Categories: Cricket News

ಮುಂಬೈ ನಲ್ಲಿ ಅರಳಿದ ಕ್ರಿಕೆಟ್ ಐಕಾನ್ ಸಚಿನ್ ಪ್ರತಿಮೆ !

ಸ್ನೇಹಿತರೆ ಭಾರತ ಕ್ರಿಕೆಟ್ ಕಂಡ ಮಹಾನ್ ಆಟಗಾರ, ಕ್ರಿಕೆಟ್ ಅಭಿಮಾನಿಗಳ ಪಾಲಿನ ದೇವರು ಎಂದೇ ಖ್ಯಾತಿ ಹೊಂದಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಮನಗಂಡು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅವರ ಪ್ರತಿಮೆಯನ್ನು ಅನಾವರಣ ಗೊಳಿಸಲಾಯಿತು.

Spread the love

ಸ್ನೇಹಿತರೆ ಭಾರತ ಕ್ರಿಕೆಟ್ ಕಂಡ ಮಹಾನ್ ಆಟಗಾರ, ಕ್ರಿಕೆಟ್ ಅಭಿಮಾನಿಗಳ ಪಾಲಿನ ದೇವರು ಎಂದೇ ಖ್ಯಾತಿ ಹೊಂದಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಮನಗಂಡು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅವರ ಪ್ರತಿಮೆಯನ್ನು ಅನಾವರಣ ಗೊಳಿಸಲಾಯಿತು. ಸಮಾರಂಭದಲ್ಲಿ ಬಿಸಿಸಿಐ ವೈಸ್ ಪ್ರೆಸಿಡೆಂಟ್ ರಾಜೀವ್ ಶುಕ್ಲಾ, ಮತ್ತು ಕಾರ್ಯದರ್ಶಿ ಜಯ್ ಶಾ ಹಾಗೂ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಅಮೋಲ್ ಕಾಳೆ, ಮತ್ತು ಕಾರ್ಯದರ್ಶಿ ಅಜಿಂಕ್ಯ ನಾಯ್ಕ್. ನಂತರ ಬಿಸಿಸಿಐ ಮತ್ತು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧಿಕಾರಿಗಳು ಇದ್ದರು.

Thank you for reading this post, don't forget to subscribe!

ಈ ಪ್ರತಿಮೆಯನ್ನು ವಾಂಖೆಡೆ ಸ್ಟೇಡಿಯಂನ ಸಚಿನ್ ಸ್ಟ್ಯಾಂಡ್ ನ ಬಳಿ ನಿರ್ಮಿಸಲಾಗಿದ್ದು , ಸಚೀನರವರ 50 ವರ್ಷಗಳ ಜೀವನದ ಗೌರವಾರ್ಥವಾಗಿ ಅನಾವರಣ ಗೊಳಿಸಲಾಯಿತು. ಇದೇ ವರ್ಷ ಏಪ್ರಿಲ್ ತಿಂಗಳಲ್ಲಿ ತಮ್ಮ 50ನೇ ಜನ್ಮ ದಿನವನ್ನು ಸಚೀನ ಆಚರಿಸಿಕೊಂಡಿದ್ದಾರೆ. ವಿಶೇಷ ಎಂದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನವೆಂಬರ್ 2013 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸಚೀನ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು.ಸಚಿನ್ ತೆಂಡೂಲ್ಕರ್ ಅವರು ಏಕದಿನ ಮಾದರಿಯಲ್ಲಿ 18426 ರನ್ ಗಳು ಮತ್ತು ಟೆಸ್ಟ್ ಮಾದರಿಯಲ್ಲಿ 15921 ರನ್ ಬಾರಿಸಿದ್ದಾರೆ.ಅಲ್ಲದೇ ಕ್ರಿಕೆಟ್ನ ಎಲ್ಲ ಮಾದರಿಯಿಂದ ಅವರು ಒಟ್ಟು 100 ಶತಕಗಳನ್ನು ಬಾರಿಸಿ ಕ್ರಿಕೆಟ್ ಲೋಕದ ದೇವರು ಎಂದು ಎನಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ, ಸಚಿನ್ ತೆಂಡೂಲ್ಕರ್ ಮತ್ತು ಅವರ ಕುಟುಂಬದವರು ಪ್ರತಿಮೆಯ ಅನಾವರಣದ ಸಂದರ್ಭದಲ್ಲಿ ಭಾಗಿಯಾಗಿದ್ದರು.

ಸ್ನೇಹಿತರೇ ಈ ಆರ್ಟಿಕಲ್ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago