Categories: information

ಭಾರತದ ಶ್ರೀಮಂತರು ಯಾರು ಎಷ್ಟು ಹಣ ದಾನ ಮಾಡುತ್ತಾರೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !

ಇತ್ತೀಚಿಗೆ ಬಿಡುಗಡೆಯಾದ ವರದಿ ಒಂದರ ಪ್ರಕಾರ ಭಾರತದ ಯಾವ ಯಾವ ಶ್ರೀಮಂತರು ಒಂದು ದಿನಕ್ಕೆ ಎಷ್ಟು ಹಣವನ್ನು ದಾನವಾಗಿ ನೀಡಿದ್ದಾರೆ ಎಂಬುದನ್ನು ವರದಿ ಮಾಡಿದೆ.ಅದರ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !

Spread the love

ಸ್ನೇಹಿತರೆ ಭಾರತದಲ್ಲಿ ಒಂದು ಕಡೆ ಬಡತನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೆ ಇನ್ನೊಂದು ಕಡೆ ಶ್ರೀಮಂತರ ಗಳಿಕೆಯೂ ಕೂಡ ಹೆಚ್ಚುತ್ತಿದೆ. ಒಂದು ಅಧ್ಯಯನದ ಪ್ರಕಾರ ಭಾರತದ 90 % ರಷ್ಟು ಸಂಪತ್ತು ಕೇವಲ ಬೆರಳೆಣಿಕೆಯಷ್ಟು ಜನರ ಬಳಿ ಇದೆ. ಹೀಗಾಗಿ ಇಂತಹ ಶ್ರೀಮಂತರ ಮೇಲೆ ಸಾಮಾನ್ಯವಾಗಿ ಕೇಳಿ ಬರುವ ಅಪವಾದ ಏನೆಂದರೆ ಇವರು ತಮ್ಮ ಹಣವನ್ನು ದಾನವಾಗಿ ಕೊಡುವುದಿಲ್ಲ ಬದಲಾಗಿ ತಮ್ಮ ಸ್ವಾರ್ಥಕ್ಕಾಗಿ ಬಳಸುತ್ತಾರೆ ಎಂಬುದು. ಆದರೆ ಇತ್ತೀಚಿಗೆ ಬಿಡುಗಡೆಯಾದ ವರದಿ ಒಂದರ ಪ್ರಕಾರ ಭಾರತದ ಯಾವ ಯಾವ ಶ್ರೀಮಂತರು ಒಂದು ದಿನಕ್ಕೆ ಎಷ್ಟು ಹಣವನ್ನು ದಾನವಾಗಿ ನೀಡಿದ್ದಾರೆ ಎಂಬುದನ್ನು ವರದಿ ಮಾಡಿದೆ. ಅದರ ಸಂಪೂರ್ಣ ಮಾಹಿತಿ ಈ ಕೆಳಗಿದೆ ಓದಿ.

Thank you for reading this post, don't forget to subscribe!

1. ಶಿವ ನಾಡರ್ : ಎಚ್ ಸಿ ಎಲ್ ಕಂಪನಿಯ ಮಾಲೀಕರಾದ ಇವರು ಪ್ರತಿದಿನ 5.6 ಕೋಟಿ ಅಷ್ಟು ಹಣವನ್ನು ಬಡವರಿಗೆ ದಾನವಾಗಿ ನೀಡುತ್ತಾರೆ.

2. ಅಜೀಮ್ ಪ್ರೇಮ್ ಜಿ : ವಿಪ್ರೊ ಕಂಪನಿಯ ಸಂಸ್ಥಾಪಕರಾದ ಇವರು ಪ್ರತಿದಿನ 4.8 ಕೋಟಿ ರಷ್ಟು ಹಣವನ್ನು ಬಡವರಿಗೆ ದಾನದ ರೂಪದಲ್ಲಿ ನೀಡುತ್ತಾರೆ.

3. ಮುಕೇಶ್ ಅಂಬಾನಿ : ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯ ಒಡೆಯರಾದ ಇವರು ಪ್ರತಿದಿನ 1.03 ಕೋಟಿ ಅಷ್ಟು ಹಣವನ್ನು ದಾನವಾಗಿ ನೀಡುತ್ತಾರೆ.

4. ಕುಮಾರ್ ಮಂಗಲಂ : ಆದಿತ್ಯ ಬಿರ್ಲಾ ಕಂಪನಿಯ ಮಾಲೀಕರಾದ ಇವರು ಪ್ರತಿದಿನ 78 ಲಕ್ಷಗಳಷ್ಟು ಹಣವನ್ನು ಬಡವರಿಗೆ ದಾನದ ರೂಪದಲ್ಲಿ ನೀಡುತ್ತಾರೆ.

5. ಗೌತಮ್ ಅದಾನಿ : ಅದಾನಿ ಎಂಟರ್ಪ್ರೈಸಸ್ ನ ಒಡೆಯರಾದ ಇವರು ಪ್ರತಿದಿನ 78 ಲಕ್ಷ ರೂಪಾಯಿಗಳಷ್ಟು ಹಣವನ್ನು ಬಡವರಿಗೆ ದಾನವಾಗಿ ನೀಡುತ್ತಾರೆ.

6. ಬಜಾಜ್ ಫ್ಯಾಮಿಲಿ : ಬಜಾಜ್ ಆಟೋಮೊಬೈಲ್ಸ್ ಕಂಪನಿಯ ಒಡೆಯರಾದ ಈ ಕುಟುಂಬವು ಪ್ರತಿದಿನ 72 ಲಕ್ಷ ರೂಪಾಯಿಗಳಷ್ಟು ಹಣವನ್ನು ಬಡವರಿಗೆ ದೇಣಿಗೆಯಾಗಿ ನೀಡುತ್ತದೆ.

7. ಅನಿಲ ಅಗರ್ವಾಲ್ : ವೇದಾಂತ ಗ್ರೂಪ್ ಕಂಪನಿಯ ಒಡೆಯರಾದ ಇವರು ಪ್ರತಿದಿನ 66 ಲಕ್ಷ ರೂಪಾಯಿಗಳಷ್ಟು ಹಣವನ್ನ ಬಡವರಿಗೆ ದಾನವಾಗಿ ನೀಡುತ್ತಾರೆ.

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನೀವು ನಮ್ಮ ವೆಬ್ಸೈಟನ್ನು ಮೊದಲು ಬಾರಿ ನೋಡುತ್ತಿದ್ದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ ‘allow’ ಮಾಡಿಕೊಳ್ಳಿ.

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago