Categories: information

ಭಾರತದ ಶ್ರೀಮಂತರು ಯಾರು ಎಷ್ಟು ಹಣ ದಾನ ಮಾಡುತ್ತಾರೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !

ಇತ್ತೀಚಿಗೆ ಬಿಡುಗಡೆಯಾದ ವರದಿ ಒಂದರ ಪ್ರಕಾರ ಭಾರತದ ಯಾವ ಯಾವ ಶ್ರೀಮಂತರು ಒಂದು ದಿನಕ್ಕೆ ಎಷ್ಟು ಹಣವನ್ನು ದಾನವಾಗಿ ನೀಡಿದ್ದಾರೆ ಎಂಬುದನ್ನು ವರದಿ ಮಾಡಿದೆ.ಅದರ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !

Spread the love

ಸ್ನೇಹಿತರೆ ಭಾರತದಲ್ಲಿ ಒಂದು ಕಡೆ ಬಡತನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೆ ಇನ್ನೊಂದು ಕಡೆ ಶ್ರೀಮಂತರ ಗಳಿಕೆಯೂ ಕೂಡ ಹೆಚ್ಚುತ್ತಿದೆ. ಒಂದು ಅಧ್ಯಯನದ ಪ್ರಕಾರ ಭಾರತದ 90 % ರಷ್ಟು ಸಂಪತ್ತು ಕೇವಲ ಬೆರಳೆಣಿಕೆಯಷ್ಟು ಜನರ ಬಳಿ ಇದೆ. ಹೀಗಾಗಿ ಇಂತಹ ಶ್ರೀಮಂತರ ಮೇಲೆ ಸಾಮಾನ್ಯವಾಗಿ ಕೇಳಿ ಬರುವ ಅಪವಾದ ಏನೆಂದರೆ ಇವರು ತಮ್ಮ ಹಣವನ್ನು ದಾನವಾಗಿ ಕೊಡುವುದಿಲ್ಲ ಬದಲಾಗಿ ತಮ್ಮ ಸ್ವಾರ್ಥಕ್ಕಾಗಿ ಬಳಸುತ್ತಾರೆ ಎಂಬುದು. ಆದರೆ ಇತ್ತೀಚಿಗೆ ಬಿಡುಗಡೆಯಾದ ವರದಿ ಒಂದರ ಪ್ರಕಾರ ಭಾರತದ ಯಾವ ಯಾವ ಶ್ರೀಮಂತರು ಒಂದು ದಿನಕ್ಕೆ ಎಷ್ಟು ಹಣವನ್ನು ದಾನವಾಗಿ ನೀಡಿದ್ದಾರೆ ಎಂಬುದನ್ನು ವರದಿ ಮಾಡಿದೆ. ಅದರ ಸಂಪೂರ್ಣ ಮಾಹಿತಿ ಈ ಕೆಳಗಿದೆ ಓದಿ.

Thank you for reading this post, don't forget to subscribe!

1. ಶಿವ ನಾಡರ್ : ಎಚ್ ಸಿ ಎಲ್ ಕಂಪನಿಯ ಮಾಲೀಕರಾದ ಇವರು ಪ್ರತಿದಿನ 5.6 ಕೋಟಿ ಅಷ್ಟು ಹಣವನ್ನು ಬಡವರಿಗೆ ದಾನವಾಗಿ ನೀಡುತ್ತಾರೆ.

2. ಅಜೀಮ್ ಪ್ರೇಮ್ ಜಿ : ವಿಪ್ರೊ ಕಂಪನಿಯ ಸಂಸ್ಥಾಪಕರಾದ ಇವರು ಪ್ರತಿದಿನ 4.8 ಕೋಟಿ ರಷ್ಟು ಹಣವನ್ನು ಬಡವರಿಗೆ ದಾನದ ರೂಪದಲ್ಲಿ ನೀಡುತ್ತಾರೆ.

3. ಮುಕೇಶ್ ಅಂಬಾನಿ : ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯ ಒಡೆಯರಾದ ಇವರು ಪ್ರತಿದಿನ 1.03 ಕೋಟಿ ಅಷ್ಟು ಹಣವನ್ನು ದಾನವಾಗಿ ನೀಡುತ್ತಾರೆ.

4. ಕುಮಾರ್ ಮಂಗಲಂ : ಆದಿತ್ಯ ಬಿರ್ಲಾ ಕಂಪನಿಯ ಮಾಲೀಕರಾದ ಇವರು ಪ್ರತಿದಿನ 78 ಲಕ್ಷಗಳಷ್ಟು ಹಣವನ್ನು ಬಡವರಿಗೆ ದಾನದ ರೂಪದಲ್ಲಿ ನೀಡುತ್ತಾರೆ.

5. ಗೌತಮ್ ಅದಾನಿ : ಅದಾನಿ ಎಂಟರ್ಪ್ರೈಸಸ್ ನ ಒಡೆಯರಾದ ಇವರು ಪ್ರತಿದಿನ 78 ಲಕ್ಷ ರೂಪಾಯಿಗಳಷ್ಟು ಹಣವನ್ನು ಬಡವರಿಗೆ ದಾನವಾಗಿ ನೀಡುತ್ತಾರೆ.

6. ಬಜಾಜ್ ಫ್ಯಾಮಿಲಿ : ಬಜಾಜ್ ಆಟೋಮೊಬೈಲ್ಸ್ ಕಂಪನಿಯ ಒಡೆಯರಾದ ಈ ಕುಟುಂಬವು ಪ್ರತಿದಿನ 72 ಲಕ್ಷ ರೂಪಾಯಿಗಳಷ್ಟು ಹಣವನ್ನು ಬಡವರಿಗೆ ದೇಣಿಗೆಯಾಗಿ ನೀಡುತ್ತದೆ.

7. ಅನಿಲ ಅಗರ್ವಾಲ್ : ವೇದಾಂತ ಗ್ರೂಪ್ ಕಂಪನಿಯ ಒಡೆಯರಾದ ಇವರು ಪ್ರತಿದಿನ 66 ಲಕ್ಷ ರೂಪಾಯಿಗಳಷ್ಟು ಹಣವನ್ನ ಬಡವರಿಗೆ ದಾನವಾಗಿ ನೀಡುತ್ತಾರೆ.

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನೀವು ನಮ್ಮ ವೆಬ್ಸೈಟನ್ನು ಮೊದಲು ಬಾರಿ ನೋಡುತ್ತಿದ್ದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ ‘allow’ ಮಾಡಿಕೊಳ್ಳಿ.

Recent Posts

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ ಉಚಿತ! ಈಗಲೇ ಅರ್ಜಿ ಸಲ್ಲಿಸಿ!

ಕೇಂದ್ರ ಸರ್ಕಾರವು ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳಿಗೆ ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಪ್ರತಿ ಮನೆಗೊಂದು…

56 years ago

Rain Update: ಇಂದಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ! ನಿಮ್ಮ ಜಿಲ್ಲೆಯಲ್ಲಿಯೂ ಆಗಲಿದೆಯಾ ಚೆಕ್ ಮಾಡಿ!

. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ ವರ್ಷದ ವಾದಿಕೆಗಿಂತಲೂ ಈ ವರ್ಷ ಅತಿ ಹೆಚ್ಚು ಮಳೆ ಆಗುತ್ತಿದೆ ಹಾಗೂ…

56 years ago

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago