2025 ಕ್ಕೆ ನಾಶವಾಗಲಿವೆ ಎಲ್ಲಾ ಮೊಬೈಲ್, ಇಂಟರ್ನೆಟ್? ಅಷ್ಟಕ್ಕೂ ಅಂಥದ್ದು ಏನಾಗಲಿದೆ ಗೊತ್ತಾ? ನಾಸಾ ಬಿಚ್ಚಿಟ್ಟ ಭಯಾನಕ ಸತ್ಯ!

ಸ್ನೇಹಿತರೇ ಮೊಬೈಲ್ ಮತ್ತು ಇಂಟರ್ನೆಟ್ ಇಲ್ಲದ ಜೀವನವನ್ನು ಒಮ್ಮೆ ಕಲ್ಪಿಸಿಕೊಂಡರೆ ಹೇಗಿರುತ್ತೆ? ಆ ಜಗತ್ತನ್ನು ಊಹಿಸಲೂ ಸಾಧ್ಯವಿಲ್ಲ. ಯಾಕೆಂದರೆ ಮೊಬೈಲ್ ಮತ್ತು ಇಂಟರ್ನೆಟ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಇಂದು ನಾವು ಎಲ್ಲವನ್ನೂ ತೊರೆದು ಬದುಕಬಹುದು. ಆದರೆ ಮೊಬೈಲ್ ಮತ್ತು ಇಂಟರ್ನೆಟ್ ಇಲ್ಲದೇ ಒಂದು ಕ್ಷಣ ಕೂಡ ಇರಲು ಸಾಧ್ಯವಿಲ್ಲ ಎನ್ನುವಷ್ಟು ಅವು ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿವೆ. ಆದರೆ ಇತ್ತೀಚೆಗೆ ನಾಸಾ ಬಿಚ್ಚಿಟ್ಟಿರುವ ಭಯಾನಕ ಮಾಹಿತಿ ನಿಮ್ಮನ್ನು ದಂಗಾಗಿಸುತ್ತದೆ. ಅಷ್ಟಕ್ಕೂ ಏನದು ಅಂತಹ ರಹಸ್ಯ ? ಅದ್ರಲ್ಲಿ ಅಂಥದ್ದೇನಿದೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Spread the love

ಸ್ನೇಹಿತರೇ ಮೊಬೈಲ್ ಮತ್ತು ಇಂಟರ್ನೆಟ್ ಇಲ್ಲದ ಜೀವನವನ್ನು ಒಮ್ಮೆ ಕಲ್ಪಿಸಿಕೊಂಡರೆ ಹೇಗಿರುತ್ತೆ? ಆ ಜಗತ್ತನ್ನು ಊಹಿಸಲೂ ಸಾಧ್ಯವಿಲ್ಲ. ಯಾಕೆಂದರೆ ಮೊಬೈಲ್ ಮತ್ತು ಇಂಟರ್ನೆಟ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಇಂದು ನಾವು ಎಲ್ಲವನ್ನೂ ತೊರೆದು ಬದುಕಬಹುದು. ಆದರೆ ಮೊಬೈಲ್ ಮತ್ತು ಇಂಟರ್ನೆಟ್ ಇಲ್ಲದೇ ಒಂದು ಕ್ಷಣ ಕೂಡ ಇರಲು ಸಾಧ್ಯವಿಲ್ಲ ಎನ್ನುವಷ್ಟು ಅವು ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿವೆ. ಆದರೆ ಇತ್ತೀಚೆಗೆ ನಾಸಾ ಬಿಚ್ಚಿಟ್ಟಿರುವ ಭಯಾನಕ ಮಾಹಿತಿ ನಿಮ್ಮನ್ನು ದಂಗಾಗಿಸುತ್ತದೆ. ಅಷ್ಟಕ್ಕೂ ಏನದು ಅಂತಹ ರಹಸ್ಯ ? ಅದ್ರಲ್ಲಿ ಅಂಥದ್ದೇನಿದೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Thank you for reading this post, don't forget to subscribe!

ಹೌದು ಸ್ನೇಹಿತರೆ ಅಮೆರಿಕಾದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ನಾಸಾ ಇತ್ತೀಚಿಗೆ ಬಿಡುಗಡೆಗೊಳಿಸಿರುವ ವರದಿ ಪ್ರಕಾರ 2025ಕ್ಕೆ ಭೂಮಿಯ ಸುತ್ತಲೂ ಇರುವ ಕಾಂತ ಕ್ಷೇತ್ರಕ್ಕೆ ಸೂರ್ಯನಿಂದ ಹೊರಹೊಮ್ಮುವ ಬಲಿಷ್ಠ ಸೂರ್ಯಕಿರಣಗಳ ರಾಶಿ ಅಥವಾ ಸೋಲಾರ್ ಸ್ಟಾರ್ಮ್ ಬಂದು ಬಡಿಯಲಿದ್ದು, ಇದರಿಂದ ಭೂಮಿಯು ತನ್ನ ಕಾಂತೀಯ ಶಕ್ತಿಯನ್ನು ಕಳೆದುಕೊಳ್ಳುತ್ತದೆ ಎಂದು ನಾಸಾ ವರದಿ ಮಾಡಿದೆ. ಒಂದು ವೇಳೆ ಭೂಮಿಯ ಕಾಂತಕ್ಷೇತ್ರವು ತನ್ನ ಶಕ್ತಿಯನ್ನು ಕಳೆದುಕೊಂಡರೆ ಇವತ್ತು ನಾವು ಅದರ ಸಹಾಯದಿಂದ ಬಳಸುತ್ತಿರುವ ಮೊಬೈಲ್,ಇಂಟರ್ನೆಟ್, ಕರೆಂಟ್ ಇತ್ಯಾದಿಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ.

ಏದು ಸೋಲಾರ್ ಸ್ಟಾರ್ಮ್?

ಸ್ನೇಹಿತರೇ ಸೂರ್ಯನ ಮೇಲ್ಮೈಯಲ್ಲಿ ಸದಾ ನ್ಯುಕ್ಲಿಯರ್ ಫ್ಯೂಜನ್ ಎಂಬ ಕ್ರಿಯೆ ನಡೆಯುತ್ತಿರುತ್ತದೆ. ಈ ಕ್ರಿಯೆಯಿಂದಾಗಿ ಸೂರ್ಯನಲ್ಲಿ ಬಹಳಷ್ಟು ಪ್ರಮಾಣದ ಶಾಖ ಉತ್ಪತ್ತಿಯಾಗುತ್ತದೆ. ಹೀಗೆ ಉತ್ಪತ್ತಿಯಾದ ಶಾಖವನ್ನು ಅದು ಕಿರಣಗಳ (ಬೆಂಕಿ ಉಂಡೆ) ರೂಪದಲ್ಲಿ ಹೊರಗೆ ಚಿಮ್ಮುತ್ತದೆ. ಹೀಗೆ ಹೊರಗೆ ಚಿಮ್ಮಿದ ಕಿರಣಗಳ (ಬೆಂಕಿ ಉಂಡೆ) ರಾಶಿಯೇ ಸೋಲಾರ್ ಸ್ಟಾರ್ಮ್.

ಹೇಗೆ ಇದು ಮೊಬೈಲ್,ಇಂಟರ್ನೆಟ್ ನಾಶ ಮಾಡುತ್ತದೆ?

ಇವತ್ತು ನಾವು ಬಳಸುತ್ತಿರುವ ಮೊಬೈಲ್ ಇಂಟರ್ನೆಟ್ ಸಹಾಯದಿಂದ ಕೆಲಸ ಮಾಡುತ್ತದೆ. ಈ ಇಂಟರ್ನೆಟ್ ಬಾಹ್ಯಾಕಾಶದಲ್ಲಿರುವ ಕೃತಕ ಉಪಗ್ರಹಗಳ ಸಹಾಯದಿಂದ ಕೆಲಸ ಮಾಡುತ್ತದೆ. ಒಂದು ವೇಳೆ ಸೂರ್ಯನಿಂದ ಹೊರಹೊಮ್ಮುವ ಬೆಂಕಿ ಉಂಡೆಗಳು ಭೂಮಿಯ ಸುತ್ತ ಇರುವ ಕಾಂತ ಕ್ಷೇತ್ರಕ್ಕೆ ಬಂದು ಬಡಿದಾಗ, ಕಾಂತ ಕ್ಷೇತ್ರ ನಾಶವಾಗುತ್ತದೆ. ಕಾಂತ ಕ್ಷೇತ್ರ ನಾಶವಾದರೆ ಭೂಮಿಯ ಸುತ್ತ ಇರುವ ಉಪಗ್ರಹಗಳಿಗೆ ಯಾವುದೇ ರಕ್ಷಣೆ ಇಲ್ಲದಂತಾಗಿದೆ, ಅವು ಸೂರ್ಯನ ಶಾಖದಿಂದ ನಾಶವಾಗುತ್ತವೆ. ಆ ಮೂಲಕ ನಮ್ಮ ಮೊಬೈಲ್, ಟಿವಿ ಇತ್ಯಾದಿ ವಸ್ತುಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಅಷ್ಟೇ ಅಲ್ಲದೆ ಭೂಮಿಯ ಕಾಂತ ಕ್ಷೇತ್ರದ ಸಹಾಯದಿಂದ ಕೆಲಸ ಮಾಡುವ ಪವರ್ ಗ್ರಿಡ್ ಗಳು ಕೂಡ ನಾಶವಾಗಲಿದ್ದು ಜಗತ್ತಿನ ತುಂಬಾ ಮತ್ತೆ ಕತ್ತಲು ಆವರಿಸುತ್ತದೆ ಎಂದೂ ನಾಸಾ ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಒಂದು ವೇಳೆ ಇದು ವಿಜ್ಞಾನಿಗಳು ಅಂದುಕೊಂಡಂತೆ ನಡೆದರೆ ಜಗತ್ತು 1930-40 ರ ದಶಕದಂತೆ ಯಾವುದೇ ತಂತ್ರಜ್ಞಾನ ಇಲ್ಲದ ಹಿಂದುಳಿದ ಜಗತ್ತು ಆಗಲಿದೆ ಎಂದು ಅವರು ಹೇಳಿದ್ದಾರೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago