Categories: information

Spreyar Subsidy Good News For Farmars: ಈಗ ರೈತರಿಗೆ ಹೈ ಪ್ರೇಶರ್ ಪವರ್ ಸ್ಪ್ರೇಯರ್ ಖರೀದಿಗೆ ಸಬ್ಸಿಡಿ! ರೈತರಿಗೆ ಈಗ ಕೇವಲ 4,000 ಕ್ಕೆ ಯಂತ್ರ ಪಡೆಯಬಹುದು.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತಈಗ ನಮ್ಮ ಕರ್ನಾಟಕದ ರೈತ ಬಾಂಧವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಹೀಗೆ ಕೃಷಿ ಯಾಂತ್ರಿಕರಣ ಯೋಜನೆ ಅಡಿಯಲ್ಲಿ ಈಗ ಹೈ ಪ್ರಶರ್ ಪವರ್ ಸ್ಪ್ರೇಯರ್ ಖರೀದಿಗೆ ಈಗ ಸಬ್ಸಿಡಿ ಈಗ ಸರ್ಕಾರವು ನೀಡುತ್ತಾ ಇದೆ. ಈಗ ದೊಡ್ಡ ಜಮೀನುಗಳಲ್ಲಿ ಕೀಟ ರೋಗ ನಿಯಂತ್ರಣಕ್ಕೆ ಮತ್ತು ಗೊಬ್ಬರ ಔಷದ ಚೆಲುವಿಕೆಗೆ ಈ ಒಂದು ಯಂತ್ರ ಅತ್ಯುತ್ತಮವಾದಂತಹ ಯಂತ್ರ ಎಂದು ಹೇಳಬಹುದು. ಇದು ಕೇವಲ ಸ್ಪ್ರೇಯರ್ ಅಲ್ಲ ಇದನ್ನು ಟ್ಯಾಕ್ಟರ್ ತೊಳೆಯಲು ಮತ್ತು ಕೊಟ್ಟಿಗೆ ಸ್ವಚ್ಛಗೊಳಿಸಲು ಮತ್ತು ವಾಹನಗಳನ್ನು ವಾಶ್ ಮಾಡಲು ಕೂಡ ನೀವು ಬಳಕೆ ಮಾಡಿಕೊಳ್ಳಬಹುದು

Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತಈಗ ನಮ್ಮ ಕರ್ನಾಟಕದ ರೈತ ಬಾಂಧವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಹೀಗೆ ಕೃಷಿ ಯಾಂತ್ರಿಕರಣ ಯೋಜನೆ ಅಡಿಯಲ್ಲಿ ಈಗ ಹೈ ಪ್ರಶರ್ ಪವರ್ ಸ್ಪ್ರೇಯರ್ ಖರೀದಿಗೆ ಈಗ ಸಬ್ಸಿಡಿ ಈಗ ಸರ್ಕಾರವು ನೀಡುತ್ತಾ ಇದೆ. ಈಗ ದೊಡ್ಡ ಜಮೀನುಗಳಲ್ಲಿ ಕೀಟ ರೋಗ ನಿಯಂತ್ರಣಕ್ಕೆ ಮತ್ತು ಗೊಬ್ಬರ ಔಷದ ಚೆಲುವಿಕೆಗೆ ಈ ಒಂದು ಯಂತ್ರ ಅತ್ಯುತ್ತಮವಾದಂತಹ ಯಂತ್ರ ಎಂದು ಹೇಳಬಹುದು. ಇದು ಕೇವಲ ಸ್ಪ್ರೇಯರ್ ಅಲ್ಲ ಇದನ್ನು ಟ್ಯಾಕ್ಟರ್ ತೊಳೆಯಲು ಮತ್ತು ಕೊಟ್ಟಿಗೆ ಸ್ವಚ್ಛಗೊಳಿಸಲು ಮತ್ತು ವಾಹನಗಳನ್ನು ವಾಶ್ ಮಾಡಲು ಕೂಡ ನೀವು ಬಳಕೆ ಮಾಡಿಕೊಳ್ಳಬಹುದು

Thank you for reading this post, don't forget to subscribe!

ಈಗ ಕೇಂದ್ರದ SWEM ಯೋಜನೆ ಮತ್ತು ರಾಜ್ಯ ಕೃಷಿ ಇಲಾಖೆಯ ಸಂಯುಕ್ತ ಅನುದಾನದಿಂದ ಈಗ ಈ ಒಂದು ಸೌಲಭ್ಯದ ನೀಡಲಾಗುತ್ತಿದೆ. ಈಗ ಸಣ್ಣ ಮತ್ತು ಅತಿ ಸಣ್ಣ ರೈತರು ಹಾಗೂ ಮಹಿಳಾ ರೈತರು ಅಷ್ಟೇ ಅಲ್ಲದೆ SC/ST ಸಮುದಾಯದವರಿಗೆ ಹೆಚ್ಚಿನ ಪ್ರಯೋಜನವನ್ನು ಈ ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದು

ಸಬ್ಸಿಡಿ ಹಣ ಎಷ್ಟು?

ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಸಾಮಾನ್ಯ ಅಂದರೆ ಜನರಲ್ ಕೆಟಗರಿ ಇರುವಂತಹ ಅಭ್ಯರ್ಥಿಗಳಿಗೆ ಈಗ 11,500 ರವರೆಗೆ ಸಬ್ಸಿಡಿಯನ್ನು ನೀಡಲಾಗುತ್ತದೆ. ಹಾಗೆ ಎಸ್ಸಿ ಎಸ್ಟಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ ಅವರಿಗೂ ಕೂಡ 20,700  ಸಬ್ಸಿಡಿ ನೀಡಲಾಗುತ್ತದೆ

ಅರ್ಹತೆಗಳು ಏನು?

1.ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಕರ್ನಾಟಕದ ಯಾವುದೇ ರೈತರು ಸಣ್ಣ ಅಥವಾ ಅತಿ ದೊಡ್ಡ ರೈತರು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
2.ನಂತರ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು.
3.ಆನಂತರ ರೈತರು ಫ್ರೂಟ್ಸ್ ಐಡಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
4.ಹಾಗೆ ಎಸ್ಸಿ ಎಸ್ಟಿಗೆ ಮತ್ತು ಮಹಿಳಾ ರೈತರು ಈಗ ಅರ್ಜಿ ಸಲ್ಲಿಕೆ ಮಾಡಬಹುದು

ಬೇಕಾಗುವ ದಾಖಲೆಗಳು ಏನು?

1.ಆಧಾರ್ ಕಾರ್ಡ್
2.ಜಾತಿ ಮತ್ತು ಆದಾಯ ಪ್ರಮಾಣ ಪತ್ರ
3.ರೇಷನ್ ಕಾರ್ಡ್
4.ಪಹಣಿ
5.ಬ್ಯಾಂಕ್ ಖಾತೆ ವಿವರ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

1.ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಬೇಕಾಗುತ್ತದೆ.

https://raitamitra.karnataka.gov.in/

2.ನಂತರ ಅದರ ಕೆ ಕಿಸಾನ್ ಪೋರ್ಟಲ್ ಗೆ ಹೋಗಿ ಫಾರ್ಮ ರಿಜಿಸ್ಟ್ರೇಷನ್ ಅನ್ನು ಮಾಡಿಕೊಳ್ಳಬೇಕು.
3.ನೀವು ಲಾಗಿನ್ ಆದ ನಂತರ ಫಾರ್ಮ್ ಮೆಕ್ಯಾನಿಸೇಷನ್ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಿ.
4.ನಂತರ ನೀವು ನಿಮ್ಮ FID ನಂಬರ್ ಅನ್ನು ಹಾಕಿ ಗೆಟ್ ಡಿಟೈಲ್ಸ್ ಮೇಲೆ ಕ್ಲಿಕ್ ಮಾಡಿ.
5.ಅದರ ನಂತರ ನೀವು ಹೈ ಪ್ರೆಸ್ಸರ್ ಪವರ್ ಸ್ಪ್ರೇ ಯಂತ್ರದ ಮೇಲೆ ಆಯ್ಕೆ ಮಾಡಿಕೊಳ್ಳಿ.
6ನಂತರ ನೀವು ಅದನ್ನು ಕೇಳುವ ಎಲ್ಲಾ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳಿ ಈಗ ನೀವು ಅದನ್ನು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಮಾಡಬಹುದಿತ್ತು.

ಹಾಗೆ ಸ್ನೇಹಿತರು ನಿಮಗೆ ಏನಾದರೂ ಅರ್ಜಿ ಸಲ್ಲಿಸಲು ಬಾರದೆ ಇದ್ದರೆ ನಿಮ್ಮ ಹತ್ತಿರ ಇರುವ ಗ್ರಾಮ ಕೇಂದ್ರಗಳಿಗೆ ಭೇಟಿ ನೀಡಿ ನೀವು ಅಲ್ಲಿಯೂ ಕೂಡ ಈಗ ಎಲ್ಲಾ ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago