Categories: information

ಭಾರತದ ಶ್ರೀಮಂತರು ಯಾರು ಎಷ್ಟು ಹಣ ದಾನ ಮಾಡುತ್ತಾರೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !

ಇತ್ತೀಚಿಗೆ ಬಿಡುಗಡೆಯಾದ ವರದಿ ಒಂದರ ಪ್ರಕಾರ ಭಾರತದ ಯಾವ ಯಾವ ಶ್ರೀಮಂತರು ಒಂದು ದಿನಕ್ಕೆ ಎಷ್ಟು ಹಣವನ್ನು ದಾನವಾಗಿ ನೀಡಿದ್ದಾರೆ ಎಂಬುದನ್ನು ವರದಿ ಮಾಡಿದೆ.ಅದರ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !

Spread the love

ಸ್ನೇಹಿತರೆ ಭಾರತದಲ್ಲಿ ಒಂದು ಕಡೆ ಬಡತನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೆ ಇನ್ನೊಂದು ಕಡೆ ಶ್ರೀಮಂತರ ಗಳಿಕೆಯೂ ಕೂಡ ಹೆಚ್ಚುತ್ತಿದೆ. ಒಂದು ಅಧ್ಯಯನದ ಪ್ರಕಾರ ಭಾರತದ 90 % ರಷ್ಟು ಸಂಪತ್ತು ಕೇವಲ ಬೆರಳೆಣಿಕೆಯಷ್ಟು ಜನರ ಬಳಿ ಇದೆ. ಹೀಗಾಗಿ ಇಂತಹ ಶ್ರೀಮಂತರ ಮೇಲೆ ಸಾಮಾನ್ಯವಾಗಿ ಕೇಳಿ ಬರುವ ಅಪವಾದ ಏನೆಂದರೆ ಇವರು ತಮ್ಮ ಹಣವನ್ನು ದಾನವಾಗಿ ಕೊಡುವುದಿಲ್ಲ ಬದಲಾಗಿ ತಮ್ಮ ಸ್ವಾರ್ಥಕ್ಕಾಗಿ ಬಳಸುತ್ತಾರೆ ಎಂಬುದು. ಆದರೆ ಇತ್ತೀಚಿಗೆ ಬಿಡುಗಡೆಯಾದ ವರದಿ ಒಂದರ ಪ್ರಕಾರ ಭಾರತದ ಯಾವ ಯಾವ ಶ್ರೀಮಂತರು ಒಂದು ದಿನಕ್ಕೆ ಎಷ್ಟು ಹಣವನ್ನು ದಾನವಾಗಿ ನೀಡಿದ್ದಾರೆ ಎಂಬುದನ್ನು ವರದಿ ಮಾಡಿದೆ. ಅದರ ಸಂಪೂರ್ಣ ಮಾಹಿತಿ ಈ ಕೆಳಗಿದೆ ಓದಿ.

Thank you for reading this post, don't forget to subscribe!

1. ಶಿವ ನಾಡರ್ : ಎಚ್ ಸಿ ಎಲ್ ಕಂಪನಿಯ ಮಾಲೀಕರಾದ ಇವರು ಪ್ರತಿದಿನ 5.6 ಕೋಟಿ ಅಷ್ಟು ಹಣವನ್ನು ಬಡವರಿಗೆ ದಾನವಾಗಿ ನೀಡುತ್ತಾರೆ.

2. ಅಜೀಮ್ ಪ್ರೇಮ್ ಜಿ : ವಿಪ್ರೊ ಕಂಪನಿಯ ಸಂಸ್ಥಾಪಕರಾದ ಇವರು ಪ್ರತಿದಿನ 4.8 ಕೋಟಿ ರಷ್ಟು ಹಣವನ್ನು ಬಡವರಿಗೆ ದಾನದ ರೂಪದಲ್ಲಿ ನೀಡುತ್ತಾರೆ.

3. ಮುಕೇಶ್ ಅಂಬಾನಿ : ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯ ಒಡೆಯರಾದ ಇವರು ಪ್ರತಿದಿನ 1.03 ಕೋಟಿ ಅಷ್ಟು ಹಣವನ್ನು ದಾನವಾಗಿ ನೀಡುತ್ತಾರೆ.

4. ಕುಮಾರ್ ಮಂಗಲಂ : ಆದಿತ್ಯ ಬಿರ್ಲಾ ಕಂಪನಿಯ ಮಾಲೀಕರಾದ ಇವರು ಪ್ರತಿದಿನ 78 ಲಕ್ಷಗಳಷ್ಟು ಹಣವನ್ನು ಬಡವರಿಗೆ ದಾನದ ರೂಪದಲ್ಲಿ ನೀಡುತ್ತಾರೆ.

5. ಗೌತಮ್ ಅದಾನಿ : ಅದಾನಿ ಎಂಟರ್ಪ್ರೈಸಸ್ ನ ಒಡೆಯರಾದ ಇವರು ಪ್ರತಿದಿನ 78 ಲಕ್ಷ ರೂಪಾಯಿಗಳಷ್ಟು ಹಣವನ್ನು ಬಡವರಿಗೆ ದಾನವಾಗಿ ನೀಡುತ್ತಾರೆ.

6. ಬಜಾಜ್ ಫ್ಯಾಮಿಲಿ : ಬಜಾಜ್ ಆಟೋಮೊಬೈಲ್ಸ್ ಕಂಪನಿಯ ಒಡೆಯರಾದ ಈ ಕುಟುಂಬವು ಪ್ರತಿದಿನ 72 ಲಕ್ಷ ರೂಪಾಯಿಗಳಷ್ಟು ಹಣವನ್ನು ಬಡವರಿಗೆ ದೇಣಿಗೆಯಾಗಿ ನೀಡುತ್ತದೆ.

7. ಅನಿಲ ಅಗರ್ವಾಲ್ : ವೇದಾಂತ ಗ್ರೂಪ್ ಕಂಪನಿಯ ಒಡೆಯರಾದ ಇವರು ಪ್ರತಿದಿನ 66 ಲಕ್ಷ ರೂಪಾಯಿಗಳಷ್ಟು ಹಣವನ್ನ ಬಡವರಿಗೆ ದಾನವಾಗಿ ನೀಡುತ್ತಾರೆ.

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನೀವು ನಮ್ಮ ವೆಬ್ಸೈಟನ್ನು ಮೊದಲು ಬಾರಿ ನೋಡುತ್ತಿದ್ದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ ‘allow’ ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago