Categories: Agripediainformation

ಬೀಜ ಮಾರಾಟ: ಕೃಷಿ ವಿಶ್ವ ವಿದ್ಯಾಲಯ ಧಾರವಾಡದಲ್ಲಿ ಲಭ್ಯವಿರುವ ಬೀಜಗಳು ಇಲ್ಲಿವೆ ನೋಡಿ! ಯಾವ ಬೀಜಕ್ಕೆ ಎಷ್ಟು ಹಣ?

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.  ಇನ್ನೇನು ಕರ್ನಾಟಕಕ್ಕೆ ಮುಂಗಾರು ಪ್ರವೇಶ ಜೂನ್ 5 ರಂದು ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ತಮ್ಮ ಹೊಲವನ್ನು ಬಿತ್ತನೆಗೆ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ಆದರೆ ಈ ಹಂತದಲ್ಲಿ ಪ್ರತಿ ರೈತರು ಜಾಗರೂಕತೆ ವಹಿಸಬೇಕಾಗಿರುವುದು ತಮ್ಮ ಬಿತ್ತನೆ ಬೀಜಗಳ ಮೇಲೆ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.  ಇನ್ನೇನು ಕರ್ನಾಟಕಕ್ಕೆ ಮುಂಗಾರು ಪ್ರವೇಶ ಜೂನ್ 5 ರಂದು ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ತಮ್ಮ ಹೊಲವನ್ನು ಬಿತ್ತನೆಗೆ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ಆದರೆ ಈ ಹಂತದಲ್ಲಿ ಪ್ರತಿ ರೈತರು ಜಾಗರೂಕತೆ ವಹಿಸಬೇಕಾಗಿರುವುದು ತಮ್ಮ ಬಿತ್ತನೆ ಬೀಜಗಳ ಮೇಲೆ.

Thank you for reading this post, don't forget to subscribe!

ಇದನ್ನೂ ಓದಿ: ಬೆಳೆ ಪರಿಹಾರ ಹಣ: ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!

ಹಲವು ಕಂಪನಿಗಳು ಅತ್ಯುತ್ತಮ ಬೀಜ ಎಂದು ಜೊಳ್ಳು ಬೀಜಗಳನ್ನು ರೈತರಿಗೆ ಮಾರಾಟ ಮಾಡಿ ರೈತರಿಗೆ ನಷ್ಟ ಉಂಟು ಮಾಡಿರುವ ಉದಾಹರಣೆ ಸಾಕಷ್ಟಿವೆ. ಹಾಗಾಗಿ ಪ್ರತಿಯೊಬ್ಬ ರೈತನೂ ಸಾಧ್ಯವಾದಷ್ಟು ಸರ್ಕಾರ ಪ್ರೇರಿತ ಕೃಷಿ ವಿಶ್ವ ವಿದ್ಯಾಲಯಗಳಿಂದ ಬೀಜಗಳನ್ನು ಖರೀದಿಸುವುದು ಉತ್ತಮ. ಏಕೆಂದರೆ ಇಲ್ಲಿ ಕೊಡಲಾಗುವ ಬೀಜಗಳು ಹೆಚ್ಚಿನ ಇಳುವರಿಯನ್ನು ನೀಡುವ ಸಾಮರ್ಥ್ಯವನ್ನು ಹೊಂದಿರುತ್ತವೆ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಅಲ್ಲದೇ ಈ ಬೀಜಗಳನ್ನು ಅಭಿವೃದ್ಧಿ ಪಡಿಸಲು ಪ್ರತ್ಯೇಕ ವಿಜ್ಞಾನಿಗಳ ತಂಡವೇ ಇರುವುದರಿಂದ ಇಂತಹ ಬೀಜಗಳಿಂದ ರೈತರು ನಷ್ಟವಾಗುವ ಸಂಭವ ಕಡಿಮೆ ಇರುತ್ತದೆ. ಹಾಗಾಗಿ ಪ್ರತಿಯೊಬ್ಬ ರೈತನೂ ತಮ್ಮ ಸುತ್ತ ಮುತ್ತ ಸಮೀಪ ಇರುವ ಕೃಷಿ ವಿಶ್ವ ವಿದ್ಯಾಲಯಗಳಿಂದ ತಮಗೆ ಬೇಕಾಗುವ ಬೀಜಗಳನ್ನು ಖರೀದಿಸುವುದು ಉತ್ತಮ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಪ್ರಸ್ತುತ ಮುಂಗಾರು ಬಿತ್ತನೆ ಹಿನ್ನೆಲೆಯಲ್ಲಿ ದೇಶದ ಖ್ಯಾತ ಕೃಷಿ ವಿಶ್ವ ವಿದ್ಯಾಲಯಗಳಲ್ಲಿ ಒಂದಾದ ಧಾರವಾಡ ಕೃಷಿ ವಿಶ್ವ ವಿದ್ಯಾಲಯದಲ್ಲಿ ಇತ್ತಿಚೆಗೆ ಬೀಜ ಮೇಳ ನಡೆಯಿತು. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ರೈತರಿಗೆ ಬಿತ್ತನೆಗೆ ಬೇಕಾಗುವ ಹೆಸರು,ಉದ್ದು, ಸೋಯಾ ಅವರೆ, ಅಲಸಂದಿ,ಶೇಂಗಾ, ಗೋವಿನ ಜೋಳ,ರಾಗಿ,ನವಣೆ -ಮುಂತಾದ ಬೀಜಗಳ ಮಾರಾಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ಬೀಜ ಮೇಳದಲ್ಲಿ ಸಾವಿರಾರು ರೈತರು ಭಾಗವಹಿಸಿ ತಮಗೆ ಬೇಕಾದ ಬೀಜಗಳನ್ನು ಖರೀದಿಸಿದರು. ಪ್ರಸ್ತುತ ಧಾರವಾಡ ಕೃಷಿ ವಿಶ್ವ ವಿದ್ಯಾಲಯದಲ್ಲಿ ಲಭ್ಯವಿರುವ ಬೀಜಗಳು ಮತ್ತು ಅವುಗಳ ದರ ಕೆಳಗೆ ಚಿತ್ರದಲ್ಲಿ ನೀಡಲಾಗಿದೆ. ಬೀಜಗಳ ಅವಶ್ಯಕತೆ ಇರುವ ರೈತರು ಕೃಷಿ ವಿಶ್ವ ವಿದ್ಯಾಲಯ ಧಾರವಾಡದ ಬೀಜ ವಿಭಾಗಕ್ಕೆ ಭೇಟಿ ನೀಡಿ.

ಇದನ್ನೂ ಓದಿ: ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ !

ವಿಶೇಷ ಸೂಚನೆ: ನಾವು ಕೇವಲ ಮಾಹಿತಿ ನೀಡುವ ಕೆಲಸವನ್ನಷ್ಟೇ ಮಾಡುತ್ತೇವೆ. ನಿಮಗೆ ಬೀಜಗಳು ಬೇಕಾದಲ್ಲಿ ಕೃಷಿ ವಿಶ್ವ ವಿದ್ಯಾಲಯಕ್ಕೆ ಭೇಟಿ ನೀಡಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22…

56 years ago

Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!

25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…

56 years ago

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರ

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…

56 years ago

ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…

56 years ago

ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…

56 years ago

ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…

56 years ago