ರೇಷನ್ ಕಾರ್ಡ್: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ ಫಿಕ್ಸ್? ಯಾವ ಯಾವ ದಾಖಲೆಗಳು ಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ರಾಜ್ಯ ಸರ್ಕಾರದ ಹಾಗೂ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಲಾಭ ಪಡೆಯಲು ನಮಗೆ ಅತ್ಯಂತ ಅವಶ್ಯಕವಾದ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದು. ಒಂದು ವೇಳೆ ನಿಮ್ಮ ಬಳಿ ರೇಷನ್ ಕಾರ್ಡ್ ಇಲ್ಲದಿದ್ದರೆ ನೀವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಯೋಜನೆಗಳ ಅನುಕೂಲದಿಂದ ವಂಚಿತರಾಗುವುದು ನಿಶ್ಚಿತ.

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ರಾಜ್ಯ ಸರ್ಕಾರದ ಹಾಗೂ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಲಾಭ ಪಡೆಯಲು ನಮಗೆ ಅತ್ಯಂತ ಅವಶ್ಯಕವಾದ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದು. ಒಂದು ವೇಳೆ ನಿಮ್ಮ ಬಳಿ ರೇಷನ್ ಕಾರ್ಡ್ ಇಲ್ಲದಿದ್ದರೆ ನೀವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಯೋಜನೆಗಳ ಅನುಕೂಲದಿಂದ ವಂಚಿತರಾಗುವುದು ನಿಶ್ಚಿತ.

Thank you for reading this post, don't forget to subscribe!

ಅದರಲ್ಲೂ ಕರ್ನಾಟಕ ರಾಜ್ಯ ಸರಕಾರದ 5 ಗ್ಯಾರಂಟೀ ಯೋಜನೆಗಳಲ್ಲಿ ಪ್ರಮುಖವಾದ ಯೋಜನೆಗಳಾದ ಗೃಹಲಕ್ಷ್ಮೀ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಒಂದು ವೇಳೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇರದಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ 2,000 ರುಪಾಯಿ ಪ್ರತಿ ತಿಂಗಳು ಮತ್ತು ಅನ್ನ ಭಾಗ್ಯ ಯೋಜನೆಯ 680 ರುಪಾಯಿ ಪ್ರತಿ ತಿಂಗಳು ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ.

ಇದನ್ನೂ ಓದಿ: ಬರ ಪರಿಹಾರ: 17 ಲಕ್ಷ ರೈತರ ಖಾತೆಗೆ 3,000 ಹಣ ಜಮಾ! ನಿಮಗೂ ಬಂತಾ ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಈ ಕಾರಣದಿಂದ ನಿಮ್ಮ ಬಳಿ ನಿಮ್ಮ ಸ್ವಂತ ರೇಷನ್ ಕಾರ್ಡ್ ಇರುವುದು ಬಹಳ ಅವಶ್ಯಕವಾಗಿದೆ. ಹಾಗಾದರೆ ಹೊಸ ರೇಷನ್ ಕಾರ್ಡ್ ಮಾಡಿಸುವುದು ಹೇಗೆ ? ಹೊಸ ರೇಷನ್ ಕಾರ್ಡ್ ಮಾಡಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ? ಯಾವ ದಿನಾಂಕದಂದು ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಎಂಬುದನ್ನ ತಿಳಿದುಕೊಳ್ಳಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಇದನ್ನೂ ಓದಿ: ಪಿಎಂ ಕಿಸಾನ್: 17 ನೇ ಕಂತಿನ ಹಣ ಬಿಡುಗಡೆ ! ನಿಮ್ಮ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಯಾವಾಗ?

ಇತ್ತೀಚೆಗೆ ರಾಜ್ಯ ಸರಕಾರದ ಆಹಾರ ಇಲಾಖೆ ಮಹತ್ವದ ಸೂಚನೆಯೊಂದು ನೀಡಿದ್ದು, ಅದರ ಪ್ರಕಾರ ಯಾರ ಹತ್ತಿರ ರೇಷನ್ ಕಾರ್ಡ್ ಇಲ್ಲವೊ ಅಂತಹ ನಾಗರಿಕರಿಗೆ ಇದೇ ಜೂನ್ 20 ಅಥವಾ ಜೂನ್ 20 ರ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿ ಕೊಡಲಾಗುವುದು ಎಂದು ಸೂಕ್ಷ್ಮ ಸುಳಿವನ್ನು ಬಿಟ್ಟು ಕೊಟ್ಟಿದೆ. ಒಂದು ವೇಳೆ ಈ ಸುಳಿವು ನಿಜವಾದಲ್ಲಿ ಇದೆ ಜೂನ್ 20 ರ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಬಹುದು.

ಇದನ್ನೂ ಓದಿ: ಪಿಎಂ ಕಿಸಾನ್: ಫಲಾನುಭವಿಗಳ ಪಟ್ಟಿ ಬಿಡುಗಡೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇನ್ನು ಒಂದು ವೇಳೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅಧಿಕೃತ ಆದೇಶ ಹೊರಡಿಸಿದೆ ಆದಲ್ಲಿ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಕೆಳಗೆ ನೀಡಲಾಗಿದೆ ನೋಡಿ.

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ?

  • ಆಧಾರ ಕಾರ್ಡ
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ (5 ವರ್ಷದ ಒಳಗಿನ ಮಗುವಿಗೆ ಮಾತ್ರ)
  • ಬಯೋಮೆಟ್ರಿಕ್

ಈ ದಾಖಲೆಗಳು ನೀವು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಬಳಿ ಕಡ್ಡಾಯವಾಗಿ ಇರತಕ್ಕದ್ದು. ಇದರಲ್ಲಿ ಯಾವುದೇ ಒಂದು ದಾಖಲೆ ಇಲ್ಲದಿದ್ದರೂ ನಿಮ್ಮ ಹೊಸ ರೇಷನ್ ಕಾರ್ಡ್ ಅರ್ಜಿ ತಿರಸ್ಕೃತಗೊಳ್ಳತ್ತದೆ.

ಇದನ್ನೂ ಓದಿ: ಬೆಳೆ ವಿಮೆ: ಮೊಬೈಲ್ ನಲ್ಲಿಯೇ ನಿಮ್ಮ ಬೆಳೆ ಸಮೀಕ್ಷೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಇನ್ನು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಕರ್ನಾಟಕ ಒನ್ ಅಥವಾ ನೆಟ್ ಸೆಂಟರ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago