Categories: information

ರಾಮ ಮಂದಿರ ಉದ್ಘಾಟನೆಗೆ ಡೇಟ್ ಫಿಕ್ಸ್! ಯಾರು ಮಾಡಲಿದ್ದಾರೆ ಗೊತ್ತಾ ಉದ್ಘಾಟನೆ?

Spread the love

ಸ್ನೇಹಿತರೇ 5 ಶತಮಾನಗಳ ಕಾಲ ವಿವಾದಕ್ಕೆ ಗುರಿಯಾಗಿದ್ದ ಅಯೋಧ್ಯದ ರಾಮ ಜನ್ಮಭೂಮಿ 2019 ರಲ್ಲಿ ಜಸ್ಟೀಸ್ ರಂಜನ್ ಗೊಗೋಯಿ ನೇತೃತ್ವದ ಪೀಠವು ನೀಡಿದ ಐತಿಹಾಸಿಕ ನಿರ್ಧಾರದಿಂದಾಗಿ ಇಂದು ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣ ಆಗುತ್ತಿದ್ದು, ಕೊನೆಗೂ ಅದರ ಉದ್ಘಾಟನೆಗೆ ದಿನಾಂಕ ನಿಗದಿ ಆಗಿದೆ.

Thank you for reading this post, don't forget to subscribe!

ಮುಂದಿನ ವರ್ಷದ ಆರಂಭದಲ್ಲಿ ಅಂದರೆ ಜನೇವರಿ 22 ಕ್ಕೇ ರಾಮ ಮಂದಿರ ಉದ್ಘಾಟನೆ ಮಾಡಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರ್ಧರಿಸಿದ್ದು, ಭವ್ಯವಾದ ಮಂದಿರವನ್ನು ಭಾರತದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5, 2022 ರಂದು ಅಡಿಗಲ್ಲು ಸಮಾರಂಭ ನೆರವೇರಿಸಿ ಕೊಟ್ಟಿದ್ದರು. ಈ ಕುರಿತು X ನಲ್ಲಿ (ಮುಂಚೆ ಟ್ವಿಟರ್) ಪ್ರಧಾನಿಗಳು ತಮ್ಮ ಹರ್ಷವನ್ನು ವ್ಯಕ್ತ ಪಡಿಸಿದ್ದಾರೆ.

ಇನ್ನು ಮಂದಿರ ಉದ್ಘಾಟನೆ ಆದ ಕೆಲವು ತಿಂಗಳುಗಳವರೆಗೆ ಭಕ್ತರಿಗೆ ಮಂದಿರಕ್ಕೆ ದರ್ಶನಕ್ಕೆ ದೌಡಾಯಿಸಬರದು ಎಂದೂ ಟ್ರಸ್ಟ್ ಮನವಿ ಮಾಡಿದೆ. ಇದು ನೂಕು ನುಗ್ಗಲಿಗೆ ಕಾರಣವಾಗಿ ಅಸ್ತವ್ಯಸ್ತಕ್ಕೆ ಕಾರಣವಾಗುತ್ತದೆ ಎಂದು ಟ್ರಸ್ಟ್ ತಿಳಿಸಿದೆ.

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago