ಸ್ನೇಹಿತರೆ ಭಾರತ ಕ್ರಿಕೆಟ್ ಕಂಡ ಮಹಾನ್ ಆಟಗಾರ, ಕ್ರಿಕೆಟ್ ಅಭಿಮಾನಿಗಳ ಪಾಲಿನ ದೇವರು ಎಂದೇ ಖ್ಯಾತಿ ಹೊಂದಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಮನಗಂಡು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅವರ ಪ್ರತಿಮೆಯನ್ನು ಅನಾವರಣ ಗೊಳಿಸಲಾಯಿತು.
ಸ್ನೇಹಿತರೆ ಭಾರತ ಕ್ರಿಕೆಟ್ ಕಂಡ ಮಹಾನ್ ಆಟಗಾರ, ಕ್ರಿಕೆಟ್ ಅಭಿಮಾನಿಗಳ ಪಾಲಿನ ದೇವರು ಎಂದೇ ಖ್ಯಾತಿ ಹೊಂದಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಮನಗಂಡು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅವರ ಪ್ರತಿಮೆಯನ್ನು ಅನಾವರಣ ಗೊಳಿಸಲಾಯಿತು. ಸಮಾರಂಭದಲ್ಲಿ ಬಿಸಿಸಿಐ ವೈಸ್ ಪ್ರೆಸಿಡೆಂಟ್ ರಾಜೀವ್ ಶುಕ್ಲಾ, ಮತ್ತು ಕಾರ್ಯದರ್ಶಿ ಜಯ್ ಶಾ ಹಾಗೂ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಅಮೋಲ್ ಕಾಳೆ, ಮತ್ತು ಕಾರ್ಯದರ್ಶಿ ಅಜಿಂಕ್ಯ ನಾಯ್ಕ್. ನಂತರ ಬಿಸಿಸಿಐ ಮತ್ತು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧಿಕಾರಿಗಳು ಇದ್ದರು.
Thank you for reading this post, don't forget to subscribe!ಈ ಪ್ರತಿಮೆಯನ್ನು ವಾಂಖೆಡೆ ಸ್ಟೇಡಿಯಂನ ಸಚಿನ್ ಸ್ಟ್ಯಾಂಡ್ ನ ಬಳಿ ನಿರ್ಮಿಸಲಾಗಿದ್ದು , ಸಚೀನರವರ 50 ವರ್ಷಗಳ ಜೀವನದ ಗೌರವಾರ್ಥವಾಗಿ ಅನಾವರಣ ಗೊಳಿಸಲಾಯಿತು. ಇದೇ ವರ್ಷ ಏಪ್ರಿಲ್ ತಿಂಗಳಲ್ಲಿ ತಮ್ಮ 50ನೇ ಜನ್ಮ ದಿನವನ್ನು ಸಚೀನ ಆಚರಿಸಿಕೊಂಡಿದ್ದಾರೆ. ವಿಶೇಷ ಎಂದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನವೆಂಬರ್ 2013 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸಚೀನ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು.ಸಚಿನ್ ತೆಂಡೂಲ್ಕರ್ ಅವರು ಏಕದಿನ ಮಾದರಿಯಲ್ಲಿ 18426 ರನ್ ಗಳು ಮತ್ತು ಟೆಸ್ಟ್ ಮಾದರಿಯಲ್ಲಿ 15921 ರನ್ ಬಾರಿಸಿದ್ದಾರೆ.ಅಲ್ಲದೇ ಕ್ರಿಕೆಟ್ನ ಎಲ್ಲ ಮಾದರಿಯಿಂದ ಅವರು ಒಟ್ಟು 100 ಶತಕಗಳನ್ನು ಬಾರಿಸಿ ಕ್ರಿಕೆಟ್ ಲೋಕದ ದೇವರು ಎಂದು ಎನಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ, ಸಚಿನ್ ತೆಂಡೂಲ್ಕರ್ ಮತ್ತು ಅವರ ಕುಟುಂಬದವರು ಪ್ರತಿಮೆಯ ಅನಾವರಣದ ಸಂದರ್ಭದಲ್ಲಿ ಭಾಗಿಯಾಗಿದ್ದರು.
ಸ್ನೇಹಿತರೇ ಈ ಆರ್ಟಿಕಲ್ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…