Categories: information

ಸಮುದ್ರದಲ್ಲಿರುವ ದ್ವಾರಕಾ ನಗರ ನೋಡಲು ಸಬ್ ಮರೀನ್ ಟೂರಿಸಂ ಶುರು ಮಾಡಿದ ಗುಜರಾತ್ ! ಹೇಗಿರಲಿದೆ ಗೊತ್ತಾ ಈ ಟೂರಿಸಂ?

ಸ್ನೇಹಿತರೇ ಮಹಾಭಾರತ ಎಂದಾಕ್ಷಣ ನಮಗೆ ನೆನಪಾಗುವುದು ಕೃಷ್ಣ. ಶ್ರೀ ಕೃಷ್ಣನ ಜನ್ಮ ಸ್ಥಳವೆಂದು ಪ್ರಸಿದ್ಧಿಯಾದ ದ್ವಾರಕಾ ನಗರವು ಪ್ರಸ್ತುತ ಸಮುದ್ರದ ಅಡಿಯಲ್ಲಿ ಮುಳುಗಿದೆ ಎಂದು ನಂಬಲಾಗಿದೆ.ಆದರೆ ಸದ್ಯ ಗುಜರಾತ್ ಸರ್ಕಾರವು ಪ್ರವಾಸಿಗರಿಗೆ ಕೃಷ್ಣನ ಜನ್ಮ ಸ್ಥಾನ ತೋರಿಸುವ ಮಹತ್ವದ ಯೋಜನೆಗೆ ಸಹಿ ಹಾಕಿದೆ.

Spread the love

ಸ್ನೇಹಿತರೇ ಮಹಾಭಾರತ ಎಂದಾಕ್ಷಣ ನಮಗೆ ನೆನಪಾಗುವುದು ಕೃಷ್ಣ. ಶ್ರೀ ಕೃಷ್ಣನ ಜನ್ಮ ಸ್ಥಳವೆಂದು ಪ್ರಸಿದ್ಧಿಯಾದ ದ್ವಾರಕಾ ನಗರವು ಪ್ರಸ್ತುತ ಸಮುದ್ರದ ಅಡಿಯಲ್ಲಿ ಮುಳುಗಿದೆ ಎಂದು ನಂಬಲಾಗಿದೆ.ಆದರೆ ಸದ್ಯ ಗುಜರಾತ್ ಸರ್ಕಾರವು ಪ್ರವಾಸಿಗರಿಗೆ ಕೃಷ್ಣನ ಜನ್ಮ ಸ್ಥಾನ ತೋರಿಸುವ ಮಹತ್ವದ ಯೋಜನೆಗೆ ಸಹಿ ಹಾಕಿದೆ.

Thank you for reading this post, don't forget to subscribe!

ಹೌದು ಸ್ನೇಹಿತರೆ, ಪ್ರಸ್ತುತ ಗುಜರಾತ ಸರ್ಕಾರ ಸಬ್ ಮರೀನ್ ಟೂರಿಸಂ ಶುರು ಮಾಡುವ ಮೂಲಕ ಇಂತಹದ್ದೊಂದು ರೋಮಾಂಚನ ಅನುಭವವನ್ನು ಪ್ರವಾಸಿಗರಿಗೆ ನೀಡಲು ಮುಂದಾಗಿದೆ. ಈ ಸಬ್ ಮರಿನ್ ಅನ್ನು ಸಂಪೂರ್ಣ ಗಾಜಿನಿಂದ ತಯಾರಿಸಲಾಗುತ್ತಿದೆ. ಆ ಮೂಲಕ ಸಮುದ್ರದ ಅಡಿಯಲ್ಲಿ ಇರುವ ಎಲ್ಲ ಜಲಚರಗಳ ಜೊತೆಗೆ ಶ್ರೀ ಕೃಷ್ಣನ ಜನ್ಮ ಸ್ಥಾನವನ್ನು ನೋಡುವ ಅದ್ಭುತ ಅವಕಾಶ ಸಿಗಲಿದೆ. ಈ ಸಬ್ ಮರೀನ್ ಒಟ್ಟು 24 ಪ್ರವಾಸಿಗರನ್ನು ಇಬ್ಬರು ಅನುಭವಿ ಮತ್ತು ನುರಿತ ಪೈಲಟ್ ಗಳನ್ನ ಹೊತ್ತೊಯ್ಯಲಿದೆ. ಈ ಯೋಜನೆಗೆ ಗುಜರಾತ್ ಸರ್ಕಾರವು ಮುಂಬೈ ಮೂಲದ ಮಜಗಾಂವ್ ಡಾಕ್ಯಾರ್ಡ್ ಬಿಲ್ಡರ್ಸ್ ಕಂಪನಿ ಜೊತೆ ಸಹಿ ಹಾಕಿದೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago