ರಾಜ್ಯದ 12 ಲಕ್ಷ ರೇಷನ್ ಕಾರ್ಡ್ ರದ್ದು ಪಡಿಸಿ ಆದೇಶ ಹೊರಡಿಸಿದ ಆಹಾರ ಇಲಾಖೆ

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಮ್ಮ ದೇಶದಲ್ಲಿ ಶೇಕಡಾ 10 ರಷ್ಟು ಜನ ಇಂದಿಗೂ ಕಡು ಬಡತನದಲ್ಲಿ ಜೀವನವನ್ನು ಸಾಗಿಸುತ್ತಿದ್ದಾರೆ. ಇಂತಹ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳಾದ ಆಹಾರ,ವಸತಿ,ಶೌಚಾಲಯ,ಕುಡಿಯುವ ನೀರು ಮುಂತಾದ ಸೌಲಭ್ಯಗಳು ಗಗನ ಕುಸುಮ ಆಗಿವೆ.

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಮ್ಮ ದೇಶದಲ್ಲಿ ಶೇಕಡಾ 10 ರಷ್ಟು ಜನ ಇಂದಿಗೂ ಕಡು ಬಡತನದಲ್ಲಿ ಜೀವನವನ್ನು ಸಾಗಿಸುತ್ತಿದ್ದಾರೆ. ಇಂತಹ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳಾದ ಆಹಾರ,ವಸತಿ,ಶೌಚಾಲಯ,ಕುಡಿಯುವ ನೀರು ಮುಂತಾದ ಸೌಲಭ್ಯಗಳು ಗಗನ ಕುಸುಮ ಆಗಿವೆ.

Thank you for reading this post, don't forget to subscribe!

ಇಂತಹ ಕುಟುಂಬಗಳಿಗೆ ಸಹಾಯ ಮಾಡಲು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಅಂದರೆ ಪಡಿತರ ಚೀಟಿಗಳನ್ನು ವಿತರಿಸುತ್ತಿದೆ. ಇದರ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ರಾಜ್ಯ ಸರಕಾರವೇ ಉಚಿತವಾಗಿ ದವಸ ಧಾನ್ಯಗಳನ್ನು ವಿತರಿಸುತ್ತಿದೆ.

ಇದನ್ನೂ ಓದಿ: ಮನೆ ಕಟ್ಟಬೇಕೆನ್ನುವವರಿಗೆ ಸರ್ಕಾರದಿಂದ ಸಿಗಲಿದೆ 1 ಲಕ್ಷ ರೂಪಾಯಿ ಹೆಚ್ಚುವರಿ ಸಹಾಯ ಧನ! ಈಗಲೇ ಅರ್ಜಿ ಸಲ್ಲಿಸಿ

ಆದರೆ ಸರ್ಕಾರ ಜಾರಿಗೆ ತರುವ ಯಾವುದೇ ಇತರೆ ಯೋಜನೆಗಳಂತೆ ಈ ಯೋಜನೆಯಲ್ಲೂ ಭ್ರಷ್ಟಾಚಾರ, ಫೇಕ್ ರೇಷನ್ ಕಾರ್ಡ್ ಹಂಚುವಿಕೆ ಎಗ್ಗಿಲ್ಲದೆ ಸಾಗಿದೆ. ಅರ್ಹ ಕಡು ಬಡತನದ ಕುಟುಂಬಗಳಿಗೆ ನಿಜವಾಗಿ ಸಿಗಬೇಕಾದ ಸೌಲಭ್ಯಗಳು ಸಿಗದೇ ತುಘಲಕ್ ಸಾಮ್ರಾಜ್ಯದ ಪ್ರಜೆಗಳಂತಾಗಿದೆ ಇಂತಹ ಕುಟುಂಬಗಳ ಪರಿಸ್ಥಿತಿ.

ಹೌದು ಸ್ನೇಹಿತರೆ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆಂದೇ ಜಾರಿಗೆ ತಂದಿರುವ ರೇಷನ್ ಕಾರ್ಡ್ ವಿತರಣೆ ಇದೀಗ ಅರ್ಹ ಫಲಾನುಭವಿಗಳ ಕೈತಪ್ಪಿ ಇದರಲ್ಲೂ ಕೂಡ ನಕಲಿ ಬಡತನ ಕುಟುಂಬಗಳಿಗೆ ರೇಷನ್ ಕಾರ್ಡ್ ವಿತರಣೆ ಎಗ್ಗಿಲ್ಲದೆ ನಡೆಯುತ್ತಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಆಗದ ರೈತರ ಪಟ್ಟಿ ಬಿಡುಗಡೆ | ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ

ಇಂತಹ ಮಾಹಿತಿಯೊಂದನ್ನು ಇದೀಗ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟಪಡಿಸಿದ್ದು, ಪ್ರಸ್ತುತ 12 ಲಕ್ಷ ನಕಲಿ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಹೌದು ಓದುಗ ಮಿತ್ರರೆ, ರಾಜ್ಯ ಸರ್ಕಾರ ಇದೀಗ ನಕಲಿ ರೇಷನ್ ಕಾರ್ಡ್ ಹೊಂದಿದವರ ವಿರುದ್ಧ ಆಲೌಟ್ ವಾರ್ ನಡೆಸಿದ್ದು, ಯಾರು ನಕಲಿ ಅಥವಾ ಫೋರ್ಜರಿ ಮಾಡಿ ರೇಷನ್ ಕಾರ್ಡ್ ಪಡೆದಿರುತ್ತಾರೋ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಪ್ರಕರಣ ದಾಖಲಿಸಲು ಮುಂದಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ಹಣ ಜಮಾ ಆಗಿರುವ ಮೆಸೇಜ್ ಬರುತ್ತಿಲ್ಲವೇ? ಈಗಲೇ ನಿಮ್ಮ ಮೊಬೈಲ್ ನಂಬರ್ ಅಪ್ಡೇಟ್ ಮಾಡಿ ! ಲಿಂಕ್ ಇಲ್ಲಿದೆ ನೋಡಿ

ರಾಜ್ಯ ಅಥವಾ ಕೇಂದ್ರ ಸರ್ಕಾರದ ಅಡಿಯಲ್ಲಿ ಸರ್ಕಾರಿ ನೌಕರಿ ಹೊಂದಿರುವ ಕುಟುಂಬಗಳು ಸಹಿತ ನಕಲಿ ದಾಖಲಾತಿಗಳನ್ನು ಸಲ್ಲಿಸಿ ರೇಷನ್ ಕಾರ್ಡ್ ಲಾಭವನ್ನು ಪಡೆಯುತ್ತಿವೆ. ಇಂತಹ ನಕಲಿ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳ ವಿರುದ್ಧವೂ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

ಆ ಮೂಲಕ ರೇಷನ್ ಕಾರ್ಡ್ ವಿತರಣೆಯ ನೈಜ ಉದ್ದೇಶವನ್ನು ಎತ್ತಿ ಹಿಡಿದು ಅರ್ಹ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅದರ ಲಾಭ ಸಿಗುವಂತೆ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬದ್ಧವಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಲಾಗಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago