ವೈಯಕ್ತಿಕ ಜೀವನದಲ್ಲಿ ಶಮಿ ಅವರಿಗೆ ಡೈವೊರ್ಸ್ ಆಗಿದ್ದು ನಿಜವೇ ಆದರೂ,ಪ್ರಸ್ತುತ ಅವರಿಗೆ ಹಲವಾರು ಸೆಲೆಬ್ರಿಟಿಗಳಿಂದ ಮದುವೆಯ ಬೇಡಿಕೆಗಳು ಕೇಳಿ ಬರುತ್ತಿವೆ. ಹಾಗಾದರೆ ಅಂತಹ ಬೇಡಿಕೆಯನ್ನು ಇಟ್ಟ ನಟಿ ಯಾರು, ಅದಕ್ಕೆ ಮೊಹಮ್ಮದ್ ಶಮಿ ಏನೆಂದು ಪ್ರತಿಕ್ರಿಯಿಸಿದ್ದಾರೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ಏಕದಿನ ವಿಶ್ವ ಕಪ್ ಇನ್ನೇನು ಮುಗಿಯುತ್ತಾ ಬಂದಿತ್ತು ಅದರಲ್ಲೂ ಭಾರತ ತಂಡವು ಈ ವಿಶ್ವಕಪ್ ನಲ್ಲಿ ದಿಗ್ವಿಜಯವನ್ನು ಸಾಧಿಸಿದೆ. ಈ ದಿಗ್ವಿಜಯಕ್ಕೆ ಪ್ರಮುಖವಾಗಿ ಕಾರಣಿಕರ್ತರಾದವರು ಭಾರತದ ವೇಗದ ಬೌಲರ್ ರಾದ ಮೊಹಮ್ಮದ್ ಶಮಿ. ಪ್ರಸ್ತುತ ಪ್ರಚಂಡ ಫಾರ್ಮ್ ನಲ್ಲಿರುವ ಅವರು ಈ ಸೀಸನ್ ನಲ್ಲಿ ಭಾರತದ ಪರವಾಗಿ ಅತ್ಯದ್ಭುತ ಪ್ರದರ್ಶನವನ್ನು ನೀಡಿದ್ದಾರೆ. ವೈಯಕ್ತಿಕ ಜೀವನದಲ್ಲಿ ಶಮಿ ಅವರಿಗೆ ಡೈವೊರ್ಸ್ ಆಗಿದ್ದು ನಿಜವೇ ಆದರೂ,ಪ್ರಸ್ತುತ ಅವರಿಗೆ ಹಲವಾರು ಸೆಲೆಬ್ರಿಟಿಗಳಿಂದ ಮದುವೆಯ ಬೇಡಿಕೆಗಳು ಕೇಳಿ ಬರುತ್ತಿವೆ. ಹಾಗಾದರೆ ಅಂತಹ ಬೇಡಿಕೆಯನ್ನು ಇಟ್ಟ ನಟಿ ಯಾರು, ಅದಕ್ಕೆ ಮೊಹಮ್ಮದ್ ಶಮಿ ಏನೆಂದು ಪ್ರತಿಕ್ರಿಯಿಸಿದ್ದಾರೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
ಮೊಮ್ಮದ್ ಶಮ್ಮಿ ಅವರನ್ನ ಮದುವೆಯಾಗುವುದಕ್ಕೆ ತಾವು ರೆಡಿ ಎಂದು ಖ್ಯಾತ ಬಾಲಿವುಡ್ ನಟಿಯಾದ ಪಾಯಲ್ ಘೋಷ್ ಅವರು ಘೋಷಿಸಿದ್ದಾರೆ. ಹಿಂದಿ ತಮಿಳು ಕನ್ನಡ ಇಂಗ್ಲಿಷ್ ಹೀಗೆ ಮುಂತಾದ ಭಾಷೆಗಳಲ್ಲಿ ನಟಿಸಿರುವ ಪಾಯಲ್ ಘೋಷ ಅವರು, ತಾವು ಭಾರತದ ಕ್ರಿಕೆಟ್ ಬಾಲರ್ ಆದ ಮೊಹ್ಮದ್ ಶಮ್ಮಿಯವರನ್ನು ಮದುವೆಯಾಗಲು ಸಿದ್ದಳಾಗಿದ್ದೇನೆ ಎನ್ನುವ ಮೂಲಕ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ನಟನೆಗಿಂತ ಹೆಚ್ಚಾಗಿ ಲೈಂಗಿಕ ಕಿರುಕುಳದ ವಿರುದ್ಧವಾಗಿ ಆರಂಭವಾಗಿದ್ದ ಮೀಟು ಅಭಿಯಾನದಲ್ಲಿ ಇವರು ಮುಂಚೂಣಿಯಲ್ಲಿದ್ದರು. ಪ್ರಸ್ತುತ ಇವರು ಶಮಿ ಅವರನ್ನ ಮದುವೆಯಾಗಲು ತಾವು ರೆಡಿ ಇರುವುದಾಗಿ ಹೇಳಿದ್ದಾರೆ. ಈ ಕುರಿತು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ ಈ ಮದುವೆಗೆ ಅವರು ಒಂದು ಷರತ್ತನ್ನು ವಿಧಿಸಿದ್ದಾರೆ.
ಆ ಷರತ್ತು ಏನೆಂದರೆ, “ಶಮಿ ನೀವು ಇಂಗ್ಲೀಷ್ ಕಲಿತರೆ ನಿಮ್ಮನ್ನ ನಾನು ಮದುವೆಯಾಗುತ್ತೇನೆ” ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ “ಸೆಮಿ ಫೈನಲ್ ನಲ್ಲಿ ನೀವು ಅದ್ಭುತ ಪ್ರದರ್ಶನ ನೀಡಲು ನನ್ನಿಂದ ಯಾವ ರೀತಿಯ ಬೆಂಬಲ ಬೇಕು ಹೇಳಿ” ಎಂದು ಕೂಡ ಬರೆದುಕೊಂಡಿದ್ದಾರೆ. ಪಾಯಲ್ ಘೋಷ್ ಇದನ್ನೆಲ್ಲ ಕೇವಲ ಪ್ರಚಾರಕ್ಕಾಗಿ ಹೀಗೆ ಹೇಳುತ್ತಿದ್ದಾರೆ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…