ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಜಗತ್ತಿನ ಅತ್ಯಂತ ಕಠಿಣ ಕೆಲಸಗಳಲ್ಲಿ ಪ್ರಮುಖವಾದ ಕೆಲಸ ಎಂದರೆ ಅದು ಒಕ್ಕಲುತನ ಅಥವಾ ಕೃಷಿ. ಏಕೆಂದರೆ ಕೃಷಿಯಲ್ಲಿ ಬೀಜ ಬಿತ್ತುವುದು ಅಷ್ಟೇ ನಮ್ಮ ಕೈಯಲ್ಲಿ ಇರುತ್ತದೆ. ಉಳಿದಂತೆ ಎಲ್ಲಾ ಪ್ರಕೃತಿಯ ಆಟ. ಅದರಲ್ಲೂ ಭಾರತದ ಕೃಷಿ ಕ್ಷೇತ್ರವು ಮುಂಗಾರು ಮಳೆ ಆಧಾರಿತವಾಗಿದ್ದು ಇದು ಕೃಷಿ ಕ್ಷೇತ್ರದ ಜೊತೆಗೆ ಜೂಜಾಟದಲ್ಲಿ ತೊಡಗುತ್ತದೆ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಜಗತ್ತಿನ ಅತ್ಯಂತ ಕಠಿಣ ಕೆಲಸಗಳಲ್ಲಿ ಪ್ರಮುಖವಾದ ಕೆಲಸ ಎಂದರೆ ಅದು ಒಕ್ಕಲುತನ ಅಥವಾ ಕೃಷಿ. ಏಕೆಂದರೆ ಕೃಷಿಯಲ್ಲಿ ಬೀಜ ಬಿತ್ತುವುದು ಅಷ್ಟೇ ನಮ್ಮ ಕೈಯಲ್ಲಿ ಇರುತ್ತದೆ. ಉಳಿದಂತೆ ಎಲ್ಲಾ ಪ್ರಕೃತಿಯ ಆಟ. ಅದರಲ್ಲೂ ಭಾರತದ ಕೃಷಿ ಕ್ಷೇತ್ರವು ಮುಂಗಾರು ಮಳೆ ಆಧಾರಿತವಾಗಿದ್ದು ಇದು ಕೃಷಿ ಕ್ಷೇತ್ರದ ಜೊತೆಗೆ ಜೂಜಾಟದಲ್ಲಿ ತೊಡಗುತ್ತದೆ.
Thank you for reading this post, don't forget to subscribe!ಹೀಗೆ ಪ್ರಕೃತಿಯ ವಿಪರೀತ ಏರಿಳಿತದಿಂದಾಗಿ ರೈತನ ಬದುಕು ನಿಜಕ್ಕೂ ದುಸ್ತರವಾಗುತ್ತದೆ. ಕಾರಣ, ಕೃಷಿ ಚಟುವಟಿಕೆಗಾಗಿ ಆತ ಅಲ್ಲಿ ಇಲ್ಲಿ ಸಾಲ ಮಾಡಿ ಬಿತ್ತನೆ ಮಾಡಿರುತ್ತಾನೆ. ಅಂತಹ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಉಂಟಾದರೆ ಆತನ ಬದುಕು ಬೀದಿಗೆ ಬಂದು ಬಿಡುತ್ತದೆ.
ಇದನ್ನೂ ಓದಿ: MSP: 14 ಮುಂಗಾರು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ ! ರೈತರಿಗೆ ಸಿಗಲಿದೆ 2 ಲಕ್ಷ ಕೋಟಿ ರೂಪಾಯಿ ಬೆಂಬಲ ಬೆಲೆ!
ಹಾಗಾಗಿ ರೈತ ಸರ್ಕಾರದ ಅಭಯ ಹಸ್ತಕ್ಕಾಗಿ ನಿರೀಕ್ಷಿಸುವುದು ಇತ್ತೀಚಿನ ದಿನಗಳಲ್ಲಿ ತುಂಬಾ ಸಹಜವಾಗಿದೆ. ಇನ್ನು ಸರ್ಕಾರಗಳು ತಮ್ಮ ರಾಜಕೀಯ ಲಾಭಕ್ಕಾಗಿ ರೈತರಿಗೆ ಅಷ್ಟು ಇಷ್ಟು ಪ್ರಯೋಜನಕಾರಿ ಯೋಜನೆಗಳನ್ನು ತಂದಿರುವುದು ಇತ್ತೀಚಿನ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಒಂದು.
ಇದನ್ನೂ ಓದಿ: Gruhalakshmi: ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇದೀಗ ತೆಲಂಗಾಣ ಸರ್ಕಾರವು ತನ್ನ ರಾಜ್ಯದ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ರೈತರ 2 ಲಕ್ಷ ರೂಪಾಯಿ ವರೆಗಿನ ಸಾಲ ಮನ್ನಾ ಮಾಡಲು ಮುಂದಾಗಿದೆ. ಅಲ್ಲದೆ ಅದರ ಜೊತೆಗೆ ರೈತರಿಗೆ ಪ್ರತಿ ವರ್ಷ 15,000 ರೂಪಾಯಿ ಧನ ಸಹಾಯ ಮಾಡುವ ಮಹತ್ವದ ನಿರ್ಧಾರಕ್ಕೆ ತೆಲಂಗಾಣ ಸಚಿವ ಸಂಪುಟ ಸೈ ಎಂದಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ದೇಶದ 9.3 ಕೋಟಿ ರೈತರ ಖಾತೆಗೆ 17 ನೇ ಕಂತಿನ ಹಣ ಜಮಾ ! ನಿಮ್ಮ ಹಣ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇದಕ್ಕಾಗಿ ತೆಲಂಗಾಣ ರಾಜ್ಯ ಸರ್ಕಾರದ ಬೊಕ್ಕಸದಿಂದ ಒಟ್ಟು 31,000 ಕೋಟಿ ರೂಪಾಯಿಯನ್ನು ಮೀಸಲಿರಿಸಿದೆ. ಇದು ಕಾಂಗ್ರೇಸ್ ಪಕ್ಷದ ಚುನಾವಣಾ ಪೂರ್ವ ಪ್ರಣಾಳಿಕೆಯ ಗ್ಯಾರಂಟಿಗಳಲ್ಲಿ ಒಂದಾಗಿದ್ದು, ಅದನ್ನು ಉಳಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ರೇವಂತ ರೆಡ್ಡಿಯವರು ತಿಳಿಸಿದ್ದಾರೆ.
ಇನ್ನು ತೆಲಂಗಾಣ ಸರ್ಕಾರದ ಈ ನಿರ್ಧಾರದಿಂದ ತೆಲಂಗಾಣ ರಾಜ್ಯದ 47 ಲಕ್ಷ ರೈತರ 2 ಲಕ್ಷ ರೂಪಾಯಿ ವರೆಗಿನ ಸಾಲ ಮನ್ನಾ ಅಗಲಿದ್ದು ಅದರ ಜೊತೆಗೆ ವರ್ಷಕ್ಕೆ 15,000 ರೂಪಾಯಿ ಧನ ಸಹಾಯ ಕೂಡ ಸಿಗಲಿದೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!
ಇನ್ನು ತೆಲಂಗಾಣ ಸರ್ಕಾರದ ಈ ನಿರ್ಧಾರದಿಂದ ನಮ್ಮ ರಾಜ್ಯದ ರೈತ ಸಂಘಟನೆಗಳು ರೈತರ ಸಾಲಮನ್ನಾ ಮಾಡಲು ಆಗ್ರಹಿಸಿವೆ. ಅದರಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಕೂಡ ಮುಂದಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…