Categories: Cricket News

ಮುಂಬೈ ನಲ್ಲಿ ಅರಳಿದ ಕ್ರಿಕೆಟ್ ಐಕಾನ್ ಸಚಿನ್ ಪ್ರತಿಮೆ !

ಸ್ನೇಹಿತರೆ ಭಾರತ ಕ್ರಿಕೆಟ್ ಕಂಡ ಮಹಾನ್ ಆಟಗಾರ, ಕ್ರಿಕೆಟ್ ಅಭಿಮಾನಿಗಳ ಪಾಲಿನ ದೇವರು ಎಂದೇ ಖ್ಯಾತಿ ಹೊಂದಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಮನಗಂಡು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅವರ ಪ್ರತಿಮೆಯನ್ನು ಅನಾವರಣ ಗೊಳಿಸಲಾಯಿತು.

Spread the love

ಸ್ನೇಹಿತರೆ ಭಾರತ ಕ್ರಿಕೆಟ್ ಕಂಡ ಮಹಾನ್ ಆಟಗಾರ, ಕ್ರಿಕೆಟ್ ಅಭಿಮಾನಿಗಳ ಪಾಲಿನ ದೇವರು ಎಂದೇ ಖ್ಯಾತಿ ಹೊಂದಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಮನಗಂಡು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅವರ ಪ್ರತಿಮೆಯನ್ನು ಅನಾವರಣ ಗೊಳಿಸಲಾಯಿತು. ಸಮಾರಂಭದಲ್ಲಿ ಬಿಸಿಸಿಐ ವೈಸ್ ಪ್ರೆಸಿಡೆಂಟ್ ರಾಜೀವ್ ಶುಕ್ಲಾ, ಮತ್ತು ಕಾರ್ಯದರ್ಶಿ ಜಯ್ ಶಾ ಹಾಗೂ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಅಮೋಲ್ ಕಾಳೆ, ಮತ್ತು ಕಾರ್ಯದರ್ಶಿ ಅಜಿಂಕ್ಯ ನಾಯ್ಕ್. ನಂತರ ಬಿಸಿಸಿಐ ಮತ್ತು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧಿಕಾರಿಗಳು ಇದ್ದರು.

Thank you for reading this post, don't forget to subscribe!

ಈ ಪ್ರತಿಮೆಯನ್ನು ವಾಂಖೆಡೆ ಸ್ಟೇಡಿಯಂನ ಸಚಿನ್ ಸ್ಟ್ಯಾಂಡ್ ನ ಬಳಿ ನಿರ್ಮಿಸಲಾಗಿದ್ದು , ಸಚೀನರವರ 50 ವರ್ಷಗಳ ಜೀವನದ ಗೌರವಾರ್ಥವಾಗಿ ಅನಾವರಣ ಗೊಳಿಸಲಾಯಿತು. ಇದೇ ವರ್ಷ ಏಪ್ರಿಲ್ ತಿಂಗಳಲ್ಲಿ ತಮ್ಮ 50ನೇ ಜನ್ಮ ದಿನವನ್ನು ಸಚೀನ ಆಚರಿಸಿಕೊಂಡಿದ್ದಾರೆ. ವಿಶೇಷ ಎಂದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನವೆಂಬರ್ 2013 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸಚೀನ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು.ಸಚಿನ್ ತೆಂಡೂಲ್ಕರ್ ಅವರು ಏಕದಿನ ಮಾದರಿಯಲ್ಲಿ 18426 ರನ್ ಗಳು ಮತ್ತು ಟೆಸ್ಟ್ ಮಾದರಿಯಲ್ಲಿ 15921 ರನ್ ಬಾರಿಸಿದ್ದಾರೆ.ಅಲ್ಲದೇ ಕ್ರಿಕೆಟ್ನ ಎಲ್ಲ ಮಾದರಿಯಿಂದ ಅವರು ಒಟ್ಟು 100 ಶತಕಗಳನ್ನು ಬಾರಿಸಿ ಕ್ರಿಕೆಟ್ ಲೋಕದ ದೇವರು ಎಂದು ಎನಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ, ಸಚಿನ್ ತೆಂಡೂಲ್ಕರ್ ಮತ್ತು ಅವರ ಕುಟುಂಬದವರು ಪ್ರತಿಮೆಯ ಅನಾವರಣದ ಸಂದರ್ಭದಲ್ಲಿ ಭಾಗಿಯಾಗಿದ್ದರು.

ಸ್ನೇಹಿತರೇ ಈ ಆರ್ಟಿಕಲ್ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Recent Posts

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago