WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದೆರಡು ತಿಂಗಳಿನಿಂದ ರಾಜ್ಯ ರಾಜಕೀಯದಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದ ರೇಷನ್ ಕಾರ್ಡ್ ರದ್ದು ಮಾಡಿರುವ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಇದೀಗ ರಾಜ್ಯ ಸರ್ಕಾರ ರೇಷನ್ ಕಾರ್ಡ್ (BPL Card) ಹೊಂದಿರುವವರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಏನು ಆ ಸಿಹಿ ಸುದ್ದಿ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ. ಇದೇ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ

ಇದನ್ನು ಓದಿ;  ಪಿ .ಎಮ್. ಕಿಸಾನ್ 20ನೇ ಕಂತಿನ ಹಣವನ್ನು ಜಮಾ ಮಾಡಿದ್ದಾರೆ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ಹೌದು ಸ್ನೇಹಿತರೆ ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಫೆಬ್ರುವರಿ 28 ರವರೆಗೆ ಕಾಲಾವಕಾಶ ನೀಡಿತ್ತು.

ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಭರ್ಜರಿ ಸಿಹಿ ಸುದ್ದಿ ನೀಡಿತ್ತು . ಅದರಂತೆ ಇದೀಗ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಕಾಲಾವಕಾಶವನ್ನು ಆಗಸ್ಟ್ 31 2025 ರವರೆಗೆ ವಿಸ್ತರಿಸಿದೆ.

ಇಲ್ಲಿಯವರೆಗೂ ಯಾರು ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಕಾಯುತ್ತಿದ್ದಿರೋ ಅಂತವರು ಇದೀಗ ತಮ್ಮ ಬಿಪಿಎಲ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು.

ಸದ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸರ್ವರ್ ಓಪನ್ ಇದ್ದು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವವರು ತಮ್ಮ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.

      
                    WhatsApp Group                             Join Now            
   
                    Telegram Group                             Join Now            

ಸದ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸರ್ವರ್ ಓಪನ್ ಇದ್ದು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವವರು ತಮ್ಮ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.

ಯಾವ ಯಾವ ತಿದ್ದುಪಡಿ ಮಾಡಲು ಅವಕಾಶ ನೀಡಲಾಗಿದೆ?

ಸದ್ಯ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ನೀಡಿರುವ ಅವಕಾಶದಲ್ಲಿ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಜಿಲ್ಲೆಯ ಅರ್ಹ ಫಲಾನುಭವಿಗಳು ತಿದ್ದುಪಡಿ ಮಾಡಿಸಲು ಅವಕಾಶ ನೀಡಲಾಗಿದೆ.

ರೇಶನ್ ಕಾರ್ಡ್ ಗೆ ಹೊಸದಾಗಿ ಹೆಸರು ಸೇರಿಸುವುದಿದ್ದರೆ ಅಥವಾ ರೇಷನ್ ಕಾರ್ಡಿನಿಂದ ಯಾರದ್ದಾದರು ಹೆಸರು ತೆಗೆಯುವುದಿದ್ದರೆ ಅಥವಾ ಮುಖ್ಯಸ್ಥರ ಹೆಸರು ಬದಲಾವಣೆ ಮಾಡುವುದಿದ್ದರೆ ಅಥವಾ ರೇಷನ್ ಕಾರ್ಡಿನಲ್ಲಿ ಫೋಟೋ ಬದಲಾವಣೆ ಮಾಡುವುದಿದ್ದರೆ ಅಥವಾ ಬಯೋಮೆಟ್ರಿಕ್ ಫಿಂಗರ್ ಪ್ರಿಂಟ್ ಅಪ್ಡೇಟ್ ಮಾಡುವುದು ಇದ್ದರೆ ಅಥವಾ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಅವಕಾಶ ನೀಡಲಾಗಿದೆ.

ಎಲ್ಲಿ ಮತ್ತು ಹೇಗೆ ತಿದ್ದುಪಡಿ ಮಾಡಿಸಬಹುದು?

ಇನ್ನೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವ ಎಲ್ಲಾ ಅರ್ಹ ಫಲಾನುಭವಿಗಳು ತಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಬೆಂಗಳೂರು ಒನ್ ಅಥವಾ ಗ್ರಾಮ ಪಂಚಾಯತಿ ಕಂಪ್ಯೂಟರ್ ಸೆಂಟರ್ ಗಳಿಗೆ ಹೋಗಿ ತಮ್ಮ ರೇಷನ್ ಕಾರ್ಡ್ ಅನ್ನು ಆನ್ಲೈನ್ ಮೂಲಕ ತಿದ್ದುಪಡಿ ಮಾಡಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮತ್ತು ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಲು ಕೆಳಗೆ ನೀಡಲಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ 👇👇👇

https://ahara.karnataka.gov.in/

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

https://whatsapp.com/channel/0029VaDOwCTKQuJKSwo7D63M

By

Leave a Reply

Your email address will not be published. Required fields are marked *