ್ಘಾಟನೆ ಮಾಡಲಿದ್ದಾರೆ.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…