ಆತ್ಮೀಯ ಓದುಗರಿಗೆ ಮೀಡಿಯಾ ಚಾಣಕ್ಯ ಜಾಲತಾಣಕ್ಕೆ ಸ್ವಾಗತ. ಇತ್ತಿಚೆಗೆ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಹೀಗೆ ಅರ್ಜಿ ಸಲ್ಲಿಸಿದವರಲ್ಲಿ ಹಲವರ ರೇಷನ್ ಕಾರ್ಡ್ ಅರ್ಜಿ ತಿರಸ್ಕೃತಗೊಂಡಿದೆ. ಹಾಗಾದರೆ ನಿಮ್ಮ ರೇಷನ್ ಕಾರ್ಡ್ ತಿರಸ್ಕೃಗೊಂಡಿದಿಯೇ ? ತಿರಸ್ಕಾರವಾಗಿದ್ದರೆ ಅದನ್ನ ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
ಆತ್ಮೀಯ ಓದುಗರಿಗೆ ಮೀಡಿಯಾ ಚಾಣಕ್ಯ ಜಾಲತಾಣಕ್ಕೆ ಸ್ವಾಗತ. ಇತ್ತಿಚೆಗೆ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಹೀಗೆ ಅರ್ಜಿ ಸಲ್ಲಿಸಿದವರಲ್ಲಿ ಹಲವರ ರೇಷನ್ ಕಾರ್ಡ್ ಅರ್ಜಿ ತಿರಸ್ಕೃತಗೊಂಡಿದೆ. ಹಾಗಾದರೆ ನಿಮ್ಮ ರೇಷನ್ ಕಾರ್ಡ್ ತಿರಸ್ಕೃಗೊಂಡಿದಿಯೇ ? ತಿರಸ್ಕಾರವಾಗಿದ್ದರೆ ಅದನ್ನ ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ಹಂತ -1. ಮೊದಲು ನೀವು ಕೆಳಗೆ ನೀಡಲಾಗಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಮೇಲೆ ಕ್ಲಿಕ್ ಮಾಡಿ.
ಹಂತ -2. ನಂತರ ಅಲ್ಲಿ ‘ರದ್ದಾದ ಪಡಿತರ ಚೀಟಿ’ ಎಂಬ ವಿಭಾಗ ಕಾಣಿಸುತ್ತದೆ. ಆ ವಿಭಾಗದ ಮೇಲೆ ಕ್ಲಿಕ್ ಮಾಡಿ.
ಹಂತ -3. ಆನಂತರ ಅಲ್ಲಿ ನಿಮ್ಮ ಜಿಲ್ಲೆಯ ಹೆಸರು, ತಾಲೂಕಿನ ಹೆಸರು ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ. ಕೆಳಗಡೆ ಶೋಧಿಸಿ (search) ಅಂತ ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
ಹಂತ -4. ರದ್ದಾದ ಪಡಿತರ ಚೀಟಿಯ ಪಟ್ಟಿ ಡೌನ್ಲೋಡ್ ಆಗುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ. ಒಂದು ವೇಳೆ ಅದರಲ್ಲಿ ನಿಮ್ಮ ಹೆಸರು ಇದ್ದರೆ, ನಿಮ್ಮ ರೇಷನ್ ಕಾರ್ಡ್ ಅರ್ಜಿ ತಿರಸ್ಕಾರಗೊಂಡಿದೆ ಎಂದು ಅರ್ಥ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…