ರೇಷನ್ ಕಾರ್ಡ್: ಈ ತಪ್ಪು ಮಾಡಿದ್ರೆ ನಿಮಗೆ ಸರಕಾರದಿಂದ ದಂಡ ಬೀಳುವುದು ಗ್ಯಾರಂಟಿ! ಈಗಲೇ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿ

ನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಇತ್ತೀಚೆಗೆ ರಾಜ್ಯ ಸರಕಾರ ಸುಮಾರು 3 ಲಕ್ಷದಷ್ಟು ಬಿಪಿಎಲ್ ಕಾರ್ಡ್ ಗಳನ್ನು(BPL Card) ಎಪಿಎಲ್ ಗೆ (APL Card)ಪರಿವರ್ತನೆ ಮಾಡಿದ್ದು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿತ್ತು.

Thank you for reading this post, don't forget to subscribe!

ಆದರೆ ಇದಕ್ಕೆ ಸ್ಪಷ್ಟನೆ ನೀಡಿದ್ದ ರಾಜ್ಯ ಸರಕಾರ ಅಕ್ರಮವಾಗಿ ರೇಷನ್ ಕಾರ್ಡ್ (Ration Card) ಹೊಂದಿರುವ ಅನರ್ಹರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಇದೀಗ ಅಂತಹ ಅಕ್ರಮ ರೇಷನ್ ಕಾರ್ಡ್ (BPL Card) ಹೊಂದಿರುವವರ ವಿರುದ್ಧ ಕ್ರಮ ಜರುಗಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದೀಗ ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿದ್ದ ಅನರ್ಹ ಫಲಾನುಭವಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿದೆ.

ಹೌದು ಸ್ನೇಹಿತರೆ ರಾಜ್ಯದಲ್ಲಿ ಕಳೆದ ಒಂದೇ ವರ್ಷದಲ್ಲಿ ಸುಮಾರು 3.30 ಲಕ್ಷದಷ್ಟು ಅನರ್ಹ ಫಲಾನುಭವಿಗಳು ರೇಷನ್ ಪಡೆದಿದ್ದು ರಾಜ್ಯದ ಬೊಕ್ಕಸಕ್ಕೆ ಇದು ಭಾರಿ ಹೊಡೆತ ನೀಡುತ್ತಿದೆ ಎಂದು ರಾಜ್ಯ ಸರ್ಕಾರ ಹುಯಿಲಿಟ್ಟಿದೆ.

ಹೀಗೆ ಅಕ್ರಮವಾಗಿ ರೇಷನ್ ಪಡೆದ ಅನರ್ಹ ಫಲಾನುಭವಿಗಳಿಂದ ಇಲ್ಲಿಯವರೆಗೆ ಸರಿ ಸುಮಾರು 14 ಕೋಟಿ ರೂಪಾಯಿ ದಂಡವನ್ನು ವಸೂಲು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ. ಎಚ್.ಮುನಿಯಪ್ಪ ಮಾಹಿತಿ ನೀಡಿದರು.

ಇದನ್ನೂ ಓದಿ: ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಅಷ್ಟೇ ಅಲ್ಲದೆ ಇಂತಹ ಅನರ್ಹ ಫಲಾನುಭವಿಗಳ ವಿರುದ್ಧ ಕಠಿಣ ಕ್ರಮ ಜಾರಿಗೆಗೊಳಿಸಿ ಅರ್ಹ ಫಲಾನುಭವಿಗಳಿಗೆ ಸಿಗಬೇಕಾದ ರೇಷನ್ ಅನ್ನು ಉಳಿಸುವುದೇ ನಮ್ಮ ಧ್ಯೇಯವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ. ಎಚ್.ಮುನಿಯಪ್ಪ ಮಾಧ್ಯಮಗಳಿಗೆ ತಿಳಿಸಿದರು.

ನಿಮ್ಮ ರೇಷನ್ ಕಾರ್ಡ್ ಬಿಪಿಎಲ್ ಇದೆಯೋ ಅಥವಾ ಎಪಿಎಲ್ ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.

ನಿಮ್ಮ ರೇಷನ್ ಕಾರ್ಡ್ ವಿವರಗಳನ್ನು ಹೀಗೆ ಚೆಕ್ ಮಾಡಿ:-

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://ahara.karnataka.gov.in/fcs_verify_mser/OTP_VERIFY.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು With OTP ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಯಾವುದಾದರೂ ಒಬ್ಬ ಸದಸ್ಯರನ್ನು ಆಯ್ಕೆ ಮಾಡಿ. ನಂತರ ಭಾಷೆಯನ್ನು ಆಯ್ಕೆ ಮಾಡಿ, ಕ್ಯಾಪ್ಚಾ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಸ್ವಯಂ ಘೋಷಣೆಯ ಮುಂದೆ ಕಾಣಿಸುವ Yes ಬಟನ್ ಮೇಲೆ ಕ್ಲಿಕ್ ಮಾಡಿ. ನಂತರ ನೀವು ಆಯ್ಕೆ ಮಾಡಿದ ಸದಸ್ಯರ ಮೊಬೈಲ್ ನಂಬರಿಗೆ ಒಂದು OTP ಬರುತ್ತದೆ. ಅದನ್ನು ಹಾಕಿ Go ಮೇಲೆ ಕ್ಲಿಕ್ ಮಾಡಿದಾರೆ ನಿಮ್ಮ ರೇಷನ್ ಕಾರ್ಡಿನ ಸಂಪೂರ್ಣ ಮಾಹಿತಿ ಸಿಗುತ್ತದೆ.

ವಿಷೇಶ ಸೂಚನೆ: ಒಮ್ಮೊಮ್ಮೆ ಇಷ್ಟೆಲ್ಲಾ ಮಾಡಿದ ಬಳಿಕವೂ No Details Found ಎಂದು ತೋರಿಸುತ್ತದೆ. ಅಂತಹ ಸಂದರ್ಭದಲ್ಲಿ ಗಾಬರಿಯಾಗಬೇಡಿ. ಸರ್ವರ್ ದೋಷದಿಂದ ಹಾಗೆ ತೋರಿಸುತ್ತದೆ. ನೀವು ಮತ್ತೊಮ್ಮೆ ಪ್ರಯತ್ನಿಸಿ ನೋಡಿ, ನಿಮ್ಮ ರೇಷನ್ ಕಾರ್ಡಿನ ಎಲ್ಲಾ ಮಾಹಿತಿ ನಿಮಗೆ ಸಿಗುತ್ತದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago